Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ನಿರಾಕಾರಣವಾಗಿ ಹೃದಯದಿಂದ ಹೊರಟ ಕಣ್ಣೀರು….: ಆಶಾ ಜಗದೀಶ್ ಅಂಕಣ

“ಇಲ್ಲಿನ ತಾಯಿ ಏಕೆ ಮುಖ್ಯವಾಗುತ್ತಾಳೆಂದರೆ, ಇವಳು ತನ್ನ ಬಾಲ್ಯವನ್ನಾಗಲೀ, ತಾರುಣ್ಯವನ್ನಾಗಲೀ ಅನುಭವಿಸಿ ಕಂಡವಳಲ್ಲ. ಜಗತ್ತನ್ನು ಬೆರಗಿನಿಂದ ಕಂಡು ಅರಿತವಳಲ್ಲ. ನಲವತ್ತು ವರ್ಷ ವಯಸ್ಸಿಗೇ ತನ್ನನ್ನು ತಾನು ಮುದುಕಿ ಎಂದುಕೊಂಡುಬಿಟ್ಟವಳು. ತನ್ನ ನಲವತ್ತು ವರ್ಷ ವಯಸ್ಸನ್ನು ದಾಟಿದ ಮೇಲೆ ಬದುಕನ್ನು ಅರ್ಥ ಮಾಡಿಕೊಂಡವಳು. ಆಗ ಅವಳು ತನ್ನ ಬದುಕಿನಲ್ಲಿ ತಾನು ಏನನ್ನು ಕಳೆದುಕೊಂಡಿದ್ದಳೋ ಅದನ್ನು ಹುಡುಕಿಕೊಂಡು ಹೊರಡುತ್ತಾಳೆ.”

Read More

ತನ್ನ ನೂಲ ತಾನೇ ಸುತ್ತಿ…. : ಆಶಾ ಜಗದೀಶ್ ಅಂಕಣ

“ವಿಮಾನ ಹತ್ತಿದಾಗ ಆಕಾಶವೆಂಬ ಅವಕಾಶದಿಂದ ಭೂಮಿಯನ್ನು ಕಾಣುವ ನಮಗೆ ಅದರ ನೈಸರ್ಗಿಕ ಭೌತಿಕ ಅಂಶಗಳು ಅಚ್ಚರಿ ಉಂಟುಮಾಡುವಷ್ಟೇ ಮನುಷ್ಯನ ರೀತಿನೀತಿಗಳೂ ಅಚ್ಚರಿ ಹುಟ್ಟಿಸುತ್ತವೆ. ಜೆಟ್ ಆಕಾಶಕ್ಕೆ ಚಿಮ್ಮಿ, ಒಂದು ಮೈಲಿ ಎತ್ತರದಿಂದ ಬರೀ ಆರಿಂಚಿನಷ್ಟು ಕಾಣುವಾಗ, ಕವಿಗೆ ನಗರಗಳು ಯಾಕೆ ಹೀಗೆ ಹುಟ್ಟಿ ಬೆಳೆದು ಬಂದಿವೆ ಎಂದು ತಿಳಿಯುತ್ತದೆ. ಮತ್ತೆ ಭೂಮಿಯ ಮೇಲಿನ..”

Read More

ವಿವಶವಾಯಿತು ಪ್ರಾಣ…. ಹಾ! : ಆಶಾ ಜಗದೀಶ್ ಅಂಕಣ

ಸಾವಿನ ಕಪಿಮುಷ್ಟಿಗೆ ಸಿಕ್ಕೂ ಸಾವನ್ನು ಸೋಲಿಸಿ ದಿಗ್ವಿಜಯಿಗಳಾದವರ ಕತೆ ಲೋಕಕ್ಕೆ ಯಾವತ್ತಿಗೂ ಪ್ರಿಯವೇ… ಕೆಲವರು ಅಳಿದ ಮೇಲೂ ಉಳಿದು ಕಾಡುತ್ತಾರೆ… ಸುಮ್ಮನೇ ಶ್ರುತಿ ಹಿಡಿದು ಬಿಟ್ಟ ತಂಬೂರಿಯ ಅನಾಹತ ನಾದದಂತೆ ನಮ್ಮೊಳಗೆ ತುಂಬಿಕೊಳ್ಳುತ್ತಾರೆ.

Read More

ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು

“ಕೊನೇ ಬೀದಿಯ ತಿರುವಿನಲ್ಲಿ
ಅವನು ಮೂಡಿಸಿ ಮರೆತು ಹೋದ
ಅವನ ಹೆಜ್ಜೆಗಳ ಗುರುತನ್ನು
ಮತ್ತಾರೋ ತಮ್ಮ ಪಾದಗಳಿಗೆ
ತೊಡಿಸಿಕೊಂಡು ನಡೆಯಲು
ಸನ್ನದ್ಧರಾಗಿದ್ದಾರೆ
ಅವನನ್ನು ಹಿಂಬಾಲಿಸುತ್ತಾ”- ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು

Read More

ಓದಿದ ಕವಿತೆಗಳು ಜೀವನದ ಕದ ತಟ್ಟುವುದರ ಕುರಿತು: ಆಶಾ ಜಗದೀಶ್ ಅಂಕಣ

ಈ ಪದ್ಯ ಓದಿದ ಎಷ್ಟೋ ವರ್ಷಗಳ ನಂತರ ಇದು ನನ್ನ ಜೀವನದಲ್ಲಿ ನನ್ನ ಅನುಭವಕ್ಕೆ ಬರುತ್ತದೆ ಎಂದು ನಾನು ತಿಳಿದಿರಲಿಲ್ಲ. ಕವಿಯೊಬ್ಬನ ಭಾವ ಓದುಗನ ಭಾವ ಆಗುವುದೇ ಒಂದು ಸಾಕ್ಷಾತ್ಕಾರ. ಇಷ್ಟಪಟ್ಟ ಹಲವಾರು ಕವಿತೆಗಳೊಂದಿಗೆ ನಾವು ಕನೆಕ್ಟ್ ಆಗುವುದೇ ಹಾಗೆ. ಯಾವುದನ್ನು ನಾವು ತೀವ್ರವಾಗಿ ಅನುಭವಿಸಿರುತ್ತೇವೆಯೋ ಅದೇ ಭಾವ ಪದಗಳಾಗಿ ನಮ್ಮ ಮುಂದೆ ನಿಂತಾಗ ನಮಗೆ ಸೋಲದೆ ವಿಧಿ ಇರುವುದಿಲ್ಲ.
ಆಶಾ ಜಗದೀಶ್ ಬರೆವ ಪಾಕ್ಷಿಕ ಅಂಕಣ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ