ಕಥೆಯಾದಳು ಸೀತಕ್ಕ… : ವಿನಾಯಕ ಅರಳಸುರಳಿ ಅಂಕಣ
ಸೀತಕ್ಕನ ಗಂಡನಿಗೆ ಕೊನೆಗೊಂದು ದಿನ ಡಿಸ್ಚಾರ್ಜಾಯಿತು. ಮನೆಗೆ ಹೋದ ಮೇಲೂ ಸೀತಕ್ಕ ಆಗಾಗ ಕರೆ ಮಾಡುತ್ತಿದ್ದರು. ಆಕೆಯ...
Read MorePosted by ವಿನಾಯಕ ಅರಳಸುರಳಿ | Sep 30, 2025 | ಸಂಪಿಗೆ ಸ್ಪೆಷಲ್ |
ಸೀತಕ್ಕನ ಗಂಡನಿಗೆ ಕೊನೆಗೊಂದು ದಿನ ಡಿಸ್ಚಾರ್ಜಾಯಿತು. ಮನೆಗೆ ಹೋದ ಮೇಲೂ ಸೀತಕ್ಕ ಆಗಾಗ ಕರೆ ಮಾಡುತ್ತಿದ್ದರು. ಆಕೆಯ...
Read MorePosted by ಬಸವನಗೌಡ ಹೆಬ್ಬಳಗೆರೆ | Sep 23, 2025 | ದಿನದ ಅಗ್ರ ಬರಹ |
ನನ್ನ ಐಡಿಯಾವನ್ನು ನನ್ನ ಗೆಳೆಯರು ಒಪ್ಪಿದರು. ಐಡಿಯಾವನ್ನು ಕಾರ್ಯಗತಗೊಳಿಸಲು ಅಣಿಯಾದೆವು. ಆದರೆ ನಾವೆಷ್ಟೇ ಪ್ರಯತ್ನಿಸಿದರೂ ಬಟ್ಟೆಯನ್ನು ಬಲೂನಿನೊಳಗೆ ತೂರಿಸಲು ಆಗಲಿಲ್ಲ! ಏನೇನೋ ಪ್ರಯತ್ನ ಪಟ್ಟು ಬಟ್ಟೆಯನ್ನು ಬಲೂನಿನೊಳಗೆ ಸೇರಿಸಿದೆವು. ಆದರೆ ಬಲೂನ್ ಒಡೆದ ಕೂಡಲೆ ಬಟ್ಟೆ ಮಡಿಚಿದ ಸ್ಥಿತಿಯಲ್ಲಿರುತ್ತಿತ್ತು! ಅಂದುಕೊಂಡಂತೆ ಅಕ್ಷರ ಕಾಣುತ್ತಲೇ ಇರಲಿಲ್ಲ! ಇದನ್ನು ಸರಿ ಮಾಡಲು ಬಹಳ ಪ್ರಯತ್ನಿಸುತ್ತಾ ಸಮಯ ಕಳೆದು ಹೋದದ್ದು ತಿಳಿಯಲೇ ಇಲ್ಲ. ಅದಾಗಲೇ ಬೆಳಗಿನ ಜಾವ ಮೂರಾಗಿತ್ತು!! ನಿದ್ದೆ ಮಂಪರು ಬೇರೆ, ನನ್ನ ಯೋಜನೆ ಕೈಗೊಡದಿದ್ದುದು ಬೇರೆ. ಯಾಕಾದ್ರೂ ಕಾರ್ಯದರ್ಶಿ ಆದೆನಪ್ಪಾ ಅನಿಸ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ
Posted by ಗಾಯತ್ರಿ ರಾಜ್ | Sep 23, 2025 | ಸಂಪಿಗೆ ಸ್ಪೆಷಲ್ |
ಕಣ್ಣು ತೇವಗೊಂಡು, ಭಾವ ಗಂಟಲುಬ್ಬಿ ಬಂದು, ಆ ನವದುರ್ಗೆಯರಲ್ಲೂ, ನನ್ನಲ್ಲೂ, ನನ್ನ ಮಗಳಲ್ಲೂ ಅಮ್ಮನನ್ನೇ ಗುರುತಿಸುತ್ತಾ ಅವಳು ಕಲಿಸಿದ ದೇವರ ನಾಮ ಗುನುಗುತ್ತೇನೆ. ಅವಳನ್ನೇ ಮೈವೆತ್ತಂತೆ ಮತ್ತೆ ಮತ್ತೆ ಮೈದುಂಬಿ ಹಾಡುವಾಗ, ನನ್ನ ಮಗಳು ಕೂಡ ನನ್ನ ಜೊತೆ ಗುನುಗುತ್ತಾ ಮುಗುಳ್ನಗುತ್ತಾಳೆ. ತಲೆಮಾರುಗಳ ಸಂಯೋಜನೆಯೊಂದು ಸಜೀವವಾಗಿ ಕಣ್ಣೆದುರು ನಿಂತಂತಾಗುತ್ತದೆ. ನನ್ನೊಳಗಿನ ಅಮ್ಮ ಈಗ ಅವಳ ತುಟಿಯಲ್ಲಿ ಮೂಡುತ್ತಿದ್ದಳೆ. ಅವಳೂ ಕೂಡ ನಾಳೆ ನಾ ಅಮ್ಮನಿಂದ ಕಲಿತು, ಕಲಿಸಿದ ಹಾಡನ್ನೇ ತನ್ನದೇ ದನಿಯಲ್ಲಿ, ತನ್ನದೇ ಭಾವದಲ್ಲಿ ಪುನರ್ಜೀವಗೊಳಿಸುತ್ತಾಳೆ.
ನವರಾತ್ರಿ ಆಚರಣೆಯಲ್ಲಿ ಅಮ್ಮನ ನೆನಪುಗಳ ಕುರಿತು ಗಾಯತ್ರಿ ರಾಜ್ ಬರಹ
Posted by ಎಸ್. ಜಯಶ್ರೀನಿವಾಸ ರಾವ್ | Sep 22, 2025 | ಸರಣಿ |
“ಬೂಡೂ-ಫೋರ್ಚುನೆ ಅವರ ಸಾಲುಗಳು ಸರಳತೆ ಮತ್ತು ಕ್ರೂರತೆಗೆ ಸಮಾನವಾಗಿ ಆದ್ಯತೆ ನೀಡುತ್ತದೆ, ಮೀನುಗಾರರ ಅರ್ಧ ಮುಳುಗಿದ ಲೋಕಗಳನ್ನು, ಸಮಾಧಿ ಮಾಡಿದ ಮೂಳೆಗಳಲ್ಲಿ ಕಲಕುವ ಭರವಸೆಗಳನ್ನು, ಹೆಣ್ಣುಮಕ್ಕಳನ್ನು ಪ್ರೀತಿಸುವ ತಾಯಂದಿರ ಮತ್ತು ಎಲ್ಲಾ ರೀತಿಯ ತಿಳಿಯಲಾಗದ, ನಿಗೂಢ ಆತ್ಮಗಳನ್ನು ಹಿಡಿದಿಟ್ಟುಕೊಳ್ಳುತ್ತವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಟ್ರಿನಿಡಾಡ್ ಎಂಡ್ ಟೊಬೇಗೊ (Trinidad and Tobago) ದೇಶದ ಯುವ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ-ರವರ (Danielle Boodoo-Fortuné, 1986) ಕಾವ್ಯದ ಕುರಿತ ಬರಹ
Posted by ಕೆಂಡಸಂಪಿಗೆ | Sep 22, 2025 | ದಿನದ ಕವಿತೆ |
“ಏನೆಂದು ಹಾಡುವುದು ಕಹಿಯ ಗೂಡು ಕಟ್ಟೆ ಒಡೆದಿರುವಾಗ ಯಾರು ಕೇಳರು ಅಪಸ್ವರವನ್ನು
ಈ ನೆನಪುಗಳಿಗೇನು ಗೊತ್ತು ಮನ ಮಧುರವಾಗದೆ ಸಮಾಧಿಯಾಯಿತೆಂದು.
ಹಂಗು ತೊರೆದ ಮೇಲೆ ಬಂಧಗಳು ಬಳುವಳಿ ನೀಡಲಾರವು ಸಾಕಿ
ಆ ಭಾವನೆಗಳಿಗೇನು ಗೊತ್ತು
ಬಂಧುತ್ವ ಬರಡಾಗಿ ಜ್ವಾಲೆಯಾಯಿತೆಂದು”-ವಾಣಿ ಭಂಡಾರಿ ಬರೆದ ಗಜಲ್
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
