Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಮುದುಡಿ ಕುಳಿತ ವಿಮಾನವೂ, ಮುಖ ಸಿಂಡರಿಸುವ ಕಪ್ತಾನನೂ: ಅಬ್ದುಲ್ ರಶೀದ್ ಬರೆದ ಲಕ್ಷದ್ವೀಪ ಡೈರಿ

“ಧೋನಿಯಾಗಲು ಹೊರಟಿದ್ದ ಆ ತರುಣ ವಿಮಾನ ಪರಿಚಾರಕ ದಾರಿಯುದ್ದಕ್ಕೂ ಆ ಕಪ್ತಾನನ ಸಿಟ್ಟಿನ ಕಥೆಗಳನ್ನು ಹೇಳುತ್ತಾ ನನ್ನ ನಗಿಸಲು ನೋಡುತ್ತಿದ್ದ. ವಿಮಾನ ಬೆಂಗಳೂರಿಂದ ಹೊರಟು ಕೊಚ್ಚಿ ತಲುಪುವವರೆಗೆ ಬೇರೆ ಏನೂ ಕೆಲಸವಿಲ್ಲದ ಆ ವಿಮಾನದ..”

Read More

ಅಬ್ದುಲ್ ರಶೀದ್ ಬರೆದ ಲಕ್ಷದ್ವೀಪ ಡೈರಿ:ಇಂದಿನಿಂದ ಪ್ರತಿ ಶುಕ್ರವಾರ

“ಕನ್ನಡನಾಡಿನ ಕಡಲ ತೀರದ ಮಂಗಳೂರಿನಿಂದ ಸುಮಾರು ಮುನ್ನೂರೈವತ್ತು ಕಿಲೋಮೀಟರ್ ದೂರದಲ್ಲಿ, ಕೇರಳದ ಕೊಚ್ಚಿಯಿಂದ ಮುನ್ನೂರೆಂಬತ್ತು ಕಿಲೋಮೀಟರ್ ದೂರದಲ್ಲಿರುವ ಈ ದ್ವೀಪಗಳು ಕೇಂದ್ರಾಡಳಿತಕ್ಕೊಳಪಟ್ಟ ನಿರ್ಬಂಧಿತ ಪ್ರದೇಶಗಳು. ಜಗತ್ತಿಗೆ ಜಗತ್ತೇ ಕೊರೋನಾ ಸೈತಾನನ ಹೊಡೆತದಿಂದ ತತ್ತರಿಸುತ್ತಿರುವ..”

Read More

ಮೋಹಕ ದ್ವೀಪದ ಮೂಗಿನ ತುದಿ: ಅಬ್ದುಲ್ ರಶೀದ್ ಬರೆದ ಕಥೆ

“ಇವರ ಕಥೆಯನ್ನು ಕೇಳಿಸಿಕೊಂಡ ನಾನು ಅವರಿಗೆ ಬೇಕಾಗಿ ನಕ್ಕು ಸುಮ್ಮನಾಗುತ್ತೇನೆ. ಎಲ್ಲಿಂದ ಎಲ್ಲಿಗೋ ಹೊರಟಿದ್ದ ಉಕ್ಕಿನ ನೌಕೆಯೊಂದು ಯಾರದೋ ಹುಚ್ಚು ಮೋಹದಿಂದಾಗಿ ಇಲ್ಲಿ ತುಕ್ಕು ಹಿಡಿದು ಸಾಯಬೇಕಾಗಿ ಬಂದಿರುವುದು ಇವರಿಗೆ ನಗುವಿನ ವಿಷಯ… “

Read More

ಜಿ.ಕೆ.ರವೀಂದ್ರಕುಮಾರ್ ಲಲಿತ ಪ್ರಬಂಧಗಳಿಗೆ ಅಬ್ದುಲ್ ರಶೀದ್ ಬರೆದ ಮುನ್ನುಡಿ

“ನಾವು ಯಾಕೆ ಕವಿಗಳೂ, ಬರಹಗಾರರೂ, ಗದ್ಯದವರೂ, ಪದ್ಯದವರೂ ನಾವಲ್ಲದ ಏನೋ ಒಂದನ್ನು ಮೈಮೇಲೆ ಸುಳ್ಳುಸುಳ್ಳೇ ಆವಾಹಿಸಿಕೊಂಡು ಇರುವ ಒಂದು ಆಯಸ್ಸನ್ನೆಲ್ಲ ಕಳೆದುಬಿಡುತ್ತೇವೆ? ಗಹನವಲ್ಲದ ತುಂಟತನ, ನಿತ್ಯ ಬದುಕಿನ ಪುಟ್ಟಪುಟ್ಟ ವಿವರಗಳನ್ನು ಕಂಡಲ್ಲೇ ಕ್ಯಾಮರಾದಂತೆ ಸೆರೆಹಿಡಿಯುವ ಕಥನಗಾರನ ಗುಣ, ಹಸಿವನ್ನೂ, ನೋವನ್ನೂ, ನಿರಾಶೆಯನ್ನೂ ಸಣ್ಣದೊಂದು ವಾಕ್ಯದಲ್ಲೇ ಸೂಚಿಸಿಬಿಡಬಲ್ಲ ಕ್ಲುಪ್ತತೆ…..”

Read More

ಕಥೆಯೆಂಬ ಅನುರಾಗ, ಕಥೆಯೆಂಬ ಪಾಷಾಣ

”ಕನಸಲ್ಲಿ ಬಂದ ಅವಳು ಮರಳಿ ಹೋಗುವಾಗ ನನಗೆ ಎದೆ ನೋವಾದ ಹಾಗೆ ಅನಿಸುತ್ತಿತ್ತು. ಜೀವನಪೂರ್ತಿ ಜೊತೆಗಿರಬೇಕಾಗಿದ್ದ ಅನುರಾಗವೊಂದು ನಡುವಲ್ಲಿ ನೊಂದುಕೊಂಡು ಕೈ ತಿರುಗಿಸಿ ಹೊರಟು ಹೋದಂತೆ ಅನಿಸಿ ಕನಲಿ ಹೋಗಿದ್ದೆ. ನನ್ನ ಕಥೆ ಹೇಳುವ ಹುಚ್ಚು ನನ್ನ ಪ್ರೇಮಿಸುವ ಹುಚ್ಚಿನಷ್ಟೇ ನೋವಿನದ್ದು ಅನಿಸುತ್ತಿತ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ