Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಾಕ ಸಾಮ್ರಾಜ್ಯದಲ್ಲಿ ಹೂಹಕ್ಕಿಗಳು ಇರಬಲ್ಲುವೇ?

“ನಾವು ಶಾಲೆಯಲ್ಲಿ ಕಲಿತ ಹಾಗೆ ಇಲ್ಲಿ ತೇಲಿ ಬರುವ ಮೋಡಗಳು ಪರ್ವತಶ್ರೇಣಿಗಳಿಗೆ ಡಿಕ್ಕಿ ಹೊಡೆದು ಮಳೆಯಾಗಿ ಸುರಿಯುವುದಿಲ್ಲ, ಬದಲಾಗಿ ತಮ್ಮ ಭಾರಕ್ಕೆ ತಾವೇ ನಲುಗಿ ದೊಪ್ಪನೆ ತಪ್ಪಲೆಯೊಳಗಿನ ನೀರಂತೆ ಸುರಿದು ತಾವು ಇದುವರೆಗೆ ಇರಲೇ ಇಲ್ಲವೇನೋ ಎಂಬ ಹಾಗೆ ಮಾಯವಾಗಿರುತ್ತದೆ. ದ್ವೀಪದ ಒಳಗೂ ಹಾಗೇ. ಬಿಸಿಲಲ್ಲಿ ಬೆಳಗುತ್ತಿದ್ದ ಆಕಾಶವೇನಾದರೂ ಮಂಕಾಗಿದ್ದರೆ ಮನೆಯಿಂದ ಹೊರಬಂದು ಆಕಾಶಕ್ಕೆ ತಲೆ ಎತ್ತಿದರೆ ಕಪ್ಪಗಿನ ಮೇಘವೊಂದು ಕರಿಯ ಬೆಕ್ಕಿನ ಹಾಗೆ ಮೇಲಿನ ಮೂಲೆಯೊಂದರಿಂದ ನಿಮ್ಮನ್ನು ನೋಡುತ್ತಿರುತ್ತದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಆರನೆಯ ಕಂತು

Read More

ಇಬ್ನ್ ಬತೂತನ ಸ್ತ್ರೀರಾಜ್ಯ

“ಸದಾ ಪ್ರವಾಸಿಗನಾಗಿ ಲೋಕ ಸುತ್ತುತ್ತಿದ್ದ ಇಬ್ನ್ ಬತೂತನಿಗೆ ಮಡದಿಯರ ಅವಶ್ಯಕತೆ ಇತ್ತು. ಆದರೆ ಅವರನ್ನು ಕಟ್ಟಿಕೊಂಡು ಓಡಾಡುವ ತಾಪತ್ರಯಗಳು ಬೇಕಾಗಿರಲಿಲ್ಲ. ಹಾಗಾಗಿ ಆತ ಈ ದ್ವೀಪದ ಇಬ್ಬರು ಸ್ತ್ರೀಯರನ್ನು ವರಿಸುತ್ತಾನೆ. ಇಬ್ಬರೂ ದ್ವೀಪದ ಎರಡು ಪತಿಷ್ಠಿತ ಕುಟುಂಬಗಳಿಗೆ ಸೇರಿದ ಸ್ತ್ರೀಯರು. ಹಾಗಾಗಿ ಆತನಿಗೆ ಈ ದ್ವೀಪದ ಎರಡೂ ಪತಿಷ್ಠಿತ ಕುಟುಂಬಗಳ ಬೆಂಬಲ ದೊರೆತು ಆ ದ್ವೀಪವನ್ನು ಆಳುತ್ತಿದ್ದ ದೊರೆಗಿಂತ ಬಲಶಾಲಿಯಾಗುತ್ತಾನೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಐದನೆಯ ಕಂತು

Read More

ವೃಂಗಿಲಿಯ ಹಿನ್ನೆಲೆಯಲ್ಲಿ ಛೆ..ಛೆ.. ಸೂರ್ಯಾಸ್ತ

“ಅವರ ಹತಾಶೆಯ ಮಾತುಗಳು ಅಲ್ಲೇ ಕುಳಿತಿರುವ ನನಗೆ ಅರಿವಾಗುವುದಿಲ್ಲ ಎಂಬುದು ಅವರ ನಂಬಿಕೆ. ಅವರ ನಂಬಿಕೆಗೆ ಇಂಬು ಕೊಡುವ ಹಾಗೆ ನಾನು ಅವರ ಜೊತೆ ಕನ್ನಡದ ಛಾಯೆ ಇರುವ ಇಂಗ್ಲಿಷಿನಲ್ಲೇ ಮಾತುಕತೆ ಮುಗಿಸಿ ಈಗ ಏನೂ ಮಾತಾಡದೆ ಫೋಟೋ ಕ್ಲಿಕ್ಕಿಸುವುದರಲ್ಲಿ ಮಗ್ನನಾಗಿರುವಂತೆ ನಟಿಸುತ್ತಿದ್ದೇನೆ. ಆದರೆ ನನ್ನ ಕಿವಿ ಅವರ ಮಾತುಗಳನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳುತ್ತಿದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ನಾಲ್ಕನೆಯ ಕಂತು

Read More

ಹಾಡುಗಾರ ಇಬ್ರಾಹೀಮನ ಅತಿಶಯ ಜೀವನ ಪ್ರಸಂಗಗಳು

“ಕಥೆಯೊಂದನ್ನು ನಡೆದ ಹಾಗೆ ಕಾಲಾನುಕ್ರಮಣದಲ್ಲಿ ಹೇಳುತ್ತಾ ಹೋಗುವುದು ಒಂದು ಬಗೆ. ಆದರೆ ಹೀಗೆ ಹೇಳುತ್ತಾ ಹೋಗುವುದರಿಂದ ಹೇಳುವವನಲ್ಲೂ ಕೇಳುವವನಲ್ಲೂ ಒಂದು ರೀತಿಯ ಅಸಹಜವಾದ ತಾಧ್ಯಾತ್ಮತೆಯೂ, ಬೋರು ಹೊಡೆಸುವ ಏಕತಾನತೆಯೂ ಉಂಟಾಗುತ್ತದೆ. ಆದರೆ ನನಗೆ ಗೊತ್ತಿರುವ ಹಾಗೆ ಲೋಕ ನಡೆಯುವುದೇ ಅನೀರೀಕ್ಷಿತ ಸಂಭವಗಳಿಂದಾಗಿ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಮೂರನೆಯ ಕಂತು.

Read More

ಪುಟ್ಟದೊಂದು ಹೂಹಕ್ಕಿಯ ಹುಡುಕುವುದು ಇಲ್ಲಿಗೆ ಹೊರಟ ಕಾರಣವಾಗಿತ್ತು

ಈ ಹಕ್ಕಿಯ ಹೆಸರು ‘ಫೂಕುಂಞಿ’ . ಅಂದರೆ ಹೂಮರಿ ಎಂದು ಅರ್ಥ. ಅಷ್ಟು ಹಗುರ.ಅಷ್ಟು ಸೂಕ್ಷ್ಮ, ಮತ್ತು ಅಷ್ಟೊಂದು ಸುಂದರ. ಒಂದು ಕಾಲದಲ್ಲಿ ಈ ದ್ವೀಪದ ಮನೆಮನೆಗಳ ಎದುರಿಗಿರುವ ಬುಗುರಿ ಮರದ ಎಲೆಗಳಿಗೆ ಜೋತಾಡುತ್ತ, ಎಲೆ ಯಾವುದು ಹಕ್ಕಿ ಯಾವುದು ಎಂದು ಗೊತ್ತಾಗದ ಹಾಗೆ ಉಲಿಯುತ್ತಿದ್ದ ಈ ಹೂ ಹಕ್ಕಿಗಳು ಇವರ ಹಾಡುಗಳಲ್ಲಿ ಮತ್ತು ಕತೆಗಳಲ್ಲಿ ದಂಡಿಯಾಗಿ ಸಿಗುತ್ತವೆ. ಅವುಗಳು ಈಗ ಇಲ್ಲದಿರುವುದಕ್ಕೆ…”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ