Advertisement

ಜಯಲಕ್ಷ್ಮಿ ಪಾಟೀಲ್

ಮಧುಸೂದನ ಪೆಜತ್ತಾಯರ ರೈತನಾಗುವ ಹಾದಿಯಲ್ಲಿ

ಕನಸಿನಿಂದ ಎಬ್ಬಿಸಿ ಕೇಳಿದರೂ ತಾನೊಬ್ಬ ರೈತ ಎಂದೇ ಹೇಳುವ ಪೆಜತ್ತಾಯರು ಒಂದು ದುರ್ಬಲ ಗಳಿಗೆಯಲ್ಲೂ ತಾನೊಬ್ಬ ಬರಹಗಾರ ಎಂದು ಅಂದುಕೊಂಡವರಲ್ಲ. ನೀವು ಭೂತಗನ್ನಡಿ ಹಿಡಿದು ಹುಡುಕಿ ನೋಡಿದರೂ ಅವರ ಬರಹದಲ್ಲಿ ಪ್ರತಿಮೆಗಳಾಗಲೀ, ರೂಪಕಗಳಾಗಲೀ ತೋರುವುದಿಲ್ಲ. ಇದು ಅವರ ಬರಹಗಳ ಶಕ್ತಿ. ಆದರೆ ಇವರನ್ನು ಓದುವಾಗ ಜಗತ್ತಿನ ದೊಡ್ಡದೊಡ್ಡ ಬರಹಗಾರರೂ, ಕಾರಂತ ಕುವೆಂಪು ತೇಜಸ್ವಿ ಮೊದಲಾದವರೂ ಕಣ್ಣೆದುರು ಬರುತ್ತಾರೆ. ನಾಯಿಗುತ್ತಿ, ಐತ, ಪೀಂಚ್ಲು, ಗಾರೆಸಿದ್ಮಾವ, ಮಂದಣ್ಣ, ಬೆಟ್ಟದಜೀವದ ಗೋಪಾಲಭಟ್ಟರು, ನಾರಣಪ್ಪ, ಸಾವಂತ್ರಿ ಮಂಜ ಇತ್ಯಾದಿ ಕನ್ನಡ ಸಾಹಿತ್ಯ ಲೋಕದ ನಾಯಕ ನಾಯಕಿಯರ ಸಾಲಿಗೆ ಸೇರಬಲ್ಲ ಕಥಾಪಾತ್ರಗಳು ಈ ಪುಸ್ತಕದ ಅಲ್ಲಲ್ಲಿ ಮಿಂಚಿ ಮಾಯವಾಗುತ್ತಾರೆ.
ಎಸ್.ಎಂ. ಪೆಜತ್ತಾಯರ ಹುಟ್ಟು ಹಬ್ಬದ ದಿನ ಅವರದೊಂದು ಪುಸ್ತಕದ ಕುರಿತು ಅಬ್ದುಲ್ ರಶೀದ್

Read More

ಮಾಂದಲ್ ಪಟ್ಟಿ ಪರ್ವತಧ್ಯಾನ:ಒಂದು ಅನೂಹ್ಯ ಪ್ರವಾಸ ಕಥನ

ಪರ್ವತದ ತುದಿಯಿಂದ ಇಳಿವ ಮಂಜು ಪರದೆಪರದೆಯಾಗಿ ನಮ್ಮೆಲ್ಲರನ್ನೂ ಆವರಿಸುತ್ತದೆ. ಇನ್ನು ಅಲ್ಲಿರುವಷ್ಟೂ ಹೊತ್ತು ನಾವು ಮತ್ತು ಆ ಮುದುಕನ ಕಳ್ಳು ಮತ್ತು ಆತ ನೆಂಜಲುಕೊಟ್ಟ ಒಣ ಸೀಗಡಿಯ ಚಟ್ನಿ ಮತ್ತು ಕಥೆಗಳು.

Read More

ಫೋಟೋಫ್ಲಾಷ್ ಸುಬ್ಬಣ್ಣಿ ಅರ್ಥಾತ್ ಕೆ.ವಿ. ಸುಬ್ಬರಾವ್

ಕಥೆಯೊಂದು ಹೊರಬಂದಾಗ ಅದರಲ್ಲಿ ನಿಜದ ರಕ್ತ ಎಷ್ಟಿರುತ್ತದೆ ಮತ್ತು ಕಲ್ಪನೆಯ ಬಣ್ಣ ಎಷ್ಟಿರುತ್ತದೆ ಎಂಬುದು ಸುಬ್ಬಣ್ಣಿಯವರಿಗೆ ನಿಖರವಾಗಿ ಗೊತ್ತಿತ್ತು.

Read More

ಇರುವೆಗೆ ಆನೆಯ ಕಷ್ಟ: ಅಬ್ದುಲ್ ರಶೀದ್ ಅಂಕಣ

‘ಅಜ್ಜಿಯಂದಿರ ನಿನ್ನ ಸಹವಾಸ ಹೆಚ್ಚಾಯಿತು ಮಾರಾಯಾ, ನಿಜದ ಕಥೆಗಳನ್ನು ಬಚ್ಚಿಟ್ಟುಕೊಳ್ಳಲು ಈ ಬಾರಿ ಅಜ್ಜಿಯ ಕಥೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದೀಯಾ’ ಎಂದು ಯಾರೋ ಕಿಚಾಯಿಸುತ್ತಿದ್ದರು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ