Advertisement

ಜಯಲಕ್ಷ್ಮಿ ಪಾಟೀಲ್

ತನ್ನ ನೂಲ ತಾನೇ ಸುತ್ತಿ…. : ಆಶಾ ಜಗದೀಶ್ ಅಂಕಣ

“ವಿಮಾನ ಹತ್ತಿದಾಗ ಆಕಾಶವೆಂಬ ಅವಕಾಶದಿಂದ ಭೂಮಿಯನ್ನು ಕಾಣುವ ನಮಗೆ ಅದರ ನೈಸರ್ಗಿಕ ಭೌತಿಕ ಅಂಶಗಳು ಅಚ್ಚರಿ ಉಂಟುಮಾಡುವಷ್ಟೇ ಮನುಷ್ಯನ ರೀತಿನೀತಿಗಳೂ ಅಚ್ಚರಿ ಹುಟ್ಟಿಸುತ್ತವೆ. ಜೆಟ್ ಆಕಾಶಕ್ಕೆ ಚಿಮ್ಮಿ, ಒಂದು ಮೈಲಿ ಎತ್ತರದಿಂದ ಬರೀ ಆರಿಂಚಿನಷ್ಟು ಕಾಣುವಾಗ, ಕವಿಗೆ ನಗರಗಳು ಯಾಕೆ ಹೀಗೆ ಹುಟ್ಟಿ ಬೆಳೆದು ಬಂದಿವೆ ಎಂದು ತಿಳಿಯುತ್ತದೆ. ಮತ್ತೆ ಭೂಮಿಯ ಮೇಲಿನ..”

Read More

ವಿವಶವಾಯಿತು ಪ್ರಾಣ…. ಹಾ! : ಆಶಾ ಜಗದೀಶ್ ಅಂಕಣ

ಸಾವಿನ ಕಪಿಮುಷ್ಟಿಗೆ ಸಿಕ್ಕೂ ಸಾವನ್ನು ಸೋಲಿಸಿ ದಿಗ್ವಿಜಯಿಗಳಾದವರ ಕತೆ ಲೋಕಕ್ಕೆ ಯಾವತ್ತಿಗೂ ಪ್ರಿಯವೇ… ಕೆಲವರು ಅಳಿದ ಮೇಲೂ ಉಳಿದು ಕಾಡುತ್ತಾರೆ… ಸುಮ್ಮನೇ ಶ್ರುತಿ ಹಿಡಿದು ಬಿಟ್ಟ ತಂಬೂರಿಯ ಅನಾಹತ ನಾದದಂತೆ ನಮ್ಮೊಳಗೆ ತುಂಬಿಕೊಳ್ಳುತ್ತಾರೆ.

Read More

ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು

“ಕೊನೇ ಬೀದಿಯ ತಿರುವಿನಲ್ಲಿ
ಅವನು ಮೂಡಿಸಿ ಮರೆತು ಹೋದ
ಅವನ ಹೆಜ್ಜೆಗಳ ಗುರುತನ್ನು
ಮತ್ತಾರೋ ತಮ್ಮ ಪಾದಗಳಿಗೆ
ತೊಡಿಸಿಕೊಂಡು ನಡೆಯಲು
ಸನ್ನದ್ಧರಾಗಿದ್ದಾರೆ
ಅವನನ್ನು ಹಿಂಬಾಲಿಸುತ್ತಾ”- ಆಶಾಜಗದೀಶ್ ಬರೆದ ಎರಡು ಹೊಸ ಕವಿತೆಗಳು

Read More

ಓದಿದ ಕವಿತೆಗಳು ಜೀವನದ ಕದ ತಟ್ಟುವುದರ ಕುರಿತು: ಆಶಾ ಜಗದೀಶ್ ಅಂಕಣ

ಈ ಪದ್ಯ ಓದಿದ ಎಷ್ಟೋ ವರ್ಷಗಳ ನಂತರ ಇದು ನನ್ನ ಜೀವನದಲ್ಲಿ ನನ್ನ ಅನುಭವಕ್ಕೆ ಬರುತ್ತದೆ ಎಂದು ನಾನು ತಿಳಿದಿರಲಿಲ್ಲ. ಕವಿಯೊಬ್ಬನ ಭಾವ ಓದುಗನ ಭಾವ ಆಗುವುದೇ ಒಂದು ಸಾಕ್ಷಾತ್ಕಾರ. ಇಷ್ಟಪಟ್ಟ ಹಲವಾರು ಕವಿತೆಗಳೊಂದಿಗೆ ನಾವು ಕನೆಕ್ಟ್ ಆಗುವುದೇ ಹಾಗೆ. ಯಾವುದನ್ನು ನಾವು ತೀವ್ರವಾಗಿ ಅನುಭವಿಸಿರುತ್ತೇವೆಯೋ ಅದೇ ಭಾವ ಪದಗಳಾಗಿ ನಮ್ಮ ಮುಂದೆ ನಿಂತಾಗ ನಮಗೆ ಸೋಲದೆ ವಿಧಿ ಇರುವುದಿಲ್ಲ.
ಆಶಾ ಜಗದೀಶ್ ಬರೆವ ಪಾಕ್ಷಿಕ ಅಂಕಣ.

Read More

ಹೆಪ್ಪುಗಟ್ಟಿದ ಎದೆಯೊಳಗಿನ ಉರಿ:ಆಶಾಜಗದೀಶ್ ಅಂಕಣ

“ಕವಿತೆಯ ಧ್ಯಾನಕ್ಕೆ ಕೂತಿರುವ ಅವರ ಧ್ಯಾನ ಇನ್ನಷ್ಟು ಸ್ಫುಟಗೊಂಡರೆ ಅವರಿಂದ ಇನ್ನೂ ಅದ್ಭುತವಾದ ಕವಿತೆಗಳನ್ನು ನಾವು ನಿರೀಕ್ಷಿಸಬಹುದು. ಇಲ್ಲಿನ ಬಹುಪಾಲು ಕವಿತೆಗಳು ಈ ಮಾತನ್ನು ಒಪ್ಪುತ್ತವೆ. ಗಪದ್ಯಗಳು ಇತ್ತೀಚೆಗೆ ಹೆಚ್ಚಾಗಿ ಬರುತ್ತಿವೆಯಾದರೂ ಪದ್ಯವೇ ಆಗದಿರುವ ಗದ್ಯದ ತುಣುಕುಗಳು ಕಾವ್ಯದ ಭಾಗವಾಗಲಾರವು. ಅಥವಾ ಕಾವ್ಯವೆನ್ನುವ ಸಣ್ಣ ಭ್ರಮೆಯನ್ನು ಹುಟ್ಟಿಸುವಲ್ಲಿಯೂ ಸೋಲುತ್ತವೆ. ಈ ಒಂದು ಎಚ್ಚರಿಕೆ ಕವಿಗಿರಬೇಕಾಗುತ್ತದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ