Advertisement

ಕೆಂಡಸಂಪಿಗೆ

ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಭಾಷಣ

ಇವತ್ತು ಇಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ಬಿರುಬಿಸಿಲ ಹೊತ್ತು ಅವರು ಯಾರೂ ಇಲ್ಲಿ ಇಲ್ಲ. ಆದರೆ ಅವರ ಹಾಗಿರುವ ಹಲವು ಹಾಡುಗಾರರೂ ಇಲ್ಲೇ ಅಕ್ಕಪಕ್ಕ ತೋಟದಲ್ಲಿ ಕೆಲಸ ಮಾಡುತ್ತಿರಬಹುದು. ಅಥವಾ ಅವರ ಜಾಗವನ್ನು ಅಸ್ಸಾಮಿನಿಂದ ಬಂಗಾಳದಿಂದ ಬಂದ ಕೆಲಸಗಾರರು ವಹಿಸಿಕೊಂಡಿರಬಹುದು. ಅವರಲ್ಲೂ ಇಂತಹ ಕಥೆಗಾರರಿರಬಹುದು. ಸುಮಾರು ಐವತ್ತು ವರ್ಷಗಳ ಹಿಂದೆ ಅಸ್ಸಾಮಿನಿಂದ ಜೇನುಪೆಟ್ಟಿಗೆಗಳನ್ನು ಇಡಲು ದಾಸ್ ಎಂಬ ಯುವಕ ಬಂದಿದ್ದ. ಅವನೂ ಆಗ ಬಾಲಕನಾಗಿದ್ದ ನನಗೆ ಕಥೆಗಳನ್ನು ಹೇಳುತ್ತಿದ್ದ. ಈಗ ಬಹುಶಃ ಆತ ಎಲ್ಲಿರಬಹುದೋ ಗೊತ್ತಿಲ್ಲ. ಆದರೆ ಆತ ನನ್ನ ಕಥಾ ಪಾತ್ರವಾದ.
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನಡೆದ “ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ”ನ ಅಧ್ಯಕ್ಷರಾದ ಅಬ್ದುಲ್ ರಶೀದ್ ಭಾಷಣ ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ನೀನು ಏನು ಬೇಕಾದರೂ ಮಾಡು, ಆದರೆ ನಿನ್ನ ಅವೆರೆಡನ್ನು ಮಾತ್ರ ಸಾರ್ವಜನಿಕವಾಗಿ ತೋರಿಸಬೇಡ ಎಂದು ಎಷ್ಟೇ ಬೇಡಿಕೊಂಡರೂ ಸಾಕುಂತಲೆ ರೊಚ್ಚಿಗೆದ್ದಾಗಲೆಲ್ಲಾ ಬೇಕಂತಲೇ ಅವುಗಳನ್ನು ದೊಡ್ಡದಾಗಿ ತೋರಿಸಿ ನನ್ನನ್ನು ಬೆಂಕಿಯ ಬಾಣಲೆಯಲ್ಲಿ ಹುರಿಯುತ್ತಿದ್ದಳು. ಅವಳಿಗೆ ನಿಜವಾಗಿಯೂ ಸಿಟ್ಟು ಬಂದಿತ್ತು. ಆಕೆಗೆ ನಾನು ಅಂದರೆ ಬಹಳ ದೊಡ್ಡ ಎಡವಟ್ಟುಗಳ ಒಂದು ದೊಡ್ಡ ಮೊತ್ತ. ಒಂದು ಎಡವಟ್ಟಿನ ನಂತರ ಇನ್ನೊಂದು ಅದರ ನಂತರ ಮತ್ತೊಂದು ಮಗದೊಂದು ನೂರಾ ಒಂದು….
ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಒಂಟಿ ಪಿಶಾಚಿ” ನಿಮ್ಮ ಓದಿಗೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ಇವರು ಕನ್ನಡದ ಕಥೆಗಾರ್ತಿ ರಾಜಲಕ್ಷ್ಮಿ ಎನ್. ರಾವ್.

ಇವರು ಕನ್ನಡದ ಕಥೆಗಾರ್ತಿ ರಾಜಲಕ್ಷ್ಮಿ ಎನ್. ರಾವ್.
ನವ್ಯಕಾಲದ ಕನ್ನಡ ಬರಹಗಾರರ ನಡುವೆ ತಂಗಾಳಿಯ ಹಾಗೆ ಇದ್ದವರು. ತಮ್ಮ ಇಪ್ಪತ್ತೆರಡರ ವರ್ಷದಲ್ಲಿ ‘ಸಂಗಮ, ಎಂಬ ಕಥಾ ಸಂಕಲನ ಪ್ರಕಟಿಸಿ ಆನಂತರ ಇದುವರೆಗೆ ಅಜ್ಞಾತರಾಗಿ ಇರುವವರು.
ಇವರಿಗೆ ಈಗ ಎಂಬತ್ತೆಂಟು ವರ್ಷ.
ಕನ್ನಡ ನವ್ಯ ಸಾಹಿತ್ಯದ ಪ್ರವರ್ತಕರಾದ ಅಡಿಗ, ಶರ್ಮ, ಸದಾಶಿವ, ರಾಘವ, ರಾಮಾನುಜಂ ಇವರ ನಡುವೆ ಸಂಕೋಚ ತುಂಬಿಕೊಂಡು ಬರೆಯುತ್ತಿದ್ದ ರಾಜಲಕ್ಷ್ಮಿ ಎಂಬ ಚುರುಕು ಯುವತಿ ಆನಂತರದ ಕಾಲದಲ್ಲಿ ಜೀವನದ ಸುಳಿಯೊಳಗೆ ಸಿಕ್ಕು ಇದ್ದಕ್ಕಿದ್ದ ಹಾಗೆ ಹಿಮಾಲಯದ ಉತ್ತರ ಕಾಶಿಗೆ ಹೊರಟವರು ಎಷ್ಟೋ ವರ್ಷಗಳ ನಂತರ ತಿರುಗಿ ಬಂದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ