Advertisement
ಎಂ.ವಿ. ಶಶಿಭೂಷಣ ರಾಜು

ಎಂ.ವಿ. ಶಶಿಭೂಷಣ ರಾಜು, ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಮೆರಿಕಾದ ಪೆನ್ಸಿಲ್ವೇನಿಯಾದಲ್ಲಿ ವಾಸಿ. ಮೌನದ ಮೊರೆಹೊಕ್ಕಾಗ(ಕವನ ಸಂಕಲನ), ಐ ಸೀ ಯು  ಗಾಡ್, ಲೈಫ್, ಅಂಡ್ ಡೆತ್  (ಕವನ ಸಂಕಲನ), "ಇಮಿಗ್ರೇಷನ್ ದಿ ಪೈನ್ (ನಾಟಕ) ಪ್ರಕಟಿತ ಕೃತಿಗಳು. "ಲಾಸ್ಟ್ ಲೈಫ್" ಕಥನ ಕವನ ಮತ್ತು "ದ್ವಂದ್ವ" ಕವನ ಸಂಕಲನ ಅಚ್ಚಿನಲ್ಲಿವೆ

ಕಪ್ಪೆಚಿಪ್ಪಿನೊಳಗೆ ಮುತ್ತಾದ ಸೋನೆಮಳೆ…: ಆಶಾ ಜಗದೀಶ್ ಅಂಕಣ

“ಇದ್ದಕ್ಕಿದ್ದಂತೆ ಅವನೆದುರು ಮತ್ತೊಂದು ಹುಡುಗ ಧುತ್ತೆಂದು ಪ್ರತ್ಯಕ್ಷನಾಗುತ್ತಾನೆ. ಅವನ ಕೈಲಿ ಅರಳಿದ ಛತ್ರಿಯಿದೆ. ಆದರವನು ಇವನ ಅಪ್ಪನಿಗೆ ಆಗದವರ ಮಗ. ಇವನು ಇನ್ನೇನು ಸುಮ್ಮನೇ ಅವನನ್ನು ಹಾದು ಹೋಗಬೇಕು… ಅಷ್ಟರೊಳಗೆ ಅವನು ಇವನ ಬಳಿ ಬರುತ್ತಾನೆ. ಇಬ್ಬರೂ ಒಂದೇ ಛತ್ರಿಯಡಿ ನಡೆಯತೊಡಗುತ್ತಾರೆ. ಇಬ್ಬರ ನಡುವೆಯೂ ಮಾತೊಂದಿಲ್ಲ. ಮಳೆ ಸುರಿಯುತ್ತಲೇ ಇದೆ. ನಾಯಿ ಮರಿಗೆ ಒರಗಿಸಿಕೊಳ್ಳುವ ಎದೆ ಸಿಕ್ಕ ಸಂಭ್ರಮ…”

Read More

ಕಥಾಲೋಕದ ‘ಹೊಸನೀರು…’. : ಆಶಾ ಜಗದೀಶ್ ಅಂಕಣ

“ಮನೆಯಲ್ಲಿ ಹಿಡಿ ಕೂದಲಿಲ್ಲ! ಸೌಕಾತಿ ಚವರಿ ಮಾಡಿ ಕೊಡಲು ಹೇಳಿದ್ದಾಳೆ ಬೇರೆ, ಅಂಥವಳಿಗೆ ಮಾಡಿಕೊಟ್ಟರೆ ನಾಲ್ಕು ಕಾಸು ಹೆಚ್ಚಿಗೆ ಸಿಕ್ಕಿತು ಎನ್ನುವ ಆಸೆ ಇವಳಿಗೆ. ಇಂತಹ ಸಂದಿಗ್ಧದಲ್ಲಿ ಅವಳಿಗೆ ಕಾಣಿಸುವ ಒಂದೇ ದಾರಿ ಎಂದರೆ ತನ್ನದೇ ಸೊಂಪು ಕೂದಲನ್ನು ಕತ್ತರಿಸಿ ಚವರಿ ಮಾಡಿಕೊಡುವುದು. ಹಸುವಿಗೆ ಹೆಸರುವಾಸಿ ದುಗ್ಗಿ ಕೊನೆಗೆ ಅದನ್ನೇ ಮಾಡುತ್ತಾಳೆ. ಇದು ತಿಳಿಯದ ಆ ಸೌಕಾತಿ ಚವರಿಯನ್ನು ಮೆಚ್ಚಿ ತಲೆಗೆ ಹಚ್ಚಿಕೊಂಡು…”

Read More

ಒಂದು ಬಾಗಿಲನ್ನು ಹೊಕ್ಕು ಹೊರಬಂದ ಮೇಲೆ…: ಆಶಾ ಜಗದೀಶ್ ಅಂಕಣ

“ಶಾಂತಿಯವರು ವಸ್ತುವಿನ ಆಯ್ಕೆಯಲ್ಲಿ ತೋರಿಸುವ ಕಾಳಜಿ ಬಹಳ ಮುಖ್ಯ. ಅವರ ಕಥೆಗಳಲ್ಲಿ ವಸ್ತು ವೈವಿಧ್ಯತೆಯನ್ನು ಕಾಣಬಹುದು. ಶಾಂತಿಯವರು ಕಥೆಯ ವಿಚಿತ್ರ ತಿರುವುಗಳು ಮತ್ತು ಕುತೂಹಲವನ್ನು ಕೊನೆಯವರೆಗೂ ಕಾಯ್ದುಕೊಂಡು ಹೋಗುವ ಆಕರ್ಷಕ ರೀತಿಯಿಂದಾಗಿ ಓದುಗರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡುತ್ತಾರೆ. ಜಯರಾಮ ಹುಚ್ಚನಾದ ಕಥೆ ಅದಕ್ಕೊಂದು ಉತ್ತಮ ನಿದರ್ಶನ. ಜಯರಾಮ ಹುಚ್ಚ ಯಾಕಾದ ಎನ್ನುವುದನ್ನು ತಿಳಿಯಲಿಕ್ಕೆ ನಾವು ಪೂರಾ ಕಥೆಯನ್ನು ಓದಲೇಬೇಕು.”

Read More

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

Read More

ಎಪ್ಪತೈದರ ಹೊಸ್ತಿಲಲಿ ನಿಂತು: ಆಶಾ ಜಗದೀಶ್ ಅಂಕಣ

“ಕಣ್ಣಿಗೆ ಕಾಣುವ ಪ್ರಪಂಚದ ವಿಸ್ತಾರದೊಂದಿಗೆ ಗುರುತಿಸಿಕೊಳ್ಳುತ್ತಾ ನನ್ನ ಪ್ರಪಂಚವೇ ದೊಡ್ಡದೆಂದುಕೊಳ್ಳುವ ಭ್ರಾಮಕ ಸಮೂಹದ ಮುಂದೆ ಮನೆ ಕುಟುಂಬ ಎನ್ನುವ ಪುಟ್ಟ ಜಗತ್ತಿನ ಅಗಾಧ ಆಳ ವಿಸ್ತಾರದೊಂದಿಗೆ ಮುಖಾಮುಖಿಯಾಗುತ್ತಾ ಅದನ್ನು ತಮ್ಮ ಬರಹದಲ್ಲಿ ತಂದವರು ವೈದೇಹಿಯವರು. ಅವರಿಗೆ ತಾವು ಎಂಥದ್ದೋ ಸಾಧನೆ ಮಾಡಿರುವೆ ಎನ್ನುವ ಭ್ರಮೆಯಿಲ್ಲ. ತನಗೆ ತಿಳಿಯದ್ದೂ ಇಲ್ಲಿದೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ