Advertisement

Month: April 2026

ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ

ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ

ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ನಿರಂಜನ ಕೇಶವ ನಾಯಕ ಬರೆದ ಈ ದಿನದ ಕವಿತೆ

“ನಿಲ್ಲದ ಈ ಓಡಾಟ,
ಸಮಯದೊಂದಿಗಿನ ಈ
ನಿಲ್ಲದ ಸೆಣೆಸಾಟ.

ದೀರ್ಘ ವಿರಾಮ,
ಪ್ರಕೃತಿ ಬರೆದ ನೀತಿ,
ಅನ್ವಯಿಸದು ಅಲೆಗಳಿಗೆ?” -ನಿರಂಜನ ಕೇಶವ ನಾಯಕ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ