Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.

ಮಂಜು ಎನ್ನುವ ಮುಗ್ಧರೂಪದ ಅವಸಾನ..: ಅನುಸೂಯ ಯತೀಶ್ ಸರಣಿ

ಮಕ್ಕಳ ಮನಸ್ಸು ಬಿಳಿ ಕಾಗದದಂತೆ. ನಾವು ಏನು ತುಂಬಿದರೂ ಅದನ್ನೆ ಬರೆದುಕೊಳ್ಳುತ್ತದೆ. ಹಾಗಾಗಿ ಶಿಕ್ಷಕರಾದವರು ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸುವಾಗ ಬಹಳ ಎಚ್ಚರಿಕೆಯಿಂದ, ಸೂಕ್ಷ್ಮಮತಿಯಾಗಿ ಆರೋಗ್ಯಕರವಾಗಿ ತಿದ್ದಬೇಕು. ಆದ್ದರಿಂದ ಒಂದಷ್ಟು ಕಡಕ್ ದನಿಯನ್ನು ಸೇರಿಸಿ ಇನ್ನೂ ಮುಂದೆ ಅವನನ್ನು ತಿಕ್ಕಲು ಮಂಜ ಅನ್ನಬಾರದು‌.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿಯಲ್ಲಿ ಮಂಜು ಎಂಬ ಹುಡುಗನ ಬಾಳಿನ ಕತೆ

Read More

ಅನುಸೂಯ ಯತೀಶ್ ಬರೆಯುವ ಹೊಸ ಸರಣಿ “ಬೆಳೆಯುವ ಮೊಳಕೆ” ಶುರು

ಮೂರನೇ ತರಗತಿ ಮಗುವಿನಿಂದ ಲಕ್ಷದವರೆಗೂ ಸಂಖ್ಯಾ ಬರವಣಿಗೆಯನ್ನು ನಿರೀಕ್ಷಿಸಿದ್ದು ನನ್ನ ಪ್ರಮಾದ ಎಂದು ತಕ್ಷಣವೇ ಹೊಳೆಯಿತು. ಆ ವಿದ್ಯಾರ್ಥಿಯ ಬಳಿ ಹೋದೆ, ಆ ಮಗು‌ಭಯದಿಂದ ಥರಥರ ನಡುಗುತ್ತಾ “ಕಲಿತುಕೊಳ್ಳುವೆ ಮಿಸ್ ಹೊಡಿಬೇಡಿ, ಬೈಬೇಡಿ” ಅಂದಳು. ಆ ಕ್ಷಣ ಕಣ್ಣಾಲಿಗಳು ತುಂಬಿ ಅವಳ ಕೈ ಮೇಲೆ ನನ್ನ ಪೌರುಷದ ಹನಿಗಳು ಬಿದ್ದು ಅವಳ ಕೈಯನ್ನ ತೊಳೆದವು.
ಅನುಸೂಯ ಯತೀಶ್ ಬರೆಯುವ ಮಕ್ಕಳೊಂದಿಗಿನ ಶಿಕ್ಷಕಿಯ ಅನುಭವ ಕಥನದ ಹೊಸ ಸರಣಿ

Read More

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ