Advertisement

ಡಾ. ವಿನತೆ ಶರ್ಮ

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ನಂದೂ ಮಾಮನ ಕಥೆಯ ಕೇಳಿ…

“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ