Advertisement

ಎಚ್. ಗೋಪಾಲಕೃಷ್ಣ

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ