Advertisement

ಡಾ. ಎಲ್.ಜಿ. ಮೀರಾ

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ