Advertisement

Month: May 2024

ಸವಾರಿ ಹೊರಡುವ ಮುನ್ನ ಕೇಳಿರಿ ಸಲಹೆಗಳನ್ನ

ಸ್ಥಳೀಯರ ಜೊತೆಗಿನ ಮಾತು ಪ್ರವಾಸದ ಹೊರಹನ್ನು ಮತ್ತಷ್ಟು ಹೆಚ್ಚಿಸಿ, ಮಾಹಿತಿಯೊದಗಿಸಿ ಅರ್ಥಪೂರ್ಣವೆನಿಸುತ್ತದೆ. ಹಾಗೆ ಮಾತನಾಡುವಾಗ ವೈಯಕ್ತಿಕ ಮಾಹಿತಿ ಕೊಡುವುದರಿಂದ ದೂರ ಉಳಿಯುವುದು ಮತ್ತು ಧಾರ್ಮಿಕ ಹಾಗು ಆಹಾರದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳದಿರುವುದು ಸ್ವಾಗತಾರ್ಹ. ಅರೆಬರೆ ರಾಜಕೀಯ ಜ್ಞಾನದಿಂದ ನಮ್ಮ ದೇಶದ ಬಗ್ಗೆ ಚೀಳು ಅಭಿಪ್ರಾಯ ಬರದಂತೆ ಮಾತನಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಬೇರೆಯವರ ಮಕ್ಕಳನ್ನು ಹಿರಿಯರ ಅನುಮತಿಯಿಲ್ಲದೆ ಮುದ್ದು ಮಾಡುವ ಬಗ್ಗೆ ಎಚ್ಚರಿಕೆ ಇರಬೇಕು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ  ಪ್ರವಾಸಕ್ಕೆ ಬೇಕಾದ ಸಲಹೆಗಳನ್ನು ನೀಡಿದ್ದಾರೆ. 

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಆಂತರ್ಯದ ಬೆಳಗಿನಿಂದ ಹೊರಹೊಮ್ಮಿದ ಭಾವ ಕಿರಣ..

ಬದುಕಿನ ಸಂಕಷ್ಟದಲ್ಲಿ ಹೆಬ್ಬಂಡೆಯಾಗಿ ಕಷ್ಟಕಾರ್ಪಣ್ಯಗಳನ್ನು ಹಿಮ್ಮೆಟ್ಟಿಸುವ ಶಕ್ತಿಯೇ ಭರವಸೆ. ಭರವಸೆ ಎಂತಹ ಹೋರಾಡುವ ಶಕ್ತಿ ತುಂಬುತ್ತದೆಯಂದರೆ ಫೇಸ್ಬುಕ್ಕಿನ ಒಂದು ಸಂದೇಶದಂತೆ ಎಷ್ಟೇ ಸೋತರೂ ಕುಸಿಯುವುದಿಲ್ಲ. ಹೆದರಿ ಓಡುವುದಿಲ್ಲ ಏಕೆಂದರೆ ನಾನು ನೂರು ಬಾರಿ ಗೆದ್ದವನಲ್ಲ, ಸಾವಿರ ಬಾರಿ ಸೋತವನು ಈ ರೀತಿಯಾಗಿ ಸಕಾರಾತ್ಮಕ ಚಿಂತನೆಯ ಓಂಕಾರದ ದ್ಯೋತಕವಾಗಿರುವ ಕಾರಣದಿಂದ ಇನ್ನೇನು ಬದುಕು ಮುಗಿಯಿತು ಎಂದು. ಸುಳಿಗಾಳಿಗೆ ಸಿಕ್ಕು ತರೆಗೆಲೆಯಂತೆ ಕಷ್ಟದ ಕುಲುಮೆಯಲ್ಲಿ ಬೆಂದು ಬಸವಳಿದವರಿಗೆ ಫಿನಿಕ್ಸ್‌ನಂತೆ. ಆಕಾಶದೆತ್ತರಕೆ ಮೇಲೆರುವ ತಾಕತ್ತೆ ಭರವಸೆ.
ಶಿವನಗೌಡ ಪೊಲೀಸ್ ಪಾಟೀಲ್ ಅವರ ಕವನ ಸಂಕಲನಕ್ಕೆ ಶರಣಬಸಪ್ಪ ಬಿಳೆಯಲಿ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ