Advertisement
ಸುಧಾ ಆಡುಕಳ

ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಾಹಿತ್ಯದಲ್ಲಿ ಆಸಕ್ತಿ. ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹವನ್ನು ಬಹುರೂಪಿ ಪ್ರಕಟಿಸಿದೆ. ಅನೇಕ ಕಥೆ, ಕವನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಕಾವಿಧಾರಿಗಳೊಂದಿಗೆ ಕಳೆದ ಕಾಲದ ಮೆಲುಕುಗಳು…

ಜಿಪ್ಸಿಯಂತಿದ್ದ ಆತ ಎಲ್ಲರೊಡನೆ ಚಕ್ಕಲ್ಮಟ್ಟ್ಕೆ ಹಾಕಿಕೊಂಡು ಊಟ ಮಾಡುತ್ತಿದ್ದರು. ನನ್ನ ಕ್ಯಾಮೆರ ಲೆನ್ಸ್ ಆತನನ್ನು ನೋಡುತ್ತಿದ್ದದ್ದು ಗಮನಕ್ಕೆ ಬಂದೊಡನೆ ಒಂದು ನಗು ಒಂದು ಜ್ಞಾನ ಮುದ್ರೆಯನ್ನು ನನ್ನೆಡೆಗೆ ಬಿಸ್ಹಾಕಿದರು. ಈ ಮೇಳದ ಜಾಗದಲ್ಲಿ ಸ್ವಲ್ಪ ಹಳೇ ಹುಲಿಯಂತೆಯೇ ಕಂಡರವರು. ಕ್ಯಾಮೆರ ಮತ್ತು ಮೀಡಿಯಾವನ್ನು ಆಕರ್ಷಿಸಲು ಬೇಕಾದ ಹಾವಭಾವ ಅವರಲ್ಲಿತ್ತು ಅನ್ನಿಸಿತು.. ಮಾತು ಬೆಳೀತಾ ಬೆಳೀತಾ ಗೊತ್ತಾಯ್ತು ಆತ ಅಮೆರಿಕೆಯ ಅಲೆಮಾರಿ ಅಂತ. ಹಾಡು ನಟನೆ ಪ್ಯಾಷನ್. ಅದರಲ್ಲೇ ಜೀವನ ಕಂಡುಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಿದರೂ ಉಹುಂ, ಯಶಸ್ಸು ಒಲ್ಲೆ ಅಂತ ಹಠ ಹಿಡಿದಿತ್ತು. ಅಂಜಲಿ ರಾಮಣ್ಣ ಬರಹ

Read More

‘ವೈನು’ಗಾರಿಕೆಯ ಸೀಮೆಯಲಿ ಸುತ್ತಾಡುತಾ…

ಮಿನೋವನ್ ನಾಗರೀಕತೆಯನ್ನು ಯೂರೋಪ್ ಖಂಡದ ಮೊದಲ ಮುಂದುವರೆದ ನಾಗರೀಕತೆ ಎಂದು ಗುರುತಿಸಲಾಗಿದೆ. ಆಧುನಿಕ ಕಲೆ, ಸುಧಾರಿತ ಒಲೆ, ಎಲ್ಲಾ ಕಾಲಕ್ಕೂ ಸಲ್ಲುವ ಒಳಚರಂಡಿ ವ್ಯವಸ್ಥೆ, ತಮ್ಮದೇ ಆದ ಭಾಷೆ, ಲಿಪಿ, ವೈದ್ಯ ಪದ್ಧತಿ ಎಲ್ಲವನ್ನೂ ಹೊಂದಿದ್ದ ಜನ. ವಿಶೇಷತೆ ಎಂದರೆ ಅವರ ದ್ರಾಕ್ಷಿ ಮತ್ತು ಅಂಜೂರದ ಕೃಷಿ. ಕ್ರಿಸ್ತ ಪೂರ್ವದಿಂದಲೂ ಒಂದು ಜಾತಿಯ ದ್ರಾಕ್ಷಿ ಗಿಡದ ಬೇರನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ ಇಲ್ಲಿನ ಜನ. ಅದರಿಂದ ತಯಾರಿಸಿದ ವೈನ್ ಪೇಯ ಇಲ್ಲಿನ ವ್ಯಾಪಾರದ ಆಕರ್ಷಣೆ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಸಾಧುಸಂತರ ಸಂಗಮದಲ್ಲಿ…..

ಇಂತಹ ಮಹಾಕುಂಭಮೇಳವನ್ನು ಪ್ರತ್ಯಕ್ಷವಾಗಿ ನೋಡಿ ಸಾಕ್ಷಿಯಾಗಿ ಅನುಭವಿಸುವ ಅವಕಾಶ ಸಿಕ್ಕಿದ್ದು ನನ್ನ ಜೀವನದ ಅಪರೂಪದ ಘಳಿಗೆ. ಇಲ್ಲಿ ಸಾಧುಗಳ ಸಂಖ್ಯೆ ಹೆಚ್ಚಿದ್ದರೂ ಸಾಧ್ವಿಗಳಿಗೂ ಕೊರತೆಯಿರಲಿಲ್ಲ. ಅಲ್ಲಿದ್ದ ನೂರಾರು ಸಾಧ್ವಿಯರಲ್ಲಿ ಒಬ್ಬರಿಗಿಂತ ಒಬ್ಬರು ಅದ್ಭುತ ಪ್ರವಚನಕಾರರು. ಜಪಾನಿನ ಯೋಗಮಾತಾ ಕಿಯೋಕೋ ಅಕೀವಾ ಅನ್ನುವ ಸಾಧ್ವಿಯೊಬ್ಬರು ದೀಕ್ಷೆತೊಟ್ಟು ಹಿಂದುಧರ್ಮದ ಅನುಯಾಯಿಯಾಗಿದ್ದು ಅಲ್ಲಿ ವರ್ಲ್ಡ್ ಪೀಸ್ ಕ್ಯಾಂಪೇನ್ ಕ್ಯಾಂಪ್ ಹಾಕಿದ್ದರು. ಆಕೆ ವಿಮೆನ್ ಪವರ್ ಎನ್ನುವ ಪ್ರವಚನದಲ್ಲಿ ಸಿದ್ಧ ಹಸ್ತೆ.
ಅಂಜಲಿ ರಾಮಣ್ಣ ಬರಹ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ.... ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು…

Read More

ಬರಹ ಭಂಡಾರ