Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಹೆಪ್ಪುಗಟ್ಟಿದ ಎದೆಯೊಳಗಿನ ಉರಿ:ಆಶಾಜಗದೀಶ್ ಅಂಕಣ

“ಕವಿತೆಯ ಧ್ಯಾನಕ್ಕೆ ಕೂತಿರುವ ಅವರ ಧ್ಯಾನ ಇನ್ನಷ್ಟು ಸ್ಫುಟಗೊಂಡರೆ ಅವರಿಂದ ಇನ್ನೂ ಅದ್ಭುತವಾದ ಕವಿತೆಗಳನ್ನು ನಾವು ನಿರೀಕ್ಷಿಸಬಹುದು. ಇಲ್ಲಿನ ಬಹುಪಾಲು ಕವಿತೆಗಳು ಈ ಮಾತನ್ನು ಒಪ್ಪುತ್ತವೆ. ಗಪದ್ಯಗಳು ಇತ್ತೀಚೆಗೆ ಹೆಚ್ಚಾಗಿ ಬರುತ್ತಿವೆಯಾದರೂ ಪದ್ಯವೇ ಆಗದಿರುವ ಗದ್ಯದ ತುಣುಕುಗಳು ಕಾವ್ಯದ ಭಾಗವಾಗಲಾರವು. ಅಥವಾ ಕಾವ್ಯವೆನ್ನುವ ಸಣ್ಣ ಭ್ರಮೆಯನ್ನು ಹುಟ್ಟಿಸುವಲ್ಲಿಯೂ ಸೋಲುತ್ತವೆ. ಈ ಒಂದು ಎಚ್ಚರಿಕೆ ಕವಿಗಿರಬೇಕಾಗುತ್ತದೆ.”

Read More

ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ

“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”

Read More

ಪದಗಳಲಿ ಅವಿತ ಕವಿತೆಗಳ ವ್ಯಾಮೋಹದ ಕುರಿತು:ಆಶಾ ಜಗದೀಶ್ ಅಂಕಣ

“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”

Read More

ಆಶಾ ಜಗದೀಶ್ ಬರೆದ ಎರಡು ಹೊಸ ಕವಿತೆಗಳು

“ಕಾಲ ಕಿರುಬೆರಳಿಂದ
ನೆತ್ತಿಯವರೆಗೂ ಹಬ್ಬುತ್ತಿರುವ
ಕೆಂಡದ ಉರಿಯೊಳಗೆ ಮೊಟ್ಟೆ
ಮರಿ ಸಮೇತ ಬೇಯುತ್ತಿರುವಾಗ
ವಾಸನೆ ಸುತ್ತೆಲ್ಲಾ ಹರಡುತ್ತಾ
ಪ್ರತಿಭಟನೆಯದೊಂದು
ಭಾಗವಾಗುತ್ತಿದೆ….”- ಆಶಾ ಜಗದೀಶ್ ಬರೆದ ಎರಡು ಹೊಸ ಕವಿತೆಗಳು

Read More

ಆಶಾ ಜಗದೀಶ್ ಬರೆದ ಎರಡು ಕವಿತೆಗಳು

“ನನ್ನ ಕೂದಲ ಕೊನೆಯಲ್ಲಿ
ಕೊನರುತ್ತಿರುವ
ನೀನಾದರೂ ಯಾರು
ಕನಸುಗಳ ರಾಶಿಮಾಡಿ
ಅಗ್ಗಿಷ್ಟಿಕೆಯ ಹುಡುತ್ತಿರುವೆ
ಏಕೋ….. ” ಆಶಾ ಜಗದೀಶ್ ಬರೆದ ಎರಡು ಕವಿತೆಗಳು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ