Advertisement

ಉಮಾರಾವ್

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ನಂದೂ ಮಾಮನ ಕಥೆಯ ಕೇಳಿ…

“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ