Advertisement

Month: May 2024

ಕೃಷಿ ಪೋಷಕರೂ ಇರುತ್ತಾರೆ ಅಲ್ಲಲ್ಲಿ!.. : ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ನನ್ನಂತೆಯೇ ಮೊದಲ ಸಲ ಕೃಷಿಗೆ ಇಳಿಯುವವರು ಮೊದಮೊದಲು ತುಂಬಾ ಹಿಂಸೆ ಪಡುವುದಂತೂ ನಿಜ, ಆದರೆ ಎಷ್ಟು ದಿನ ತಾಳುತ್ತಾರೆ,...

Read More

‘ನಿಜಸತ್ಯ’ದ ನಿತ್ಯ ಕವಿತೆಗಳು: ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

ವ್ಯಭಿಚಾರಿ ಹೂವು ಕವನ ಸಂಕಲನದ ಕವನಗಳನ್ನು ಓದಿದಂತೆ, ಓದಿಯಾಯಿತು ಎಂದು ಪೂರ್ಣವಿರಾಮ ಹಾಕಲು ಆಗುವುದೇ ಇಲ್ಲ. ಇನ್ನೊಮ್ಮೆ ಓದೋಣ, ಮತ್ತೊಮ್ಮೆ ಓದೋಣ ಎಂದೆನಿಸುತ್ತಲೇ ಇರುತ್ತದೆ. ಅರ್ಜುನನಿಗೆ ಶ್ರೀಕೃಷ್ಣನಂದು ಗೀತೆ ಬೋಧಿಸಿದ. ಕವಿ ಮನು ಗುರುಸ್ವಾಮಿಯವರು ‘ಕವಿತೆ’ ಬೋಧಿಸುತ್ತಿದ್ದಾರೆ. ಹಾಗಾಗಿ ನನ್ನ ದೃಷ್ಟಿಯಲ್ಲಿ ಈ ಕವನ ಸಂಕಲನ ‘ಆತ್ಮಗೀತೆ!’ ಮಾನವ ಬದುಕಿಗೆ ಸ್ವಾರ್ಥ, ಮೋಸ, ವಂಚನೆ, ತಲ್ಲಣ, ತಳಮಳ….ಗಳೆಲ್ಲವೂ‌ ಬಿತ್ತರವಾಗಿವೆ. ಮನದ ಅಸಹನೆಯನ್ನು ‘ಸತ್ಯನುಡಿ’ಗಳ ಮೋಹಕತೆಯಲ್ಲಿ ರಂಗೇರಿಸುತ್ತದೆ.
ಮನು ಗುರುಸ್ವಾಮಿ ಕವನ ಸಂಕಲನ “ವ್ಯಭಿಚಾರಿ ಹೂವು”ಕ್ಕೆ ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

Read More

ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

“ಅವಳೀಗ ಮೊದಲ ಬಾರಿಗೆ
ತನಗಾಗಿ ಬಿಡುವಾಗಿದ್ದಾಳೆ
ಮೈಯ್ಯ ಕಣಕಣವನ್ನು
ಅಪ್ಪಿ ನೇವರಿಸಿ ಸಂತಯಿಸಿ
ಬದುಕಿಗೆ ಮರಳಿಸಿದ್ದಾಳೆ
ಸೌರಮಂಡಲದಾಚೆಯಿಂದ
ನಗುವ ಕಡ ತಂದು
ಮೆದುಳ ನರನರಗಳಿಗೆ
ಲೇಪಿಸಿದ್ದಾಳೆ”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

Read More

ಡೆಮೆನ್ಷಿಯಾದ ಮೂರು ಕತೆಗಳು: ಮುರಳಿ ಹತ್ವಾರ್‌ ಬರಹ

ತನ್ಮಾತ್ರ ಬಹುಶ ತನ್ನ ಕಾಲಕ್ಕೆ ಮೀರಿದ ಸಿನೆಮಾ. ಮಧ್ಯಮ ವರ್ಗದ ಕುಟುಂಬವೊಂದರ ಮುಖ್ಯಸ್ಥನಿಗೆ ಪ್ರಿ -ಸೆನೈಲ್ ಡಿಮೆನ್ಶಿಯಾ ಬಂದರೆ ಅದರಿಂದಾಗುವ ಆರ್ಥಿಕ, ಮಾನಸಿಕ, ಮತ್ತು ಸಾಮಾಜಿಕ ಹಿಂಸೆಗಳ ಪರಿಣಾಮಕಾರಿ ಚಿತ್ರಣ ಈ ಸಿನೆಮಾದಲ್ಲಿ ಮೂಡಿದೆ. ಪ್ರಿ-ಸೆನೈಲ್ ಡಿಮೆನ್ಷಿಯಾ ೬೫ ವರ್ಷಕ್ಕೆ ಮುನ್ನವೇ ಕಾಣಿಸಿಕೊಳ್ಳುವ ಡಿಮೆನ್ಷಿಯಾಗೆ ಕೊಟ್ಟ ಹೆಸರು.
“ಡೆಮೆನ್ಷಿಯಾ” ಎಂಬ ಕಾಯಿಲೆ ಸಾಮಾನ್ಯವಾಗುತ್ತಿರುವ ಈ ಸಮಯದಲ್ಲಿ ಅದರ ಕುರಿತಾದ ಚಲನಚಿತ್ರಗಳ ಕುರಿತು ಮುರಳಿ ಹತ್ವಾರ್‌ ಬರಹ ನಿಮ್ಮ ಓದಿಗೆ

Read More

ವಾಲ್ಕಾಟ್‌ ಎಂಬ ಮಹಾಕವಿ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ವಾಲ್ಕಾಟ್‌ ಅವರ ಕವಿತೆಗಳನ್ನು ವಿಮರ್ಶಿಸುತ್ತಾ, ಕವಿ ಗ್ಲಿನ್ ಮ್ಯಾಕ್ಸ್‌ವೆಲ್‌ರು ಹೀಗೆ ಹೇಳುತ್ತಾರೆ; “ಕವಿಯಾಗಿ ವಾಲ್ಕಾಟ್‌ರ ಸಾಮರ್ಥ್ಯ ವಿಷಯವಸ್ತುಗಳ ಆಯ್ಕೆಯಲ್ಲಿ ಮತ್ತು ನಿರೂಪಣೆಯಲ್ಲಿ ಮಾತ್ರ ಅಡಗಿಲ್ಲ; ಅವರ ‘ಕಿವಿ’ ಅಥವಾ ‘ಶ್ರವಣ’ ಕೂಡ ದೊಡ್ಡ ಪಾತ್ರ ವಹಿಸಿದೆ.” ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ವೆಸ್ಟ್ ಇಂಡೀಸ್-ನ ಸೇಂಟ್ ಲೂಸಿಯಾ ದೇಶದ ಕವಿ ಡೆರಿಕ್ ವಾಲ್ಕಾಟ್-ರ (DEREK WALCOTT) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ