Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಸಿಂಹದ ಮೂಗ ತುದಿಯ ಸವರಿದ ತೆಂಗಿನ ತೋಪಿನವನ ಕಥೆ

“ಕಣ್ಣಿಂದ ಕೆಲವೇ ಕಾಲದಲ್ಲಿ ಮರೆಯಾಗಲಿರುವ ಬಹಳಷ್ಟು ಸಂಗತಿಗಳು ಅಪರಿಮಿತ ಸೌಂದರ್ಯದಿಂದ ಕೂಡಿರುತ್ತವೆ ಎನ್ನುವುದು ಬಲ್ಲವರು ಹೇಳುವ ಮಾತು. ಕಳೆದ ಹದಿನೈದು ಮಾಸಗಳಿಂದ ವಾಸಿಸುತ್ತಿರುವ ಈ ಲಕ್ಷದ್ವೀಪ ಸಮೂಹದ ಕಡಲು ಮತ್ತು ಆಕಾಶದ ಅನೂಹ್ಯ ನೀಲ ನಿಚ್ಛಳ ಬಣ್ಣವನ್ನು ನೋಡುತ್ತಾ ಇದ್ದರೆ ನನಗೂ ಹಾಗೇ ಅನಿಸುತ್ತದೆ. ಹಾಗಾಗಿ ಇಲ್ಲಿ ಇರುವ ತನಕ ಒಂದು ನಿಮಿಷವನ್ನೂ ವ್ಯರ್ಥ…”

Read More

ಅಬ್ದುಲ್‌ ರಶೀದ್‌ ಭಾವಾನುವಾದಿಸಿದ ರೈನರ್ ಮರಿಯಾ ರಿಲ್ಕನ ಒಂದು ಕವಿತೆ

“ನಾ ಯಾವತ್ತೂ ಹಂಬಲಿಸುತ್ತ ನಿರುಕಿಸುತ್ತಿದ್ದ
ಹೂದೋಟ ನೀನು ಮಾತ್ರ .
ಊರ ಮನೆಯ ತೆರೆದಿದ್ದ ಕಿಟಕಿ
ನೀ ಹೊರಟು ನಿಂತಿದ್ದೆ ನನ್ನ ಕಾಣಲು
ದುಗುಡ ತುಂಬಿ ಬಹುತೇಕ.”- ಅಬ್ದುಲ್‌ ರಶೀದ್‌ ಭಾವಾನುವಾದಿಸಿದ ರೈನರ್ ಮರಿಯಾ ರಿಲ್ಕನ ಒಂದು ಕವಿತೆ

Read More

ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”

Read More

ಕೊನೆಯೇ ಇಲ್ಲದ ಉಪಸಂಹಾರವು…

“ನಾನಾದರೋ ಹುಣ್ಣಿಮೆ ಇರುಳಿನ ತಿಯದಿಯಂದು ಮಂಗಳೂರಿಗೆ ಹೊರಡುವ ಹಡಗಲ್ಲಿ ಪ್ರಯಾಣದ ಟಿಕೇಟು ಕೊಂಡುಕೊಂಡು ಹಡಗಿನ ದಕ್ಕೆಯಲ್ಲಿ ಆಕಾಶನೋಡುತ್ತಾ ಅಂಗಾತ ಮಲಗಿದ್ದೆ. ಬೆಳದಿಂಗಳಿನ ಸಣ್ಣಗಿನ ಬೆಳಕು ದುಪ್ಪಟ ಹೊದ್ದ ಈತನ ಮುಖದ ಮೇಲೂ ಬೀಳುತ್ತಿತ್ತು. ಮಧ್ಯಾಹ್ನದಿಂದಲೂ ಈತನನ್ನು ನೋಡುತ್ತಲೇ ಇದ್ದೆ. ಹಡಗಿನ ಓಟಕ್ಕೆ ಸಣ್ಣಗೆ ಅಲುಗುತ್ತಿದ್ದರೂ, ಒಳಗೊಳಗೆ ಸಣ್ಣಗೆ ಕೆಮ್ಮುತ್ತಿದ್ದರೂ…”

Read More

ಕನಸಲ್ಲಿ ತಿವಿದೆಬ್ಬಿಸಿದ ಚೇರಮಾನ್ ಮಹಾರಾಜ

“ಊಹಿಸಲೂ ಆಗದ ಬೃಹತ್ ನೀಲಪರದೆಯೊಂದರ ನಡುವೆ ಒಂದು ಪುಟ್ಟ ಚುಕ್ಕಿಯಂತೆ ಉಸಿರಾಡುತ್ತಿರುವ ನಾವು. ನಮ್ಮ ನಿಲುಕಿಗೂ ಸಿಗದೆ ಕಣ್ಣ ಮುಂದೆಯೇ ಸಂಭವಿಸುತ್ತಿರುವ ವ್ಯೋಮ ವರ್ಣ ವ್ಯಾಪಾರಗಳು. ಸೂರ್ಯ, ಚಂದ್ರ, ನಕ್ಷತ್ರಗಳು, ಹಗಲು ಮತ್ತು ರಾತ್ರಿಗಳು ಮಾತ್ರ ದಿಕ್ಕುಗಳನ್ನೂ ಕಾಲವನ್ನೂ ಹೇಳುವುದು. ಬಹಳ ಆಧುನಿಕ ಎಂದು ಹೇಳುವ ಈ ಕಾಲದಲ್ಲಿ ಕಡಲೊಳಗೆ ಚಲಿಸುತ್ತಿರುವ ನನ್ನಂತಹ ಅವಿಶ್ವಾಸಿಗೇ ಹೀಗೆ ಅನಿಸುವುದಾದರೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ