Advertisement

Month: April 2026

ಅಪ್ಪಂತನದ ವ್ಯವಸ್ಥೆಗೆ ಬೆತ್ತಲೆಯ ಗೀಳು!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಮಟ್ಟಿಗೆ ಹೇಳುವುದಾದರೆ ಇಂದೊಂದು ತೀರಾ ಅಸಂಭಾವ್ಯವೂ, ಅಸಂಬದ್ಧವೂ ಆದ ಕಲ್ಪನೆಯಾಗಿದೆ. ಹನ್ನೆರಡನೆಯ ಶತಮಾನದಷ್ಟು ಹಿಂದಿನ ಆ ಪರಿಸರದಲ್ಲಿ ಹೆಣ್ಣೊಬ್ಬಳು ಅವಳೆಂಥ ಅನುಭಾವಿಯಾಗಿದ್ದರೂ, ಬೆತ್ತಲೆಯಾಗಿ, ಕೂದಲನ್ನು ಮರೆಮಾಡಿಕೊಂಡು ಸಂಚರಿಸಿದಳೆಂಬುದು ಅತ್ಯಂತ ಅಸಂಗತವೂ, ಅನುಚಿತವೂ ಆದ ಭ್ರಮಾಕಲ್ಪನೆಯಾಗಿ ಮಾತ್ರ ತೋರುತ್ತದೆ. ಈ ನಡೆವಳಿಕೆ ವೀರಶೈವ ಧರ್ಮಕ್ಕೆ ಸಂಪೂರ್ಣ ವಿರುದ್ಧ ಮಾತ್ರವಲ್ಲದೆ ವೈಯುಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಕೂಡ ಹೆಣ್ಣಿಗೆ ಕ್ಷೇಮಕರವಾದದ್ದಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೆರಡನೆಯ ಬರಹ

Read More

ಸಮೃದ್ಧ ಕಾಡಿನ ರೋಚಕ ಕಥೆಗಳು-೧೧: ರೂಪಾ ರವೀಂದ್ರ ಜೋಶಿ ಸರಣಿ

ಆದರೆ ಎಲ್ಲ ವೇಳೆ ಒಂದೇ ಥೆರನಾಗಿರದು. ಸತತವಾಗಿ ನಡೆಯುತ್ತಿದ್ದ ಅವರ ಕಳ್ಳ ದಂಧೆ ಮಟ್ಟ ಹಾಕಲು ಅದೆಷ್ಟೋ ದಿನಗಳಿಂದ ಅಧಿಕಾರಿಗಳು ಹೊಂಚು ಹಾಕುತ್ತಲೇ ಇದ್ದರೆನ್ನಿಸುತ್ತದೆ. ಒಮ್ಮೆ ಪೋಲೀಸರು ಅವರೆಲ್ಲರನ್ನೂ ಕೆಲಸದ ಜಾಗದಲ್ಲೇ ಅಡ್ಡ ಹಾಕಿದರು. ನಮ್ಮ ಆಳಿನ ಕಿರಿಯ ಮಗನೂ ಅದರೊಳಗಿದ್ದನಂತೆ. ಹೇಗೋ ಕಣ್ಣು ತಪ್ಪಿಸಿಕೊಂಡು ಓಡಿ ಬಂದು ಮನೆಯಲ್ಲಿ ಅಡಗಿದ್ದ. ಅವನಿಗೆ ಕೆಲಸ ಕೊಟ್ಟ ಹೆಗಡೆಯವರು ಇಲಾಖೆಯವರಿಗೆ ದುಡ್ಡು ತಿನ್ನಿಸಿ, ಅವನೇ ಆ ಕಳ್ಳ ನಾಟಾ ಕಡಿಯುವವರಿಗೆ ಮುಖ್ಯಸ್ಥ ಎಂದು ಬಿಂಬಿಸಿ, ಜಾರಿಕೊಂಡರು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಇಪ್ಪತ್ತನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ