Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”

Read More

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಪದಗಳಾಗದ ಅವರ್ಣನೀಯ ಆನಂದ..: ಆಶಾ ಜಗದೀಶ್ ಅಂಕಣ

“ಅಕ್ಬರ್ ಅರಮನೆಗೆ ಮರಳಿ ಹಲವಾರು ದಿನಗಳಾದರೂ ಹರಿದಾಸರು ಅವರ ಸ್ಮೃತಿಯಿಂದ ದೂರವಾಗುವುದೇ ಇಲ್ಲ… ಕೂತರೂ ನಿಂತರೂ ಹರಿದಾಸರೇ… ಒಂದು ದಿನ ಅಕ್ಬರ್ “ತಾನಸೇನ್ ಅಂತಹಾ ಗುರುಗಳಿಂದ ಪಾಠ ಕಲಿತ ನಿಮ್ಮ ಗಾಯನವೇಕೆ ಆ ಮಟ್ಟಕ್ಕಿಲ್ಲ” ಎಂದು ಕೇಳುತ್ತಾರೆ. ಆಗ ತಾನಸೇನ್ ಹೇಳುತ್ತಾರೆ “ಜಹಾಪನಾ ನಾನು ನಿಮ್ಮನ್ನು ಮೆಚ್ಚಿಸಲಿಕ್ಕಾಗಿ ಹಾಡುತ್ತೇನೆ, ಹಾಗಾಗಿ ನನ್ನ ಕಲೆಗಾರಿಕೆ ಆ ದೈವತ್ವಕ್ಕೆ ಏರಲಿಲ್ಲ.”

Read More

ನಾದಾನುಸಂಧಾನ…: ಆಶಾ ಜಗದೀಶ್ ಅಂಕಣ

“ಸಂಗೀತ ಗಂಧರ್ವ ಲೋಕದ ಕೊಡುಗೆಯಿರಬೇಕು. ಯಾರದೇ ಮನಸು ಎಷ್ಟೇ ದುಃಖದಲ್ಲಿರಲಿ ಎಂಥದೇ ನೋವಿರಲಿ ಅದನ್ನು ಮಾಯಿಸುವ ಶಕ್ತಿ ಸಂಗೀತಕ್ಕಿದೆ. ಹಾಡುತ್ತಾ ಕುಳಿತರೆ ಪ್ರಪಂಚವೇ ಮರೆತು ಹೋಗುತ್ತದೆ. ಒಂದೊಂದು ರಾಗವೂ ವಿಶಿಷ್ಟ. ಕೆಲ ರಾಗಗಳಿಗೆ ರೋಗಗಳನ್ನು ವಾಸಿಮಾಡುವ ಚಿಕಿತ್ಸಕ ಶಕ್ತಿಯೂ ಇದೆ. ನನ್ನಿಷ್ಟದ ಬಹಳ ಚಂದದ ರಾಗಗಳ ದೊಡ್ಡದೊಂದು ಪಟ್ಟಿಯೇ ಇದೆ.”

Read More

ಅಸ್ಪೃಶ್ಯರು : ಆಶಾ ಜಗದೀಶ್ ಅನುವಾದಿಸಿದ ರಸ್ಕಿನ್ ಬಾಂಡ್ ಬರೆದ ಮೊದಲ ಕತೆ.

“ಕಸಗುಡಿಸುವ ಹುಡುಗ ಇಡೀ ದಿನ ತನ್ನ ಮೊಣಕಾಲಿಗೆ ತಗುಲುವ ಬಕೇಟ್ ಹಿಡಿದು ಮನೆಗೂ ಕೆರೆಗೂ ಓಡಾಡಿಕೊಂಡಿರುತ್ತಿದ್ದ. ಹಾಗೆ ಪ್ರತಿ ಸಾರಿ ಹೋಗುವಾಗ ಬರುವಾಗ ಅವನ ಮುಖದಲ್ಲೊಂದು ದೊಡ್ಡ ಸ್ನೇಹಪೂರ್ವಕ ನಗೆ ಇಣುಕುತ್ತಿತ್ತು. ಆದರೆ ನಾನವನನ್ನು ದುರುಗುಟ್ಟಿ ನೋಡುತ್ತಿದ್ದೆ. ಅವನಿಗೆ ನನ್ನದೇ ವಯಸ್ಸು… ಹತ್ತು ವರ್ಷ. ಅವನಿಗೆ ಸಣ್ಣಗೆ ಕತ್ತರಿಸಿದ ಕ್ರಾಪ್ ಇತ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ