Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

`ಕ್ರಿಮಿನಲ್ ಟ್ರೈಬ್’ ಹಣೆಪಟ್ಟಿ ಅಳಿಸಿಕೊಳ್ಳುವ ಯತ್ನ

ಬುಡಕಟ್ಟುಗಳ ಅಧ್ಯಯನಗಳು ಕರ್ನಾಟಕದಲ್ಲಿ ವಿವಿಧ ಸ್ತರಗಳಲ್ಲಿ ನಡೆದಿವೆ. ಭಾರತ ಸರಕಾರ ಕರ್ನಾಟಕದಲ್ಲಿ ಗುರುತಿಸಿರುವ ಅರವತ್ಮೂರು ಬುಡಕಟ್ಟುಗಳಲ್ಲಿ ಕೆಲವನ್ನು ಪರಿಶಿಷ್ಟ ಜಾತಿಗೆ, ಕೆಲವನ್ನು ಪರಿಶಿಷ್ಟ ಪಂಗಡಕ್ಕೆ ಮತ್ತು ಉಳಿದವುಗಳನ್ನು ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟುಗಳೆಂದು ಪರಿಗಣಿಸಿ ಹಿಂದುಳಿದ ವರ್ಗಗಳಿಗೆ ಸೇರಿಸಿದ್ದಾರೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ಸಮುದಾಯ ಸಂಘಟನೆ

ಶಿರಹಟ್ಟಿ ತಾಲೂಕು ಬಾಲೆಹೊಸೂರಲ್ಲಿ ಸವರ್ಣೀಯರ ಗಲಬೆಯಲ್ಲಿ ಮಹಾಂತಪ್ಪ ಹನುಮಂತಪ್ಪ ಗುಡಗೇರಿ ಎನ್ನುವವರು ಕೊಲೆಯಾದರು. ಈ ಘಟನೆಯು ಇಡೀ ಗಂಟಿಚೋರ್ ಸಮುದಾಯವನ್ನು ಎಚ್ಚರಿಸಿತು. ನಾವು ಮೌನವಾಗಿದ್ದರೆ ಮೇಲುಜಾತಿಗಳ ದಬ್ಬಾಳಿಕೆ ಮತ್ತೆ ಮತ್ತೆ ನಡೆಯುತ್ತದೆ ಎಂದು ಎಲ್ಲರೂ ಒಟ್ಟಾದರು. ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿರುವ ಎಲ್ಲಾ ಗಂಟಿಚೋರರು ಒಂದಾದರು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ಸಾಮಾಜಿಕ ಸಂಘರ್ಷ ಮತ್ತು ಕೊಡುಕೊಳ್ಳುವಿಕೆ

ಕೆರೆ ಒತ್ತುವರಿಯ ಕಾರಣಕ್ಕೆ ಮಳೆನೀರು ಗಂಟಿಚೋರರ ಓಣಿಗೆ ನುಗ್ಗಿತು. ನೀರುನಿಂತು ಆಡು ಕುರಿಗಳು ಸಾವನ್ನಪ್ಪಿದವು. ಮೇವಿನ ಬಣವೆಗಳು ನೀರಲ್ಲಿ ತೇಲಿದವು. ಹೀಗಾಗಿ ಗಂಟಿಚೋರರು ಇದರ ವಿರುದ್ಧ ಕೋರ್ಟಿಗೆ ಹೋದರು. ಕೋರ್ಟು ಕೆರೆಯನ್ನು ಪುನಶ್ಚೇತನ ಮಾಡಲು ಆದೇಶಿಸಿತು. ಈ ಆದೇಶ ಪಾಲನೆಯಾಗಲಿಲ್ಲ. ನಂತರ  ನ್ಯಾಯಾಂಗ ನಿಂದನೆ ದಾವೆ ಹೂಡಿದರು.
‘ಗಂಟಿಚೋರರ ಕಥನಗಳು ‘ಸರಣಿಯಲ್ಲಿ ಡಾ. ಅರುಣ್ ಜೋಳದ ಕೂಡ್ಲಿಗಿ  ಸಾಮಾಜಿಕ ಸವಾಲುಗಳ  ಕುರಿತು ಬರೆದಿದ್ದಾರೆ. 

Read More

ಕುಲಪಂಚಾಯ್ತಿ ವ್ಯವಸ್ಥೆ ಮತ್ತು ರಾಜಕೀಯ ಪ್ರಾತಿನಿಧ್ಯ

ಮದುವೆ ಸಂದರ್ಭದಲ್ಲಿ ಬ್ಯಾಟಿ ಕೊಡದಿದ್ದರೆ ಕುಲದಿಂದ ಬಹಿಷ್ಕಾರ ಹಾಕುವ ಪದ್ಧತಿಯಿತ್ತು. ಮದುವೆ ದೈವಕ್ಕೆ ಬರದಿದ್ದರೆ ಆತನನ್ನು ಬಹಿಷ್ಕಾರ ಹಾಕುವ ಪದ್ಧತಿ ಇತ್ತು. ಇದರಲ್ಲಿ ಚಾಜಾ ಏರುಕಟ್ಟುವ ಪದ್ಧತಿ ಚಾಲ್ತಿಯಲ್ಲಿತ್ತು. ಅಂದರೆ ಒಂದಷ್ಟು ಮಾಂಸದ ತುಂಡನ್ನು ಅರಿವೆಯಲ್ಲಿ ಗಂಟುಕಟ್ಟಿ ಅದನ್ನು ಮೇಲೆ ಕಟ್ಟಿದರೆ `ಏರುಗಟ್ಟೋದು’ ಎಂದು ಕರೆಯುತ್ತಿದ್ದರು. ಈ ಪದ್ಧತಿ ಮೂಲಕ ಕುಲದಿಂದ ಬಹಿಷ್ಕಾರ ಹಾಕುವುದಿತ್ತು.ಹೀಗೆ ಮದುವೆಯಲ್ಲಿ ಮಾಡುತ್ತಿದ್ದ ಮಾಂಸಾಹಾರ ಇಂತಹ ಸಮಸ್ಯೆಗಳಿಗೆ ಮುಳುವಾಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಹದಿನೇಳನೆಯ ಕಂತು

Read More

ಶಾಕ್ತಾರಾಧನೆ, ಹನುಮಾರಾಧನೆ ಮತ್ತು ಮೊಹರಂ

`ಮೊಹರಂ’ ಎಂದರೆ ನಿಷಿದ್ಧವಾದುದು ಎಂದರ್ಥ. ಶ್ರದ್ಧಾವಂತ ಮುಸ್ಲಿಮರ ಪಾಲಿಗಿದು ಸೂತಕದ ಮಾಸ. ಈ ಮಾಸದಲ್ಲಿ ಅವರು ಮದುವೆಯಂತಹ ಶುಭಕಾರ್ಯ ಹಮ್ಮಿಕೊಳ್ಳುವುದಿಲ್ಲ. ದುರಂತ ಸಾವು ವಸ್ತುವಾಗಿರುವ ಮೊಹರಂ ಸಾಹಿತ್ಯವೂ ಒಂದರ್ಥದಲ್ಲಿ ಸೂತಕದ ಸಾಹಿತ್ಯವೇ. ವಿಶೇಷವೆಂದರೆ, ಅರಬರ ಈ ದಾಯಾದಿ ಸಂಘರ್ಷದ ರಾಜಕೀಯ ಚರಿತ್ರೆ, ಮೊಹರಂ ಆಚರಣೆಯ ರೂಪತಾಳಿದ ಬಳಿಕ, ಇಸ್ಲಾಮಿನ ಜತೆಜತೆಗೆ ಜಗತ್ತಿನ ನಾನಾ ಭಾಗಗಳಿಗೆ ಹೋಯಿತು ಮತ್ತು ಅರಬೇತರ ದೇಶಗಳಲ್ಲಿ ವಿಭಿನ್ನ ರೂಪಾಂತರ ಪಡೆಯಿತು.
ಡಾ. ಅರುಣ್ ಜೋಳದಕೂಡ್ಲಿಗಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ