Advertisement

Month: April 2026

“ಮಿಥ್ಯಸುಖ”: ಕಾವ್ಯಾ ಕಡಮೆ ಹೊಸ ಕಾದಂಬರಿಯ ಆಯ್ದ ಭಾಗ

ಖಾಲಿ ಡಬರಿಯಲ್ಲಿ ಕಲ್ಲು ಗಲಗಲಿಸಿದಂತೆ ವಟವಟ ಎನ್ನುವ, ಹೊಕ್ಕಿದ ಕೋಣೆಯಲ್ಲೆಲ್ಲ ಹೀರೋ ಆಗುವ ಶತಪ್ರಯತ್ನ ನಡೆಸುತ್ತಲೇ ಒದ್ದಾಡುವ ಗಂಡಸರಿಂದ ನಾನು ಎಂದಿಗೂ ದೂರವೇ ಸರಿದಿದ್ದೇನೆ. ನಿಮಗೆ ನನ್ನ ಮೇಲೆ ಪ್ರಭಾವ ಬೀರುವುದಿದೆಯೇ? ಹಾಗಿದ್ದರೆ ದಯವಿಟ್ಟು ಮಾತು ನಿಲ್ಲಿಸಿ. ಪ್ರಪಂಚದಲ್ಲಿ ಹೇಳಲೇ ಬೇಕಿರೋದನ್ನೆಲ್ಲ ಶಬ್ದಗಳಿಲ್ಲದೇ ಸಂವಹಿಸಬಹುದು ಎಂಬುದನ್ನು ಮನಸಾ ಪಾಲಿಸಿದ್ದೇನೆ. ಸುಹಾಸನ ಬಳಿ ಮೊದಲ ಸಲ ಫೋನಿನಲ್ಲಿ ಮಾತನಾಡಿದಾಗ ಅವನು ಇಂಟರ್‌ವ್ಯೂಗೆ ತಯಾರಿ ಮಾಡಿಕೊಂಡು ಬಂದವನ ಹಾಗೆ ಒಂದು ಕ್ಷಣವನ್ನೂ ಬಿಡದೇ ತನ್ನ ಬದುಕಿನ ಎಲ್ಲ ಮೈಲುಗಲ್ಲುಗಳ ಪ್ರವರ ಒಪ್ಪಿಸಿದ್ದ.
ಕಾವ್ಯಾ ಕಡಮೆ ಹೊಸ ಕಾದಂಬರಿ “ಮಿಥ್ಯಸುಖ” ಇದೇ ಶನಿವಾರ ಬಿಡುಗಡೆಯಾಗಲಿದ್ದು, ಈ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

“ಕತ್ತರಿಸಿ ಹೋದ ಕರುಳಬಳ್ಳಿ
ಅದ್ಯಾರದೋ ತಾಯಿಯ ರಕ್ತ ಕುಡಿದ
ಇಳೆಯು ರುಚಿಯೇರಿ ಮತ್ತದೇ ಬಳ್ಳಿಗಾಗಿ
ಕಾಯ್ದು ಕುಳಿತಂತಿದೆ!
ಒಂದು ಎರಡು ಹೀಗೆ ಅಗಣಿತ
ಆಗಷ್ಟೇ ಚಿಗುರಿದ ನಳನಳಿಸುವ ಚಿಗುರನ್ನು ಚಿವುಟಿ
ಮರದ ಬುಡವೇ ಬಾಡಿ ನೆಲವನ್ನಪ್ಪಿದೆ”-ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ