Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಬಾಬ್ಬಿ ಎಂಬ ಪ್ರೇಮದ ಕುರುಹನ್ನು ಹುಡುಕಿಕೊಂಡು…

ತಲೆಯೊಳಗೆ ಬಲ್ಬಿನ ಥಕಪಕ ಕುಣಿತ. ‘ಅರೆ, ಇವನು ಅವನೇ ಅಲ್ವಾ? ಎಲ್ಲಿದ್ದಾನೆ? ನಾನು ಯಾಕೆ ಅವನನ್ನು ನೋಡದೆಯೇ, ಭೇಟಿ ಮಾಡದೆ ವಾಪಸ್ಸು ಬಂದುಬಿಟ್ಟೆ? ಛೆ ಛೆ, ಅವನೂರಿಗೆ ಬಂದು ಅವನನ್ನು ಮುದ್ದು ಮಾಡದೆ, ಅಪ್ಪಿಕೊಳ್ಳದೆ… ಓಹ್…’ ಸ್ವಾಗತ ಕೊಠಡಿಗೆ ಕರೆ ಮಾಡಿದೆ. ಅವನ ವಿಳಾಸ ಸಿಕ್ಕಿತು. ಅಯ್ಯೋ, ಅವನನ್ನು ನೋಡದೆಯೇ ಆ ರಾತ್ರಿ ಕಳೆಯಬೇಕಿತ್ತು. ಸೂರ್ಯ ಕರೆಗಂಟೆ ಒತ್ತಿದ್ದೆ ತಡ, ಗಡಿಬಿಡಿಸಿಕೊಂಡು ಬೆಚ್ಚನೆಯ ಬಟ್ಟೆ ತೊಟ್ಟು ಅವನಲ್ಲಿಗೆ ಓಡತೊಡಗಿದೆ.
‘ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಬಾಬ್ಬಿ…

Read More

ನೂರು ಕಲ್ಲುಗಳಲ್ಲಿ ಒಂದು ಮುತ್ತು ಹುಡುಕುವ ಬಿರ್ಜು ಮಹಾರಾಜ್

ಸಿನೆಮಾ ರಂಗಕ್ಕೆ ಹೋಗಬೇಡ ಎಂದ ತಾಯಿಯ ಮಾತನ್ನು ಪಕ್ಕಕ್ಕಿಟ್ಟು ಮುಂಬೈಗೆ ಬಂದಾಗ ಜೇಬಿನಲ್ಲಿ ಕಿರುಗಾಸು ಇಲ್ಲದ ಬಿರ್ಜು ಮಹಾರಾಜ್ ಮಾಧುರಿ ದೀಕ್ಷಿತ್ ರಿಂದ ಹಿಡಿದು  ದೀಪಿಕಾಳವರೆಗೂ ನೂರಕ್ಕೂ ಹೆಚ್ಚು ಸಿನೆಮಾಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಆದರೂ ಪ್ರೀತಿ ಮಾಡುವುದು ಮಾತ್ರ ಕಮಲಹಾಸನ್‌ನನ್ನು. ವಿಶ್ವರೂಪಂ ಸಿನೆಮಾ ಸಮಯದಲ್ಲಿ ‘ಆತ ತರಬೇತಿ ಸಮಯದಲ್ಲಿ ನೃತ್ಯ ಮಾಡುತ್ತಿದ್ದನ್ನು ನೋಡಿ ಎಷ್ಟೋ ಬಾರಿ ನಾನೇ ನರ್ತಿಸುತ್ತಿದ್ದೇನೆ ಎನ್ನಿಸಿಬಿಡುತ್ತಿತ್ತು’ ಎನ್ನುವಾಗ ಬಿರ್ಜು ಅವರ ಉಸಿರಿನಲ್ಲಿ ಜೀವ ಆಡಿದಂತೆನಿಸಿತು.

Read More

ಭುಪೇನ್ ಹಝಾರಿಕಾ ಮಗನ ಕನಸಿನ ನಕಾಶೆಯಿದು

2011ರ ನವೆಂಬರ್ ತಿಂಗಳ 5 ನೆಯ ತಾರೀಕಿನಂದು ತಮ್ಮ 85ನೆಯ ವಯಸ್ಸಿನಲ್ಲಿ ಮುಂಬೈನಲ್ಲಿ ತೀರಿಕೊಂಡ ಭುಪೇನ್ ಅವರ ಕಳೇಬರವನ್ನು ಗೌಹಾಟಿಯ ವಿಶ್ವವಿದ್ಯಾಲಯದ ಬಳಿಯ ಸ್ಥಳದಲ್ಲಿ ಸಮಾಧಿ ಮಾಡಲಾಗಿದೆ. 200 ಎಕರೆಗಳ ಜಾಗದಲ್ಲಿ ಸ್ಮಾರಕವೊಂದು ನಿರ್ಮಾಣವಾಗುತ್ತಿದೆ. ಅಲ್ಲಿ ಸಂಗ್ರಹಾಲಯದ ಜೊತೆಗೆ ಅಧ್ಯಯನ ಪೀಠ ಸ್ಥಾಪಿಸುವುದರ ಮೂಲಕ ಅಸ್ಸಾಮಿ ಶೈಲಿಯ ಸಂಗೀತ ಕಲಿಕೆಗೆ, ಪ್ರಸ್ತುತಿಗೆ ಒತ್ತು ಕೊಡುವ ಉದ್ದೇಶವಿದೆ. ಕಂಡಷ್ಟು ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ  ಅವರು ಭುಪೇನ್ ಹಝಾರಿಕ ಅವರ ಕುರಿತು  ಬರೆದ ಬರಹ. 

Read More

ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ ಇಂದು ಆರಂಭ

ಸದಾ ಹೊಸ ನೋಟವನ್ನು ಕೊಡುವ ಪ್ರವಾಸವೆಂದರೆ ಎಲ್ಲರಿಗೂ ಇಷ್ಟ. ಬೆಟ್ಟಗಳನ್ನು ಏರುವುದು, ಹೊಸ ಜನರ ಭೇಟಿ ಮಾಡುವುದು,  ವಿವಿಧ ಪ್ರದೇಶಗಳ ಹಿನ್ನೆಲೆ ಅರಿಯುವುದೆಂದರೆ ಅಂಜಲಿ ರಾಮಣ್ಣ ಅವರಿಗಿಷ್ಟ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿಯಾಗಿ, ಮಹಿಳಾ ಹಕ್ಕುಗಳ ಬಗ್ಗೆ ನಿಖರವಾದ ನಿಲುವುಗಳನ್ನು ಹೇಳಬಲ್ಲ ಅವರು, ತಮ್ಮ ಸೂಕ್ಷ್ಮ ಒಳನೋಟಗಳನ್ನು ‘ಫ್ಯಾಮಿಲಿ ಕೋರ್ಟ್ ಕಲಿಕೆ’ ಎಂಬ ಶೀರ್ಷಿಕೆಯಡಿ ಮಂಡಿಸುವುದುಂಟು. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ