Advertisement
ವಿನಾಯಕ ಅರಳಸುರಳಿ

ವಿನಾಯಕ ಅರಳಸುರಳಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೋಕಿನ ಅರಳಸುರಳಿ ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಕಾಂ ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟ್ಸ್ ಹುದ್ದೆ ನಿರ್ವಹಿಸುತ್ತಿದ್ದಾರೆ. ಸಣ್ಣ ಕಥೆ, ಲಲಿತ ಪ್ರಬಂಧ ಹಾಗೂ ಕವಿತೆಗಳನ್ನು ಬರೆದಿದ್ದು ‘ನವಿಲುಗರಿ ಮರಿ ಹಾಕಿದೆ' ಹೆಸರಿನ ಲಲಿತ ಪ್ರಬಂಧ ಸಂಕಲನ ಹಾಗೂ 'ಮರ ಹತ್ತದ ಮೀನು' ಕಥಾ ಸಂಕಲನಗಳು ಪ್ರಕಟವಾಗಿವೆ.

ಅಲಕಾ ಕಟ್ಟೆಮನೆ ಬರೆದ ಈ ಭಾನುವಾರದ ಕತೆ

‘ನಮ್ಜಯು ಜಾಣೆ; ಮನೆ ಕೆಲಸಾನೂ ಮಾಡಿ, ಅಂಗಡೀನೂ ನಿಭಾಯಿಸ್ತಾಳೆ’ ಎಂದು ಮನೆಮಂದಿಯೆಲ್ಲಾ ಕೊಂಡಾಡಿದವರೇ, ಮೆಚ್ಚಿ ಮುದ್ದಾಡಿದವರೇ… ಎಲ್ಲವೂ ಸರಿಯಿದ್ದಾಗ. ಮೊದಲ ಬಾರಿಯ ಲಾಕ್ಡೌನ್ ಹೇಗೋ ಕಳೆಯಿತು. ಎರಡನೇ ಬಾರಿ ಲಾಕ್ಡೌನ್ ಆಗುವುದಕ್ಕೆ ಒಂದು ವಾರ ಮೊದಲೇ, ಸಹಾಯಕ್ಕಿದ್ದ ಹುಡುಗಿಗೆ ಎರಡು ತಿಂಗಳ ಮುಂಗಡ ಹಣ ನೀಡಿ, ಬುಟಿಕ್ ಬಾಗಿಲು ಹಾಕಿದ್ದೆ. ಆದರೆ ಮುಂದಿನ ನಾಲ್ಕೇ ದಿನದಲ್ಲಿ ಜ್ವರ ಆರಂಭವಾಗಿತ್ತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ