Advertisement

ನಾರಾಯಣ ಯಾಜಿ

ಆಂಗ್ರೀ ಯೆಂಗ್ ಮ್ಯಾನ್ ಜಿಕೆಜಿ

ಜಿ.ಕೆ. ಗೋವಿಂದ ರಾವ್ ಅವರು ಅಪ್ಪಟ ನಾಗರಿಕ ಬದುಕಿಗೆ ಶ್ರೇಷ್ಠ ಮಾದರಿಯಾಗಿದ್ದರು. ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಪ್ರಖರ ಪ್ರತಿಪಾದಕರಾಗಿದ್ದರು. ಆಡಂಬರದ ಸಾಮಾಜಿಕ ಸುಧಾರಣೆಗಳನ್ನು ಕೈಗೊಂಡು ಪ್ರಚಾರ ಗಳಿಸುವ ಮಠಮಾನ್ಯಗಳನ್ನು ನಿರ್ಭಿಡೆಯಿಂದ ಖಂಡಿಸುವಾಗ ಕೋಪಾವಿಷ್ಟ ವಿಶ್ವಾಮಿತ್ರನಂತಾಗುತ್ತಿದ್ದರು. ಅವರಿಗೆ ದೈವಗಳಲ್ಲಿ, ಅವತಾರಗಳಲ್ಲಿ ಯಾವ ನಂಬಿಕೆಯೂ ಇರಲಿಲ್ಲ; ಮತ್ಸ್ಯಾವತಾರ ಒಂದನ್ನು ಬಿಟ್ಟು!  -ಜಿ.ಕೆ. ಗೋವಿಂದ ರಾವ್  ನೆನಪುಗಳನ್ನು ಹಂಚಿಕೊಂಡಿದ್ದಾರೆ ಅಗ್ರಹಾರ ಕೃಷ್ಣ ಮೂರ್ತಿ

Read More

ಗುರಿ ಮುಟ್ಟದ ಆಮೆ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಸಾಹಿತ್ಯ ಪರಿಷತ್ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತದೆಯೇ, ಇಲ್ಲವೇ ಎಂಬ ಬಗ್ಗೆ ಆಗಾಗ ಚರ್ಚೆಗಳನ್ನು ಕೇಳುತ್ತೇವೆ. ಆದರೆ ಅದು ಚುನಾವಣೆಯ ಸಮೀಪಿಸುತ್ತಿದ್ದಂತೆಯೇ ಈ ಚರ್ಚೆಗೆ ಮತ್ತಷ್ಟು ಬಿರುಸು ದೊರೆಯುತ್ತದೆ. ಪ್ರಸ್ತುತ ನಿಗದಿಯಾದಂತೆ, ಮೇ 9ರಂದು ಕನ್ನಡ ಸಾಹಿತ್ಯ ಪರಿಷತ್ ನ ಚುನಾವಣೆ ನಡೆಯಲಿದೆ. 100 ವರ್ಷಗಳನ್ನು ದಾಟಿ ಬಂದ ಸಂಸ್ಥೆಯು ಯಾವೆಲ್ಲ ಕನ್ನಡಪರ ಚಳವಳಿಗಳಲ್ಲಿ ಸಕ್ರಿಯವಾಗಿತ್ತು ಎಂಬ ಪ್ರಶ್ನೆಯೊಂದನ್ನು‌ ..” ಮುಂದಿಟ್ಟುಕೊಂಡು, ಹಿರಿಯ ಲೇಖಕರಾದ  ಅಗ್ರಹಾರ ಕೃಷ್ಣಮೂರ್ತಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ