Advertisement

Month: May 2024

ಬಯೊಲುಮಿನಿಸೆನ್ಸ್ ಎಂಬ ಬೆಳಕಿನ ಮಾಯಾಲೋಕ

ಅಷ್ಟಷ್ಟೇ ವೇಗವನ್ನು ಹೆಚ್ಚಿಸಿಕೊಳ್ಳುತ್ತಾ, ಜಾರುವ ಸೂರ್ಯನೊಂದಿಗೆ ಪೈಪೋಟಿ ನಡೆಸುತ್ತ ನಮ್ಮ ದೋಣಿ ಕರಿಬಿಯನ್ ನೀಲ ಕಡಲನ್ನು ಸೀಳಿಕೊಂಡು ಸುತ್ತಲ ಅಂದವನ್ನೆಲ್ಲ ಉಣಿಸುತ್ತ ಸಾಗುತ್ತಿತ್ತು. ಅಂಚಲ್ಲಿ ಕಾಣುವ ಮನೆ, ತೋಟಗಳ ಇತಿಹಾಸ ಇತ್ಯಾದಿ ವಿವರಣೆ ನೀಡುತ್ತಾ ನಮ್ಮ ಗೈಡ್ ಅಲ್ಲದೆ ಚಾಲಕನೂ ಆದ ಮ್ಯಾಟ್ ಹರಟುತ್ತಿದ್ದ. ಪೋರ್ತೋರಿಕನ್ ಮೂಲದವನೇ ಆದ ಮ್ಯಾಟ್ ನಡುವೆ ಒಂದಷ್ಟು ವರುಷ ಫ್ಲರಿಡಾದಲ್ಲಿದ್ದು, ನೆಲದ ಕರೆಯ ಸೆಳೆತಕ್ಕೆ ಹಿಂತಿರುಗಿ ಬಂದು ಇಲ್ಲಿಯೇ ನೆಲೆಯೂರಿದ್ದ.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಲಾ ಪ್ಯಾರ್ಗೇರದ ಬಯೊಲುಮಿನಿಸೆನ್ಸ್ ಮಾಯಾಲೋಕದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

“ಪ್ರೀತಿಯ ವ್ಯಾಖ್ಯಾನ
ಬದಲಿಸಿ ಬಿಡಿ…
ಕಾಡಿರುವುದು ಕೇವಲ ಹುಲಿ, ಚಿರತೆ
ಹಾವುಗಳಿಗಷ್ಟೇ…….
ಹಕ್ಕಿ ಜಿಂಕಿ ಮೊಲ ಇವೆಲ್ಲವ
ಹೊರಹಾಕಿ……
ಹುಲ್ಲು ಮಾಂಸ ಸೊಲ್ಲೆತ್ತದೆ
ಜೊತೆಗಿರುವ ಜಮಾನ ಈಗೀಗ ಕೊಚ್ಚಿ ಹೋಗಿದೆಯೆಂದು ….”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

Read More

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ