Advertisement

Month: May 2024

ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಏನಾಗುತ್ತಿದೆಯೆಂದು ಅವರಿಗೆ ಅರ್ಥವಾಗುವ ಮೊದಲೇ ಬೆಂಕಿ ಅರ್ಧದಷ್ಟು ತೋಟಕ್ಕೆ ವ್ಯಾಪಿಸಿತ್ತು. ಅನಿರೀಕ್ಷಿತವಾಗಿ ಘಟಿಸಿದ ಅನಾಹುತ ಕಂಡು ಮಾತುಹೊರಡದೇ ನಿಂತಿದ್ದ ಅಂಬಿಕಾ ಈಗ ಜೋರಾಗಿ ಕಿರುಚಲಾರಂಭಿಸಿದರು. “ಅಯ್ಯೋ, ಯಾರಾದರೂ ಓಡಿ ಬನ್ನಿ.. ನಮ್ಮನ್ನು ಕಾಪಾಡಿ… ಯಾರಾದರೂ ಬನ್ನಿ, ಬೆಂಕಿ ನಂದಿಸಿ….” ನೆರೆಮನೆಯಿಂದ ಕೇಳಿದ ಆರ್ತನಾದ, ಎತ್ತರದಲ್ಲಿ ಕಾಣುತ್ತಿರುವ ಬೆಂಕಿಯ ಕೆನ್ನಾಲಿಗೆ, ಆಗಿರಬಹುದಾದ ಅನಾಹುತದ ಚಿತ್ರಣವನ್ನು ಶಂಕರಣ್ಣನಿಗೆ ಕಟ್ಟಿಕೊಟ್ಟಿತು.
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ “ಹೊರಗಿನ ಬೆಂಕಿ ಮತ್ತು ಒಳಗಿನ ಕಳೆ” ನಿಮ್ಮ ಓದಿಗೆ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ದಿನ ದಿನದ ಕಥನ

ಅವರ ಕತೆಗಳಲ್ಲಿ ಸಂಭಾಷಣೆಗಿಂತ ನಿರೂಪಣೆಯೇ ಮುನ್ನೆಲೆಗೆ ಬರುತ್ತದೆ. ಹೀಗಾಗಿ ಕತೆಯ ಪೂರ್ಣ ಹೆಣಿಗೆ ಆಡುಮಾತಿನಲ್ಲೇ ಇರುತ್ತದೆ. ಆಡುವ ನುಡಿಯಂತೆಯೇ ಬರವಣಿಗೆಯೂ ಇರುತ್ತಾ, ನಿರೂಪಣೆಯಲ್ಲೇ ‘ಹ’ಕಾರ ‘ಅ’ಕಾರಗಳ ಅದಲು ಬದಲುಗಳೂ ಸೇರಿಕೊಂಡು ಇತರ ಸ್ಥಳೀಯ ಪದಗಳ ಬಳಕೆಯೂ ಹಾಗೇ ದಾಖಲಾಗುತ್ತದೆ. ಇದು ಕೆಲವೊಮ್ಮೆ ಭಾಷೆಯ ಬಳಕೆಯ ಬಗೆಗೆ ‘ಮಡಿವಂತಿಕೆ’ ಹೊಂದಿದ್ದು, ತಮ್ಮದೇ ಸರಿ ಕನ್ನಡ, ಇದೆಲ್ಲ ‘ಅಶುದ್ಧ’ ಕನ್ನಡ ಎಂದುಕೊಳ್ಳುವವರಿಗೆ ಇರಿಸು ಮುರಿಸು ಮಾಡಬಹುದು. ಆದರೆ ಇವು ಆಡುಕನ್ನಡದ ಒಂದು ಟಿಸಿಲು ಎಂದು ಅರಿತರೆ ಸಮಸ್ಯೆ ಅನ್ನಿಸದು.
ವಿಜಯಾ ಮೋಹನ್‌ ಕಥಾ ಸಂಕಲನ “ಮೇವು”ಗೆ ಡಾ. ಸಬಿತಾ ಬನ್ನಾಡಿ ಬರೆದ ಮುನ್ನುಡಿ

Read More

ಮಧ್ಯರಾತ್ರಿ ಗೇಟ್‌ ಸದ್ದೇಕಾಯಿತು…?

ಒಂದು ಭಾನುವಾರ ಪರೀಕ್ಷೆಗಳಿಗೆ ರಜೆ ಇತ್ತು. ನಮ್ ಇಡೀ ಓಣಿಯಲ್ಲಿಯೇ ಗುಸು‌ ಗುಸು ಆರಂಭವಾಗಿತ್ತು. ರಾತ್ರಿ ಎರಡರ ಸುಮಾರಿಗೆ ಗೇಟಿನ ಸದ್ದಾಯಿತೆಂದೂ… ಯಾರೋ ಕಾಂಪೌಂಡಿನಲ್ಲಿ ಓಡಾಡುತ್ತಿದ್ದುದನ್ನು ನೋಡಿರುವುದಾಗಿ ಅವರು ಮನೆಯ ಸದಸ್ಯರೆಲ್ಲರೂ ಕಣ್ಣಾರೆ ನೋಡಿರುವುದಾಗಿ ಮನೆ ಮನೆಯಲ್ಲೂ ಈ ಸುದ್ದಿ ಹಬ್ಬಿ ಇಡೀ ವಠಾರವೇ ಹೆದರಲಾರಂಭಿಸಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ