Advertisement

ಜಯಲಕ್ಷ್ಮಿ ಪಾಟೀಲ್

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಬ್ದುಲ್‌ ರಶೀದ್ ಬರೆದ ಕಥೆ

“ಈ ರೋಸಿ ಸಿಸ್ಟರ್ ಮತ್ತು ಸುಶೀಲಾ ಟೀಚರ್ ಬಾಡಿಗೆಗಿದ್ದ ಕೋಣೆಗಳ ನಡುವಲ್ಲಿ ಈರಪ್ಪ ಟೈಲರ ಅಂಗಡಿಯಿತ್ತು. ಈರಪ್ಪ ಟೈಲರು ತಮ್ಮ ಸಂಸಾರ ಸಮೇತವಾಗಿ ಒಳಕೋಣೆಯಲ್ಲಿ ವಾಸಿಸುತ್ತಿದ್ದು ಹೊರಗಿನ ಕೋಣೆಯನ್ನು ಟೈಲರ್ ಅಂಗಡಿಯನ್ನಾಗಿ ಮಾಡಿಕೊಂಡಿದ್ದರು. ಈ ಈರಪ್ಪ ಟೈಲರ್ ಮಾತು ತುಂಬ ಕಡಿಮೆ ಆಡುತ್ತಿದ್ದರು….”

Read More

ಸಿಂಹದ ಮೂಗ ತುದಿಯ ಸವರಿದ ತೆಂಗಿನ ತೋಪಿನವನ ಕಥೆ

“ಕಣ್ಣಿಂದ ಕೆಲವೇ ಕಾಲದಲ್ಲಿ ಮರೆಯಾಗಲಿರುವ ಬಹಳಷ್ಟು ಸಂಗತಿಗಳು ಅಪರಿಮಿತ ಸೌಂದರ್ಯದಿಂದ ಕೂಡಿರುತ್ತವೆ ಎನ್ನುವುದು ಬಲ್ಲವರು ಹೇಳುವ ಮಾತು. ಕಳೆದ ಹದಿನೈದು ಮಾಸಗಳಿಂದ ವಾಸಿಸುತ್ತಿರುವ ಈ ಲಕ್ಷದ್ವೀಪ ಸಮೂಹದ ಕಡಲು ಮತ್ತು ಆಕಾಶದ ಅನೂಹ್ಯ ನೀಲ ನಿಚ್ಛಳ ಬಣ್ಣವನ್ನು ನೋಡುತ್ತಾ ಇದ್ದರೆ ನನಗೂ ಹಾಗೇ ಅನಿಸುತ್ತದೆ. ಹಾಗಾಗಿ ಇಲ್ಲಿ ಇರುವ ತನಕ ಒಂದು ನಿಮಿಷವನ್ನೂ ವ್ಯರ್ಥ…”

Read More

ಅಬ್ದುಲ್‌ ರಶೀದ್‌ ಭಾವಾನುವಾದಿಸಿದ ರೈನರ್ ಮರಿಯಾ ರಿಲ್ಕನ ಒಂದು ಕವಿತೆ

“ನಾ ಯಾವತ್ತೂ ಹಂಬಲಿಸುತ್ತ ನಿರುಕಿಸುತ್ತಿದ್ದ
ಹೂದೋಟ ನೀನು ಮಾತ್ರ .
ಊರ ಮನೆಯ ತೆರೆದಿದ್ದ ಕಿಟಕಿ
ನೀ ಹೊರಟು ನಿಂತಿದ್ದೆ ನನ್ನ ಕಾಣಲು
ದುಗುಡ ತುಂಬಿ ಬಹುತೇಕ.”- ಅಬ್ದುಲ್‌ ರಶೀದ್‌ ಭಾವಾನುವಾದಿಸಿದ ರೈನರ್ ಮರಿಯಾ ರಿಲ್ಕನ ಒಂದು ಕವಿತೆ

Read More

ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ