Advertisement

Month: April 2026

ಸ್ವಾಮಿ ಪೊನ್ನಾಚಿ ಬರೆದ ಈ ಭಾನುವಾರದ ಕತೆ “ವೃತ್ತ”

ಭಯಗೊಂಡ ವೆಂಕಯ್ಯ ಪಂಜು ಬಿಸಾಡಿ ದೂರ ಓಡಿದ. ಪಂಜು ಕಂಡ ಮಸೀದಿಯವರು ಇದು ಮೇಲಿನ ಕೇರಿಯವರದ್ದೇ ಕಿತಾಪತಿ ಎಂದು ತಾವೂ ನಾಲ್ಕಾರು ಕೊಳ್ಳಿ ತೆಗೆದುಕೊಂಡು ಮೇಲಿನ ಕೇರಿಯತ್ತ ಧಾವಿಸಿದರು. ಹಿಂದೂ ಮುಸ್ಲಿಂ ಕೋಮುಗಲಭೆ ಎಂದು ಪ್ರಚಾರಗೊಂಡ ಅದು ಟೀವಿ ಪೇಪರಿನಲ್ಲಿ ಸುದ್ದಿಯಾಯಿತು. ಯಾವ ಯುದ್ಧಕ್ಕೆ ತಾನೆ ಕೊನೆಯಿರುವುದಿಲ್ಲ? ಮತ್ತೆ ಯಾವ ಯುದ್ಧಕ್ಕೆ ತಾನೆ ನಿರ್ಧಿಷ್ಟವಾದ ಕಾರಣ ಬೇಕಿದೆ? ಕಾರಣವಿಲ್ಲದೆ ಎಷ್ಟೋ ಯುದ್ಧಗಳಾಗಿಲ್ಲವೇ? ಮತ್ತು ಅವು ಇದ್ದಕ್ಕಿದ್ದಂತೆ ನಿಂತೂ ಹೋಗಿಲ್ಲವೇ ?
ಸ್ವಾಮಿ ಪೊನ್ನಾಚಿ ಬರೆದ ಕತೆ “ವೃತ್ತ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ