Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಸಾಕುಪ್ರಾಣಿಗಳೂ ಶಾಲೆಗೆ ಬರ್ತಾವೆ: ಅನುಸೂಯ ಯತೀಶ್ ಸರಣಿ

ಇವತ್ತು ಅವ್ವ ಕೂಲಿಗೆ ಹೋದಳು. ಇದನ್ನ ಬಿಟ್ಟು ಬಂದರೆ ನಾಯಿ ಹದ್ದು ತಿಂದು ಬಿಡುತ್ತವೆ. ಅದಕ್ಕೆ ಅವ್ವ ನನ್ನ ಶಾಲೆಗೆ ರಜಾ ಹಾಕಿ ಕೋಳಿ ನೋಡಿಕೋ. ನಾಡಿದ್ದು ಕೋಳಿ ಕುಯ್ದು ಹೊಲದ ಬಳಿ ಹಸಿರು ಚಪ್ಪರ ಹಾಕಿ ಹಬ್ಬ ಮಾಡೋಣ ಅಂದಳು. ನನಗೆ ಶಾಲೆ ತಪ್ಪಿಸಿಕೊಂಡರೆ ಪಾಠ ಗೊತ್ತಾಗಲ್ಲ ಅಂತ ರಜಾ ಹಾಕಲು ಮನಸ್ಸಾಗಲಿಲ್ಲ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಮಕ್ಕಳು ಟೀಚರ್ ಆಗಬಲ್ಲರು: ಅನುಸೂಯ ಯತೀಶ್ ಸರಣಿ

ನನ್ನ ಮುಖ ಅವರ ಖುಷಿಗೆ ಸಾಕ್ಷಿ ಹಾಕುತ್ತಿತ್ತು. ಯಾಕೆ? ಮಿಸ್ ಲೇಟ್ ಆಯ್ತು ಅಂದರು. ಬಸ್ ಸಿಗ್ಲಿಲ್ಲ ಕಣ್ರೋ ಅಂದೆ. ಅದು ಸರಿ ಇದುವರೆಗೂ ನೀವು ಏನು ಮಾಡುತ್ತಿದ್ದೀರಿ ಅಂದಾಗ ಒಬ್ಬರ ಮುಖವನ್ನು ಒಬ್ಬರು ನೋಡಿಕೊಂಡರು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಶಿಕ್ಷೆ ರಹಿತ ಶಿಕ್ಷಣ: ಅನುಸೂಯ ಯತೀಶ್ ಸರಣಿ

ನಮ್ಮ ಶಿಕ್ಷಕರು ಕೊಡುತ್ತಿದ್ದ ಆ ಶಿಕ್ಷೆ ನೆನಪಿಸಿಕೊಂಡರೆ ಈಗಲೂ ಭಯವಾಗುತ್ತದೆ. ಈ ಕಾರಣದಿಂದಲೇ ನಾನು ನನ್ನ ವಿದ್ಯಾರ್ಥಿಗಳನ್ನು ದಂಡಿಸಲಾರೆ. ಹಾಗಾಗಿ ತಮ್ಮ ಮನೋಗತವನ್ನು ವಿದ್ಯಾರ್ಥಿಗಳು ನಿರ್ಭಯದಿಂದ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ. ಪ್ರಯೋಗ, ಯೋಜನೆ, ಚಟುವಟಿಕೆ, ಕಲಿಕಾ ಬೋಧನಾ ಪ್ರಕ್ರಿಯೆ, ಕ್ರೀಡೆ ಎಲ್ಲದರಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಇಂತಹ ಅವಕಾಶ ದೊರೆಯುವುದು ಮುಕ್ತವಾದ, ಭಯವಿಲ್ಲದ ವಾತಾವರಣ ಇದ್ದಾಗ ಮಾತ್ರ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಮಿಸ್ ಜೊತೆಗೆ ಆಪ್ತರಾಗುವ ಸಾಹಸಗಳು: ಅನುಸೂಯ ಯತೀಶ್ ಸರಣಿ

ಕೆಡುಕನ್ನೇ ಕಾಣದ ಮುಗ್ಧ ಮನಸ್ಸುಗಳ ಜೊತೆ ನಾವು ಮಕ್ಕಳಾಗಿ ನಲಿಯುವುದಿದೆಯಲ್ಲ ಅಂತಹ ಖುಷಿಯನ್ನ ಯಾವುದರಿಂದಲೂ ಪಡೆಯಲು ಸಾಧ್ಯವಿಲ್ಲ. ಶಾಲಾ ಗೇಟಿನಿಂದ ಟೀಚರ್ ಬ್ಯಾಗ್ ಶಾಲೆಗೆ ತೆಗೆದುಕೊಂಡು ಹೋಗಿ ತರಗತಿಯೊಳಗೆ ಇಡುವುದರಲ್ಲಿ, ಟೀಚರ್‌ಗೆ ಹಾಜರಾತಿ ತಂದು ಕೊಡುವುದರಲ್ಲಿ ಮಕ್ಕಳ ನಡುವೆ ಪೈಪೋಟಿ ನಡೆಯುತ್ತಿರುತ್ತದೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ