Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ದೊರೆ ಆರನೇ ಜಾರ್ಜ್ ಜೀವನದ ಒಂದು ಕತೆ ʻದ ಕಿಂಗ್ಸ್ ಸ್ಪೀಚ್ʼ

ದೊರೆಯ ಉಗ್ಗು ನಿವಾರಣೆ ಕುರಿತ ಪ್ರಯತ್ನಗಳು ಮುಂದುವರಿದ ಹಾಗೆ ಚಿತ್ರದಲ್ಲಿ ದೃಶ್ಯಗಳ ಒಟ್ಟಾರೆ ಭಾವದಲ್ಲಿ ತೀವ್ರತೆ ಹೆಚ್ಚಾಗುತ್ತದೆ. ಅವುಗಳಲ್ಲಿ ದೊರೆಯ ತಲ್ಲಣ, ತಳಮಳಗಳಿರುತ್ತವೆ, ತನ್ನ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮತ್ತು ಹಿಂಜರಿಕೆಗಳಿರುತ್ತವೆ. ಅಷ್ಟೇ ಅನುಮಾನ ಹಾಗೂ ರೋಷ ಉಗ್ಗಿನ ದೋಷ ನಿವಾರಣೆಗೆ ಪ್ರಯತ್ನಿಸುವ ಡಾಕ್ಟರ್ ಜೆಫ್ರಿ ರಶ್ಲಿ ಬಗ್ಗೆ ಇರುತ್ತದೆ. ಈ ಜೆಫ್ರಿಯಾದರೋ ಸಾಂಪ್ರದಾಯಿಕ ವಿದ್ಯೆ ಹೊಂದಿದ ಡಾಕ್ಟರಲ್ಲ. ಅವನ ಹಿನ್ನೆಲೆಯೇ ಬೇರೆ.

Read More

ಉನ್ಮಾದಕತೆಯನ್ನು ಬದಿಗಿರಿಸಿದ ಮೆಕ್ಸಿಕೋ ಸಿನಿಮಾ ʻರೋಮಾʼ

ಕ್ಲಿಯೋಳ ಪ್ರಿಯಕರ ಮಾರ್ಷಿಯಲ್ ಆರ್ಟ್ಸ್‌ ಪ್ರವೀಣ. ಕ್ಲಿಯೋಳ ಎದುರು, ಬಹುಶಃ ಅನಗತ್ಯವಾಗಿ, ನಗ್ನನಾಗಿ ಅದರ ವೈಖರಿಯನ್ನು ಪ್ರದರ್ಶಿಸುತ್ತಾನೆ. ಕ್ಲಿಯೋ ತನ್ನ ಪ್ರಿಯಕರನ ಜೊತೆ ಇದ್ದಾಗಲೂ ಹೆಚ್ಚು ಉನ್ಮಾದಕರ ಭಾವ ಪ್ರಕಟಿಸುವುದಿಲ್ಲ. ನಸುನಗೆಯಲ್ಲಿಯೇ ವರ್ತಿಸುತ್ತಾಳೆ. ಅವಳದು ಚೌಕು ಎನ್ನಬಹುದಾದ ಮುಖದ ಆಕಾರ. ಕಂದು ಬಣ್ಣದ ಅವಳ ಮುಖದಲ್ಲಿ ಎದ್ದು ಕಾಣುವುದು ಕಣ್ಣು ಮಾತ್ರ. ಅದರ ಸೂಕ್ಷ್ಮವಾದ ಚಲನೆಯೇ ಭಾವ ಪ್ರಕಟಣೆಗೆ ಬೆಂಬಲ.

Read More

ಪ್ರೇಮ ಮತ್ತು ವೇದನೆಯ ಸುತ್ತ ಸಾಗುವ ಆಸ್ಟ್ರಿಯಾದ ʻಅಮೋರ್ʼ ಚಿತ್ರ

ಆನ್‌ಳ ಆರೋಗ್ಯ ಹೆಚ್ಚು ಸೂಕ್ಷ್ಮವಾಗುವ ಹಂತ ಬೇಗನೇ ತಲುಪಿಬಿಡುತ್ತದೆ. ಚಿತ್ರದ ಬಹುಪಾಲು ಜಾರ್ಜ್‌ ಆನ್‌ಗೆ ಮಾಡುವ ಸೇವಾಕ್ರಿಯೆಗಳನ್ನು ವಿಸ್ತಾರವಾಗಿ ದಾಖಲಿಸುವುದನ್ನು ಮಾತ್ರ ಕಾಣುತ್ತೇವೆ. ತಿನಿಸುವುದು, ಕುಡಿಸುವುದು, ಹಾಸಿಗೆ, ಹೊದಿಕೆ ಸರಿಪಡಿಸುವುದು, ಡೈಪರ್‌ಗಳನ್ನು ಬದಲು ಮಾಡುವುದು, ಕಮೋಡ್‌ ಬಳಿಗೆ ಕರೆದೊಯ್ಯುವುದು ಮುಂತಾದವು. ಜಾರ್ಜ್ ಅವಳಿಗೆ ಆಹಾರ ತಿನ್ನಿಸುವ ಅಥವಾ ಕಮೋಡ್ ನಲ್ಲಿ ಕುಳಿತವಳನ್ನು ಎಬ್ಬಿಸಿ ತರುವುದೂ ಸೇರುತ್ತದೆ.

Read More

ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್‌ನ ʻದ ಆರ್ಟಿಸ್ಟ್‌ʼ

ಮೂಕಿ ಚಿತ್ರವೊಂದು ಈಗ ಸವಾಲುಗಳನ್ನು ಎದುರಿಸಿ ಗೆಲ್ಲುವ ಸಾಧ್ಯತೆ ಇಲ್ಲ ಎನ್ನುವ ತೀವ್ರವಾದ ಅನಿಸಿಕೆಯಿದೆ. ಆದರೆ ಎಲ್ಲರ ಪೂರ್ವಗ್ರಹ, ಅನುಮಾನಗಳನ್ನು ಸಾರಾಸಗಟಾಗಿ ನೆಲಸಮ ಮಾಡಿ, ಅಷ್ಟೆತ್ತರಕ್ಕೆ ಪತಾಕೆ ಹಾರಿಸಿದ ಚಿತ್ರ ʻದ ಆರ್ಟಿಸ್ಟ್‌ʼ. ಹಳೆಯ ದಾರಿಗಳನ್ನು ಹೊಸದಾರಿಗಳನ್ನು ಅನ್ವೇಷಿಸುವಂತೆ ಸಂದೇಶ ನೀಡುವ ಫ್ರಾನ್ಸ್ ನ ಚಿತ್ರವಿದು. ಈ ಚಿತ್ರದ ಆಶಯವೇನು ಎಂಬ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. 2011ರಲ್ಲಿ ತೆರೆಕಂಡ ಚಿತ್ರವಿದು. ಹಾಗಾಗಿ ಅದರ ಪ್ರಭಾವ, ಮಹತ್ವಗಳ ಪೂರ್ಣ ಅರಿವು ದೊರೆಯಬೇಕಾದರೆ ಇನ್ನಷ್ಟು ಕಾಲ ಸರಿಯಬೇಕು. ಲೋಕಸಿನಿಮಾ ಟಾಕೀಸ್ ನಲ್ಲಿ ಎ.ಎನ್. ಪ್ರಸನ್ನ ಬರಹ ನಿಮ್ಮ ಓದಿಗಾಗಿ. 

Read More

ʻಲವ್ಲಿ ಮ್ಯಾನ್ʼ: ವಿಷಾದವೆಂಬ ನೆರಳಿನಡಿ ಸಂಸಾರದ ಚಿತ್ರ

ʻಲವ್ಲೀ ಮ್ಯಾನ್‌ʼ ಕೇವಲ ಎಪ್ಪತ್ತಾರು ನಿಮಿಷಗಳ ಚಿತ್ರ. ಬೇರೆ ಚಿತ್ರಗಳಿಗೆ ಹೋಲಿಸಿದರೆ ಕಡಿಮೆ ಅವಧಿಯದು. ಚಿತ್ರದಲ್ಲಿ ತನ್ನ ಆಶಯವನ್ನು ಪೂರ್ಣಗೊಳಿಸಲು ಕೇವಲ ಒಂದು ದಿನದ ಅವಧಿಯಲ್ಲಿ ನಡೆಯುವ ಕಥಾ ಹಂದರವಿರುವ ಕಥನವನ್ನು ಪ್ರಸ್ತುತಪಡಿಸುತ್ತಾನೆ. ಚಿತ್ರದಲ್ಲಿ ತೀವ್ರತರ ಭಾವನೆಗಳನ್ನು ಉಂಟುಮಾಡುವ ಸನ್ನಿವೇಶಗಳನ್ನು ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಿರೂಪಿಸುತ್ತಾನೆ. 
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇಂಡೊನೇಷಿಯದ ʻಲವ್ಲಿ ಮ್ಯಾನ್‌ʼಸಿನಿಮಾದ ವಿಶ್ಲೇಷಣೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ