ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”

ಸೀತಮ್ಮನ ಗೊಣಗಾಟ ನಿಲ್ಲುವ ಲಕ್ಷಣ ಕಾಣಲಿಲ್ಲ. ಒಂದೊಮ್ಮೆ ಈಕೆ ಸತ್ತು ಹೋಗಬಾರದಿತ್ತ ಎಂಬಷ್ಟು ರೂಪೇಶ್ ಜಿಗುಪ್ಸೆ ಪಟ್ಟುಕೊಂಡ. ನಂದಿನಿ ಒಂದು ನಾಟಕದ ವರ್ಕ್‌ಷಾಪಿಗೆ ರಿಸೋರ್ಸ್‌ ಪರ್ಸನ್ ಆಗಿ ಮುಂಬಯಿಗೆ ಹೋದವಳು ವಾಪಸ್ ಬರಲಿಲ್ಲ! ಕೇಳಿದರೆ ಅವಳು ಏನು ಹೇಳ್ತಾಳೆ ಅಂತ ರೂಪೇಶ್‌ಗೆ ಗೊತ್ತು. ಅಮ್ಮನಿಗೆ ಖುಷಿಯಾಗಿರಬೇಕು. ಈಕೆ ಒಮ್ಮೆ ಸಾಯಬಾರದಾ ಅಂತ ಅವನು ಮತ್ತೆ ಮತ್ತೆ ಸ್ವಗತದಂತೆ ಹೇಳಿಕೊಂಡ.
ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ” ನಿಮ್ಮ ಓದಿಗೆ

Read More