ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ
“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”
Read More