Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಸೈಕಲ್ಲಿನ ಜೊತೆಗಿದ್ದ ಲೇಡೀಸು ಸೈಕಲ್ಲು!

“ಅಲೆಯುವ ಮನಕ್ಕೆ ಲೋಕದ ಯಾವ ಸದ್ದುಗಳೂ ಕೇಳಿಸುವುದಿಲ್ಲವಂತೆ. ಅಲೆಮಾರಿಗಳು ಲೋಕದ ಗೊಡವೆಗಿಂತ ತಮ್ಮ ತಮ್ಮ ಸ್ವವ್ಯಸನಗಳಲ್ಲೇ ಹೆಚ್ಚು ಮುಳುಗಿರುತ್ತಾರಂತೆ. ಹಾಗಾಗಿ ಅವರು ಆಯಾಸಗೊಳ್ಳದೆ ಚಲಿಸುತ್ತಲೇ ಇರುತ್ತಾರಂತೆ. ಇದು ಹಿಂದೆ ಬದುಕಿದ್ದ ಮಿತ್ರರೂ ಆಗಿದ್ದ ಹಿರಿಯರೊಬ್ಬರು ಹೇಳಿದ್ದ ಮಾತು. ಅವರ ಪ್ರಕಾರ ಅಲೆಮಾರಿಗಳಷ್ಟು ಸ್ವರತಿ ಪ್ರಿಯರು ಬೇರೆ ಯಾರೂ ಇಲ್ಲ. ಹಾಗೆಯೇ ನನ್ನ ಕಥೆಯೂ ಎಂದು ಅನಿಸುತ್ತಿತ್ತು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಏಳನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ