Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ನಾರ್ಳೀಕರ್ ಹೇಳಿದ ವೈಜ್ಞಾನಿಕ ಮನೋಧರ್ಮ

ಹಲವು ಸರಕಾರೇತರ ಸಂಸ್ಥೆಗಳು ವೈಚಾರಿಕ ಪ್ರಜ್ಞೆಯನ್ನು ಪಸರಿಸುತ್ತ ಅಂಧ ಆಚರಣೆಯ ನಿರ್ಮೂಲನಕ್ಕೆ ಪ್ರಯತ್ನಿಸುತ್ತಿವೆ. ಉಪನ್ಯಾಸ, ಪ್ರಾತ್ಯಕ್ಷಿಕೆ, ಬೀದಿ ನಾಟಕ, ಪ್ರಯೋಗಗಳ ಮೂಲಕ ಪವಾಡ ಎನ್ನುವ ಘಟನೆಯ ಸತ್ಯವನ್ನು ಬಯಲು ಮಾಡುವಲ್ಲಿ ನಿರತವಾಗಿವೆ.

Read More

ಬುಧವಾರ ಸವಿನಿದ್ದೆಯ ಹೊತ್ತು ಸಂಭವಿಸಲಿದೆ ಸೂರ್ಯಗ್ರಹಣ

ಇದ್ದದ್ದು ಹಟಾತ್ತನೆ ಮಾಯವಾದಾಗ ಸಹಜವಾಗಿಯೇ ಬೆರಗು, ಕುತೂಹಲ. ಹಾಗಾಗಿಯೇ ಗ್ರಹಣಗಳು ಜನ ಮಾನಸದಲ್ಲಿ ಕುತೂಹಲ ಹುಟ್ಟಿಸುತ್ತವೆ. ಒಂದು ಕಾಲವಿತ್ತು. ದಾನವರಾದ ರಾಹು ಅಥವಾ ಕೇತು ಸೂರ್ಯನನ್ನು ಹಿಡಿದು ನುಂಗುತ್ತಾರೆ.

Read More

ಜಿ.ಟಿ. ನಾರಾಯಣರಾಯರು ತಾರಾಮಂಡಲ ಸೇರಿ ವರುಷ ಒಂದಾಯಿತು

ಇಂದು ಇರುಳ ಬಾನಿನ ತಾರಾಮಂಡಲಗಳನ್ನು ನೋಡಿದಾಗಲೆಲ್ಲ ಅಯಾಚಿತವಾಗಿ ಮತ್ತೆ ಮತ್ತೆ ಜಿಟಿಎನ್ ನೆನಪಾಗುತ್ತಾರೆ. ಸಂಜೆಯಾಗುತ್ತಲೇ ತನ್ನ ಸುತ್ತ ಸುತ್ತಿಕೊಂಡ ಹಿರಿ ಕಿರಿಯರಿಗೆ ಆಕಾಶದ ನಕ್ಷತ್ರ ಚಿತ್ತಾರವನ್ನು ತೋರಿಸುತ್ತ ವಿವರಿಸದೇ ಹೋದರೆ ಸಮಾಧಾನವಾಗುತ್ತಿರಲಿಲ್ಲ ಅವರಿಗೆ.

Read More

ಅಗಣಿತ ತಾರಾಗಣಗಳ ಕೆಳಗೆ ಗೆಲಿಲಿಯೋ ನೆನಪು

ವಿಜ್ಞಾನ ಇತಿಹಾಸಕಾರ ಡ್ರೇಯರ್ ಹೇಳುವಂತೆ ಭೌತ ವಿಜ್ಞಾನದ ಮೂಲ ತತ್ವಗಳನ್ನು ಅನ್ವೇಷಿಸಿ ನೈಸರ್ಗಿಕ ವಿದ್ಯಮಾನಗಳನ್ನು ವಿವರಿಸುವಾಗ ರೂಢಿಯಲ್ಲಿರುವ ಅತಿ ಸಾಮಾನ್ಯ ಪರಿಕಲ್ಪನೆಗಳನ್ನೇ ಬಳಸಿಕೊಂಡದ್ದು ಅರಿಸ್ಟಾಟಲ್ ಮಾಡಿದ ದೊಡ್ಡ ತಪ್ಪು.

Read More

`ಪೈ’ ದಿನದಂದು ವೃತ್ತ , ಪರಿಧಿ, ನಿಯತಾಂಕ ಇತ್ಯಾದಿ….

ನಾವು ಸಾಮಾನ್ಯವಾಗಿ π ಅಂದೊಡನೆ ೨೨/೭ ಎಂದು ಬರೆಯುತ್ತೇವೆ. ಇದು ಸುಪ್ರಸಿದ್ಧ. ಈ ಬಗೆಯನ್ನು ಸೂಚಿಸಿದವನು ಗ್ರೀಸಿನ ಗಣಿತವಿದ ಮತ್ತು ಭೌತ ವಿಜ್ಞಾನಿ ಆರ್ಕಿಮಿಡಿಸ್ (೨೮೭  ೨೧೨ ಕ್ರಿಪೂ). ಈ ಆರ್ಕಿಮಿಡಿಸ್‌ನನ್ನು ತಿಳಿಯದವರಾರು?

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ