Advertisement

Month: May 2024

ಒಂದೊಂದು ಕತೆಯೂ ಮತ್ತೊಂದರ ಕೊಂಡಿಯೋ ಎಂಬಂಥ ಸೂಕ್ಷ್ಮ ನೇಯ್ಗೆ

ಪೂರ್ಣಿಮಾ ತನ್ನ ಹುಟ್ಟೂರಿನ ನೆಲದ ಮನುಷ್ಯರನ್ನು ಕತೆಯೊಳಗೆ ತಂದಿದ್ದಾರೆ. ಬರಿಯ ಪಾತ್ರಗಳನ್ನಷ್ಟೇ ಅವರು ತಂದಿಲ್ಲ, ಅವರ ಬದುಕಿನ ಎಳೆಗಳನ್ನು ತಂದಿದ್ದಾರೆ. ಕತೆಗಾರ್ತಿ ಮಾಡಬೇಕಾದ ಕೆಲಸವಿದು. ಕತೆಯ ಮೂಲಕ ಬದುಕನ್ನು, ಭ್ರಮೆಗಳನ್ನು, ನಂಬಿಕೆಗಳನ್ನು, ಅವತಾರಗಳನ್ನು, ಆಕಸ್ಮಿಕಗಳನ್ನು, ಅರ್ಥವಂತಿಕೆಯನ್ನು ವಿವರಿಸುತ್ತಾ ಹೋಗುವುದು, ಇಷ್ಟನ್ನೂ ಪೂರ್ಣಿಮಾ ಸರಳವಾಗಿ ಮಾಡಿದ್ದಾರೆ. ಹಾಗಾಗಿ ಈ ಕತೆಗಳು ನಮ್ಮನ್ನು ಸೆಳೆಯುತ್ತವೆ.
ಪೂರ್ಣಿಮಾ ಮಾಳಗಿಮನಿ ಬರೆದ “ಡೂಡಲ್‌ ಕಥೆಗಳು” ಕೃತಿಗೆ ಗೋಪಾಲ ಕೃಷ್ಣ ಕುಂಟಿನಿ ಬರೆದ ಮುನ್ನುಡಿ

Read More

ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ

“ಚಾಚಿದ ಸೆರಗಿನ ಪರದೆಯಲ್ಲಿ ಜಗವ ತೋರಿಸಿದ ಕಾವ್ಯ
ಸೀತೆಯಂತೆ ಬೆಂಕಿಗೆ ಪರೀಕ್ಷೆಗೆ ನಿಂತಾಗ ನಾನು ಸುಟ್ಟು ಹೋಗಲಿಲ್ಲ
ಬೆಂಕಿಯ ಕೂಡವು ನನಗೆ ಪರಸಂಗವಿರುವ ಕಾರಣಕ್ಕೆ..”- ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ

Read More

ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್‌

ಡಾನ್ ಬ್ರಾಡ್ಮನ್ ಎಂತಹ ಬ್ಯಾಟ್ಸ್ಮನ್ ಆಗಿದ್ದರೆಂದರೆ ಅವರನ್ನು ಔಟ್ ಮಾಡುವುದಕ್ಕೆ ದೇವರೇ, ಅಥವ ನಮ್ಮ ಭಾಷೆಯಲ್ಲಿ ಹೇಳಬೇಕೆಂದರೆ ಬ್ರಹ್ಮನೇ ಬರಬೇಕು ಅನ್ನುವ ಹಾಗೆ ಆಗಿತ್ತು. ಇದನ್ನು ಹೇಗಾದರೂ ಮುರಿಯಬೇಕು ಎಂದು ಇಂಗ್ಲೆಂಡ್ ತಂಡ ಒಂದು ತೀರ್ಮಾನಕ್ಕೆ ಬಂದು 1934ರಲ್ಲಿ ತಂಡದ ನಾಯಕ ಜಾರ್ಡಿನ್ ಒಂದು ಪ್ಲಾನ್ ಹಾಕಿದರು.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

ನದೀಮ್‌ ಸನದಿ ಬರೆದ ಈ ದಿನದ ಕವಿತೆ

“ಬಿದ್ದ ಕವಿತೆಯನೆತ್ತಿದ
ಗಾಂಧಿಯ ಹಣೆಮೇಲೆ
ಒಂದು‌ ಕ್ಷಣದ ಚಿಂತೆ
ಕವಿತೆಯನೊಮ್ಮೆ
ಮೇಲಿಂದ ಕೆಳಗೆ
ದಿಟ್ಟಿಸಿ‌ ನೋಡಿ
ದೀರ್ಘ ನಿಟ್ಟುಸಿರು”- ನದೀಮ್‌ ಸನದಿ ಬರೆದ ಈ ದಿನದ ಕವಿತೆ

Read More

ಸರಿರಾತ್ರಿಯಲಿ.. ಹುಳ ಹುಪ್ಪಟೆಗಳ ಸಂಗದಲಿ…

ಮನೆಗೆ ಒಂದು ಗಂಡು ಬೇಕು ಅನ್ನುವ ಮೋಹ ಜನರಿಗೆ ಇನ್ನೂ ಕಡಿಮೆಯಾಗಿಲ್ಲ. ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎಂಬ ಭ್ರಮೆ ಹಳ್ಳಿಯಲ್ಲಿ ಇನ್ನೂ ಇದೆ. ಎಷ್ಟೋ ವಯಸ್ಸಾದವರನ್ನು ಒಂದೋ ಹೊರ ಹಾಕಿದ್ದಾರೆ ಇಲ್ಲವೇ ಮಕ್ಕಳೇ ಹಳ್ಳಿ ಬಿಟ್ಟು ದೂರ ಇದ್ದಾರೆ. ಇದು ಗಂಡು ಹಡೆದವರ ಭಾಗ್ಯ! ಹಾಗಂತ ಎಲ್ಲ ಗಂಡು ಮಕ್ಕಳು ಹಾಗಿಲ್ಲ ಬಿಡಿ. ಹೆಣ್ಣು ಕರುಳಿನ ಗಂಡು ಹುಡುಗರು ಇನ್ನೂ ಇರುವುದಕ್ಕೆ ಮಳೆ ಬೆಳೆ ಆಗುತ್ತಿರುವುದು!
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ