Advertisement

ಡಾ. ಎಸ್‌. ವಿ. ನರಸಿಂಹನ್

‘ಬದಲಾಗದೆ ಉಳಿದವರು ಮಾತ್ರ ಪುರುಷರು’

ಬಹುತೇಕ ಎಲ್ಲಾ ವಸ್ತು ಸಂಗ್ರಹಾಲಯಗಳಲ್ಲಿ ಇರುವಂತೆ ಇಲ್ಲಿಯೂ ಸಹ ಕಜಾರ್ ಮಹಿಳೆಯರು ಕರಕುಶಲದಲ್ಲಿ, ಅಡುಗೆ ವಿಧಾನದಲ್ಲಿ, ಸೌಂದರ್ಯ ಕಲೆಯಲ್ಲಿ, ಕಾವ್ಯ ಕಟ್ಟುವಿಕೆಯಲ್ಲಿ ಬೆಳೆದು ಬಂದ ಬಗೆಗಳ ಬಗ್ಗೆ ಸಾಕ್ಷಿಸಹಿತ ಪ್ರದರ್ಶನ ಇತ್ತು. 1789-1925 ಈ ಕಾಲದಲ್ಲಿ ಇರಾನ್ ದೇಶವನ್ನು ಆಳಿದ ಕಜಾರ್ ಮನೆತನದ ಹೆಣ್ಣು ಮಕ್ಕಳು ಇಸ್ಲಾಮೀಯರಲ್ಲೇ ಅತ್ಯಂತ ಆಧುನಿಕ ಆಲೋಚನೆ ಇದ್ದವರು ಎಂದು ಹೆಸರಾಗಿದ್ದಾರೆ. ಅಂಜಲಿ ರಾಮಣ್ಣ ಬರಹ  

Read More

ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು

ಅಮೃತಸರ ಸಿಖ್ಖರ ಮುಖ್ಯ ಸ್ಥಳವಾದರೂ ಇಲ್ಲಿಂದ 11 ಕಿಲೋಮೀಟರ್ ದೂರದಲ್ಲಿ ಇದೆ ಲವ-ಕುಶರ ಜನ್ಮಸ್ಥಾನ. ಈಗ ಅದನ್ನು ರಾಮತೀರ್ಥ ಮಂದಿರ ಎಂದು ಗುರುತಿಸಲಾಗಿದೆ. ಅಲ್ಲೊಂದು ಸಣ್ಣ ಗುಡಿ ಇದೆ. ಅದರ ಮುಂದೆ ಕುಳಿತಿದ್ದ ಹಿರಿಯರೊಬ್ಬರು ‘ಇಲ್ಲಿಗೆ ಯಾರೂ ಬರುವುದೇ ಇಲ್ಲ ಅದಕ್ಕೇ ನಿತ್ಯ ಪೂಜೆಯೂ ಇಲ್ಲ’ ಎಂದರು. ಸಲಾಕೆಯಿಂದ ಮಾಡಿದ್ದ ಬಾಗಿಲಿಗೆ ಬೀಗ ಹಾಕಿತ್ತು. ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ಆನೆಗಳ ಅನಾಥಾಶ್ರಮದಲ್ಲಿ ಮಂಡೋದರಿಯ ನೆನಪಾಯಿತು

ರಾಜೀವ್ ಗಾಂಧಿಯ ನಡೆಯನ್ನು ಕಂಡ ಈ ನೆಲದ ಜನರಿಗೆ ಭಾರತದ ವಿಸ್ತಾರತೆಯ ಬಗ್ಗೆ ಆಸ್ಥೆ ಏನಿಲ್ಲ, ಬೆಂಗಳೂರು ಗೊತ್ತಿಲ್ಲ ಮತ್ತು ಚೆನ್ನೈ ತಮ್ಮದು ಎನ್ನುವುದನ್ನು ಬಿಟ್ಟಿಲ್ಲ. ಎಲ್‌ಟಿಟಿಈ ಜೊತೆ ಸಂಬಂಧ ಇತ್ತು ಎಂದು ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿರುವವರು ಸಂಸದರಾಗಿದ್ದಾರೆ ಎಂದರೆ ನಾವೆಲ್ಲರೂ ಒಂದೇ ಎಂದು ಹಾಡಿಕೊಳ್ಳಲು ಅಡ್ಡಿಯಿಲ್ಲ ಎನ್ನಿಸಿತು. ನಮ್ಮಲ್ಲಿ ಸಿಗುವ ನಾಗಣ್ಣ ಸ್ಟೋರ್ಸ್, ಮಲ್ಲಪ್ಪನ ಅಂಗಡಿ ವಗೈರೆಗಳಂತೆ ಅಲ್ಲಿಯೂ ಗಲ್ಲಿಗಲ್ಲಿಗಳಲ್ಲಿ ಹೇರಳವಾಗಿ ಸಿಗುತ್ತವೆ ಕಾಕಾ ಅಂಗಡಿಗಳು ಮತ್ತು ಮ್ಯಾಗಿ ಮ್ಯಾಗಿ ಮ್ಯಾಗಿ ಟು ಮಿನಿಟ್ಸ್‌ನಲ್ಲೇ ಸಿಗುತ್ತವೆ. ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ವಾಟರ್ ಸ್ಟೋನ್ಸ್ ಪುಸ್ತಕ ಮಳಿಗೆಯೆಂಬ ಜಾಗತಿಕ ಕಿಟಕಿ

ಎಲ್ಲಿಯೇ ಹೋದರೂ ಅಲ್ಲಿನ ನ್ಯೂಸ್‌ಪೇಪರ್ಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ನೋಡುವುದು, ಪುಸ್ತಕ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಮತ್ತೊಂದು ಇಷ್ಟದ ಕೆಲಸ. ಈ ಬಾರಿ ಹಾಗೆ ಹೋಗಿದ್ದು ಲಂಡನ್‌ನ ಹೃದಯ ಭಾಗದಲ್ಲಿ ಪಿಕಡೆಲಿ ರಸ್ತೆಯಲ್ಲಿ ‘ವಾಟರ್‌ಸ್ಟೋನ್ಸ್’ ಎನ್ನುವ ಹೆಸರು ಹೊತ್ತು, ವರ್ಷ ಒಂದಕ್ಕೆ ಎಪ್ಪತ್ತೆರಡು ಸಾವಿರ ಪುಸ್ತಕಗಳನ್ನು ಮಾರಾಟ ಮಾಡುತ್ತಾ ಸರಸ್ವತಿ ಪ್ರತಿಮೆಯಂತೆ ಕಂಗೊಳಿಸುತ್ತಿರುವ ಪುಸ್ತಕ ಸ್ವರ್ಗಕ್ಕೆ.
ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಇಲ್ಲಿಂದಲೇ ಪಾಂಡವರು ಸ್ವರ್ಗಾರೋಹಣ ಮಾಡಿದರು

ಸರಸ್ವತಿ ನದಿ ಕಣ್ಣಿಗೆ ಕಾಣಸಿಗುವುದು ಇಲ್ಲಿ ಮಾತ್ರ ಮತ್ತು ಶ್ವೇತಶುಭ್ರವಾಗಿ, ರಭಸದಲ್ಲಿ ಹರಿಯುತ್ತಿದ್ದಾಳೆ. ಜ್ಞಾನದಾಯಿನಿ ಸರಸ್ವತಿ ಮಾತೆಗಿಲ್ಲೊಂದು ಅಪರೂಪದ ಮಂದಿರವಿದೆ. ಅಲ್ಲೇ ಅದರೆದುರೇ ಕಾಣುವ ಒಂದು ಹೆಬ್ಬೆರಳು ಗಾತ್ರದ ನೀರಿನ ಝರಿಯು ಮಾನಸ ಸರೋವರದಿಂದ ಬರುತ್ತಿದೆ ಎಂದು ತೋರುತ್ತಾರೆ ಇಲ್ಲಿನ ಜನ. ಇಲ್ಲಿ ಸರಸ್ವತಿ ಹುಟ್ಟಿ, ಹೆಚ್ಚಿನ ಆರ್ಭಟದಿಂದ ಕುಣಿಕುಣಿದು ಹರಿಯುತ್ತಿದ್ದಳಂತೆ. ಮಹಾಭಾರತ ರಚನೆಯಲ್ಲಿ ಮಗ್ನರಾಗಿದ್ದ ವ್ಯಾಸರಿಗೆ ಇವಳ ಸದ್ದು ಕೋಪ ತರಿಸಿತಂತೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ