Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಮಗುವಿನ ಹಣೆಬರಹ ಬರೆಯುವ ಸೆಟಿಗೆವ್ವ

ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳು ಈ ಸಮುದಾಯದಲ್ಲಿ ಬಹು ಹಿಂದಿನಿಂದಲೆ ನಡೆದಿವೆ.  ಈ ಪರಂಪರೆ ಈಗಲೂ ವಿರಳವಾಗಿ ಮುಂದುವರಿದೆ. ತಮಗಿಂತ ಮೇಲಿನ ಸಮುದಾಯಗಳಲ್ಲಿ ಮತ್ತು ಸಮನಾಂತರ ಎಂದು ಭಾವಿಸಿದ ಸಮುದಾಯಗಳಲ್ಲಿ ಮದುವೆ ನಡೆದಿರುವುದು ಹೆಚ್ಚು. ತಮಗಿಂತ ಕೆಳಗಿನವರು ಎಂದು ಭಾವಿಸಿದ ಸಮುದಾಯಗಳ ಜತೆ ಮದುವೆ ಸಂಬಂಧಗಳು ಕಡಿಮೆ. ಹುಟ್ಟಿನಿಂದ ಸಾವಿನವರೆಗೆ ನಡೆಸುವ ಆಚರಣೆಗಳು ವಿಭಿನ್ನವಾಗಿವೆ.  ಡಾ. ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹದಿನೈದನೇ ಕಂತು. 

Read More

‘ಗಂಟಿಚೋರ್’ ಎಂಬ ಐಡೆಂಟಿಟಿ ಅಥವಾ ಗುರುತಿನ ಪ್ರಶ್ನೆ

ಕರ್ನಾಟಕ ಸರಕಾರವು ೧೯೭೬ರಲ್ಲಿ ಪರಿಶಿಷ್ಟ ಜಾತಿ, ಪಂಗಡದ ಅಮೆಂಡ್‌ಮೆಂಟನ್ನು ಪಾಸು ಮಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗೆ ‘ಗಂಟಿಚೋರ್’ ಹೆಸರು ಮಾತ್ರ ಸೇರಿ ಅದರ ಜತೆ ಇದ್ದ ಸಮಾನಾಂತರ ಪದಗಳನ್ನು ಕೈಬಿಡಲಾಯಿತು. ಈ ಪಟ್ಟಿಯು ಗಂಟಿಚೋರ್ ಸಮುದಾಯಕ್ಕೆ ಬಿಕ್ಕಟ್ಟನ್ನು ತಂದಿಟ್ಟಿತು. ಕಾರಣ ಒಂದೇ ಸಮಾನಾಂತರ ಪದಗಳಾದ ಭಾಮ್ಟಾ, ಉಚಲ್ಯ, ವಡ್ಡರ್, ತುಡುಗವಡ್ಡರ್, ಗಿರಣಿವಡ್ಡರ್, ಠಕಾರಿ, ಪಾತ್ರೂಟ್ ಹೊರಗುಳಿದವು.

Read More

ಗಂಟಿಚೋರರ ಸಾಂಪ್ರದಾಯಿಕ ಶಿಕ್ಷಣ

ಈ ಬಗೆಯ ಸವಾಲು ಸೆಟ್ಲಮೆಂಟಿಗೆ ಬಂದ ಮೇಲೆ ಒಂದು ಹಂತದಲ್ಲಿ ಬದಲಾಯಿತು. ಕಾರಣ ಈ ಸೆಟ್ಲಮೆಂಟುಗಳಲ್ಲಿ ಕ್ರಿಮಿನಲ್ ಟ್ರೈಬ್ಸ್ ಎಂದು ಯಾವುದನ್ನು ಕರೆಯುತ್ತಿದ್ದರೋ ಆ ಸಮುದಾಯಗಳು ಒಟ್ಟಿಗೆ ಬಾಳುವುದಕ್ಕೆ ಆರಂಭಿಸಿದವು. ಅಂತೆಯೇ ಬ್ರಿಟಿಷರ ಕಣ್ಗಾವಲು, ಹಾರುವ ಹಕ್ಕಿಯನ್ನು ಪಂಜರದೊಳಿಟ್ಟಂತಹ ಸ್ಥಿತಿ -ಹೀಗೆ ಏನೆಲ್ಲವು ಸೆಟ್ಲಮೆಂಟಿನಲ್ಲಿದ್ದರೂ ಗ್ರಾಮೀಣ ಭಾಗದಲ್ಲಿದ್ದ ಅವಮಾನದ ಸ್ವರೂಪ ಇಲ್ಲದಾಯಿತು. ಸೆಟ್ಲಮೆಂಟಿನ ಪ್ರತ್ಯೇಕ ಶಾಲೆಗಳಲ್ಲಿ ಈ ಸಮುದಾಯವನ್ನು ಮೌಲ್ಯಮಾಪನ…

Read More

ಗಿರಣಿವಡ್ಡರ್ ಮತ್ತು ಬಾವಿ ತೋಡುವ ಗಂಟಿಚೋರರು

‘ಈಗೀಗ ಗಿರಣಿ ಕೆಲಸದ ಬಗ್ಗೆ ಬೇಸರ ಬರುತ್ತಿತ್ತು. ಶ್ವಾಸಕೋಶದಲ್ಲಿ ಹತ್ತಿ ಸೇರಿ ಕಾರ್ಮಿಕರ ಆರೋಗ್ಯ ಹದಗೆಡುತ್ತಿತ್ತು. ಹಾಗಾಗಿ ಈ ಗಿರಣಿ ಕೆಲಸ ಬಿಡುವ ಮನಸ್ಸಾಗುತ್ತಿತ್ತು. ಸೂಪರ್ವೈಸರ್  ಹೆಂಡತಿಗೆ ಹೊಡೆದಂತೆ  ನಮಗೆ ಹೊಡೆಯುತ್ತಿದ್ದ. ಅಶ್ಲೀಲವಾಗಿ ಬೈಯುತ್ತಿದ್ದ. ಮಶೀನು ಹೊಲಸಾದರೆ ಬಡಿದು ಕೆಲಸದಿಂದ ಅರ್ಧಕ್ಕೆ ಕಳಿಸುತ್ತಿದ್ದ. ಊಟ ಮುಗಿಸಿಕೊಂಡು ಬರಲು ತಡವಾದರೆ ಹಸಿ ಬರಲಿನಿಂದ ಥಳಿಸುತ್ತಿದ್ದ. ಇಂಥಹ ಎಷ್ಟೋ ಅನ್ಯಾಯಗಳು ನೂಲಿನ ಗಿರಣಿಯಲ್ಲಿ ನಡೆಯುತ್ತಿದ್ದವು. ಒಂದು ಸಂಘಟನೆ ಕಟ್ಟಿ ಈ ಅನ್ಯಾಯ ತಡೆಗಟ್ಟಬೇಕೆಂದು ಅನ್ನಿಸುತ್ತಿತ್ತು.

Read More

ಭಟ್ಟಿ ಇಳಿಸುವಿಕೆ ಮತ್ತು ಕಾರ್ಪೆಂಟರಿ ಕೆಲಸಗಾರರಾದುದು

ಸಾಮಾನ್ಯವಾಗಿ ಎಲ್ಲಾ ಅರಣ್ಯವಾಸಿ ಬುಡಕಟ್ಟುಗಳಲ್ಲಿ ಭಟ್ಟಿ ಇಳಿಸುವ ಕ್ರಿಯೆ ಸಾಮಾನ್ಯವಾಗಿರುವಂಥದ್ದು. ಅದರಲ್ಲೂ ಕ್ರಿಮಿನಲ್ ಟ್ರೈಬ್ಸ್ ಎಂದು ಹಣೆಪಟ್ಟಿಕಟ್ಟಿಕೊಂಡ ಸಮುದಾಯಗಳಲ್ಲಂತೂ ಈ ಪ್ರಕ್ರಿಯೆ ಸಹಜವಾಗಿತ್ತು. ಭಟ್ಟಿಸೆರೆ ಅಥವಾ ಕಳ್ಳು ಆಯಾ ಸಮುದಾಯದ ಆಚರಣೆ ಮತ್ತು ನಂಬಿಕೆಗಳ ಭಾಗವಾಗಿ ಬರೆತುಹೋಗಿತ್ತು. ಇದಕ್ಕೆ ಆಚರಣಾತ್ಮಕ ಮೌಲ್ಯವೂ ಬಂದಿತ್ತು. ಈ ಎಲ್ಲಾ ಕಾರಣದಿಂದಾಗಿ ಭಟ್ಟಿ ಸೆರೆ ತೆಗೆಯುವುದು ಗಂಟಿಚೋರ ಸಮುದಾಯಕ್ಕೆ ಸಹಜವಾದ ಕಸುಬಾಗಿತ್ತು.
ಡಾ.ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹನ್ನೊಂದನೆಯ ಕಂತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ