Advertisement

Month: April 2026

ನನ್ನ ಪುಟ್ಟ ಶಾಲೆ: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮ ಗುರ್ಜಿ ಎಲ್ಲರ ಕೈ ಮೇಲೆ ಕಿತ್ತಳೆ ತೊಳೆ ಆಕಾರದ ಪೆಪ್ಪರಮಿಠಾಯಿ ಇಡುತ್ತಿದ್ದಂತೇ, ಅದು ಬುಳಕ್ಕನೆ ಬಾಯಿಗಿಳಿದು ಬಿಡುತ್ತಿತ್ತು. ನಾವೆಲ್ಲ ಅದನ್ನು ಕಡಿಯದೇ ದವಡೆಯಲ್ಲಿ ಅದುಮಿಟ್ಟುಕೊಂಡು ಮೆಲ್ಲಗೆ ರಸ ಹೀರಿ, ಹೀರಿ ಚಪ್ಪರಿಸುತ್ತಿದ್ದೆವು. ಅದು ಖಾಲಿಯಾಗುವ ತನಕ ಮಾತು ಕತೆ ಎಲ್ಲ ಬಂದ್… ನಮ್ಮಿಡೀ ದಿನದ ಸಂಭ್ರಮ, ಸಂತೋಷ ಆ ಪುಟ್ಟ ಮಿಠಾಯಿಗೋಸ್ಕರವೇ ಇರುತ್ತಿತ್ತೊ ಗೊತ್ತಿಲ್ಲ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಗೌರವ ಹೆಚ್ಚಿಸುವ ಬಟ್ಟೆ; ಚೆನ್ನಾಗಿಲ್ಲದಿರೆ ಆಗಬಹುದು ಬದುಕು ಮೂರಾಬಟ್ಟೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ವ್ಯಕ್ತಿತ್ವ, ಗುಣ ಮುಖ್ಯವೇ ಹೊರತು, ಹೊರಗೆ ಧರಿಸಿರುವ ದಿರಿಸಲ್ಲ ಎಂದು ಹೇಳುವ ಮಾತು ಕೇವಲ ಹೇಳಲಿಕ್ಕೆ ಮಾತ್ರ ಚೆಂದ ಅಷ್ಟೇ. ಇಂದಿನ ಯುಗದಲ್ಲಿ ಬಾಹ್ಯ ಆಕರ್ಷಣೆಯೇ ಮುಖ್ಯ!! ಆಸ್ತಿಯಾಗಿ ಕಚ್ಚೆ ಹರಿವೆಯಷ್ಟು ಹೊಲ ಇಲ್ದಿದ್ರೂ ಒಳ್ಳೇ ಮನೆ, ಕಾರು ಇದ್ದರೆ ಸಂಬಂಧ ಮಾಡೋಕೆ ಜನರು ಬರ್ತಾರೆ!! ಇಲ್ದಿದ್ರೆ ಅವರ ಕಥೆ ಅಷ್ಟೇ!! ಆದರೂ ಬ್ರಿಟಿಷರಿಂದ ‘ಅರೆ ಬೆತ್ತಲೆ ಫಕೀರ’ ಎಂದು ಕರೆಸಿಕೊಂಡು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಮಹಾತ್ಮ ಗಾಂಧೀಜಿಯವರು ಧರಿಸುತ್ತಿದ್ದುದು ಸಾಮಾನ್ಯ ಅರೆಬರೆ ಉಡುಪನ್ನೇ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ವಾಸ್ತವ್ಯ ಇಲ್ಲಿಲ್ಲ
ಮಾಲೀಕ ನಾನಲ್ಲ
ನಾನಿಟ್ಟ ಮನೆ ಹೆಸರು
ಇನ್ನೂ ಬದಲಾಗಿಲ್ಲ
ನಾನೆಟ್ಟ ಮರ ಹಸಿರು
ತೊರೆದು ಬರಿದಾಗಿಲ್ಲ” -ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ