Advertisement

Month: May 2024

ಇಷ್ಟೊಂದು ನಿಬಿಡತೆಯಲ್ಲು ಯಾಕಿಷ್ಟು ಏಕಾಂತ

ಹೊಸಬರನ್ನು ಮೆಚ್ಚುವ ಜೊತೆಗೆ ಹಳಬರನ್ನು ತುಂಬ ಸಭ್ಯವಾಗಿ ಕ್ರಿಟಿಕಲ್ ಆಗಿ ಚುಚ್ಚುತ್ತಲೂ ಇದ್ದರು. ಹಲವು ಖ್ಯಾತ ಹಿರಿಯ ಕವಿಗಳ ಕವಿತೆಗಳ ಬಗ್ಗೆ ಅವರ ಅನಾಸಕ್ತಿ ಸ್ಪಷ್ಟವಾಗಿ ವ್ಯಕ್ತವಾಗುತ್ತಿತ್ತು. ಆದರೆ ಅದು ಯಾವತ್ತೂ ಅನಾದರ ಆಗಿರಲಿಲ್ಲ. ಒಮ್ಮೆ ಮಾತಿನ ಮಧ್ಯೆ, `ಅವರು ಫೋನ್ ಮಾಡಿದ್ದರು. ಅವರದ್ದು ನೋಡಿ ಜರ್ನಲಿಸ್ಟಿಕ್ ಸಾಹಿತ್ಯ. ಹಾಗೆ ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ಸತ್ಯ ಸತ್ಯವೇ ತಾನೆ’ ಎಂದರು.
ಕೆ.ವಿ. ತಿರುಮಲೇಶರೊಟ್ಟಿಗಿನ ಒಡನಾಟ ಹಾಗೂ ಅವರ ಬರಹಗಳ ಕುರಿತು ಬರೆದಿದ್ದಾರೆ ಕಥೆಗಾರ ವಿಕ್ರಂ‌ ಹತ್ವಾರ್

Read More

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ನೀವು ಕೈ ಹಿಡಿದು
ಸುತ್ತಾಡಿಸಿದ ಪೇಟೆ ಬೀದಿಯಲ್ಲಿ
ಈಗ ಕೊಳ್ಳಲು ನಿಂತರೆ
ಜೇಬೆಲ್ಲ ಖಾಲಿ, ಅದರ ಹಿಂದೆಯೇ
ಪರ್ಸು ಜಾಗ್ರತೆ ಎಂಬ
ಎಚ್ಚರಿಕೆಯ ದನಿ.”- ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ