Advertisement

ಕೆಂಡಸಂಪಿಗೆ

ಈ ಭಾವಕ್ಕೆ ಏನೆಂದು ಹೆಸರಿಡಲಿ….: ಆಶಾ ಜಗದೀಶ್ ಅಂಕಣ

“ರಶೀದ್ ಪುರೋಳನ್ನು ಹೊತ್ತೊಯ್ದು ಮದುವೆಯಾಗಿರುತ್ತಾನೆ ನಿಜ. ಆದರೆ ಅವಳನ್ನು ನಿಜಕ್ಕೂ ಪ್ರೀತಿಸಿರುತ್ತಾನೆ. ಅವಳೂ ಸಹ ಮೊದಮೊದಲಿಗೆ ಇದ್ದ ಬೇಸರವನ್ನು ಅವನ ಒಳ್ಳೆಯ ನಡತೆಯಿಂದಾಗಿ ಮರೆತು ಅವನಲ್ಲಿ ಒಬ್ಬ ಒಳ್ಳೆಯ ಗಂಡನನ್ನು ಕಂಡುಕೊಂಡಿರುತ್ತಾಳೆ. ಪುರೋಳ ಅಣ್ಣ ಒಮ್ಮೆ ರಶೀದನ ಹೊಲಕ್ಕೆ ದ್ವೇಷದಿಂದ ಬೆಂಕಿ ಹಾಕಿದಾಗ ರಶೀದನ ಸಂಬಂಧಿಗಳು ಅವನ ಮೇಲೆ ಕಂಪ್ಲೇಂಟ್ ಮಾಡಲು ಹೇಳುತ್ತಾರೆ.”

Read More

ಲೋಕದ ಕಣ್ಣಿಗೆ ಇವಳಿನ್ನೂ ರಾಧೆಯೇ… : ಆಶಾ ಜಗದೀಶ್ ಅಂಕಣ

“ಅವಳಾದರೂ ಯಾಕೆ ಅಷ್ಟೊಂದು ಪ್ರೀತಿಸಬೇಕಿತ್ತು… ಅದೂ ತನ್ನನ್ನೇ ಕಳೆದುಕೊಳ್ಳುವಷ್ಟು, ಮರಳಿ ಪಡೆಯಲಾರದಷ್ಟು, ಅಳಿದು ಉಳಿಯುವಷ್ಟು, ಅಳಿಯದೆ ಇರಲಾರದಷ್ಟು… ಸ್ವಾರ್ಥವನ್ನು ತುಂಬಿಕೊಂಡು ಪ್ರೇಮದ ಲೇಪ ಹಚ್ಚಿ ಜಗತ್ತನ್ನು ಮೋಡಿಗೊಳಿಸಲು ಹೊರಡುವ ಮಹತ್ವಾಕಾಂಕ್ಷಿ ಸಮರ ಸಿಂಹರ ನಡುವೆ ಒಂದೇ ಒಂದು ಕೆಂಪು ಗುಲಾಬಿಯ ಸಸಿಯನ್ನು ಆ ಕಪ್ಪು ನೆಲದ ಮೇಲೆ ನೆಟ್ಟು ಹಿಂತಿರುಗುವ ಒಂದೇ ಒಂದು ಚಿಕ್ಕಾಸೆ ಹೊತ್ತು ನಡೆದವಳ ಹೆಜ್ಜೆ ಗುರುತುಗಳು…”

Read More

ಮೌನಕ್ಕೆ ಮೌನವೇ ಹೊರಬರುವ ಹಾದಿಯಾದಾಗ…: ಆಶಾಜಗದೀಶ್ ಅಂಕಣ

“ಒಬ್ಬ ಕವಿ ತಾನು ಪ್ರಪಂಚವನ್ನು ನೋಡಿ ಗ್ರಹಿಸಿದ್ದು ಒಂದು ಬಗೆಯ ಜ್ಞಾನವಾದರೆ ಪ್ರಪಂಚ ಅವನಿಗೆ ಅನಿವಾರ್ಯವಾಗಿ ಕಲಿಸಿದ ಅಥವಾ ನೀಡಿದ ಜ್ಞಾನ ಮತ್ತೊಂದೇ ಬಗೆಯದು. ಕವಿ ಇದೆರೆಡರ ಸಮಪಾಕದಲ್ಲಿ ಬೆಂದು ಬರೆದಾಗ ಕವಿತೆ ಯಾರನ್ನಾದರೂ ಮುಟ್ಟಿ ತಟ್ಟಬಲ್ಲದು. ಮತ್ತೆ ಗ್ರಹಿಕೆ ಯಾವ ಬಗೆಯದ್ದೇ ಇರಲಿ ನನ್ನ ಗ್ರಹಿಕೆ ಎನ್ನುವುದು ಬಹಳ ಸೀಮಿತ ಕ್ಷಿತಿಜ. ಅದನ್ನು ಸಾಮಾನ್ಯೀಕರಿಸುವ ಹೊತ್ತಿನಲ್ಲಿ ಒಂದು ಕಾಳಜಿ ಒಂದು ಜಾಗ್ರತೆ ಬೇಕೇಬೇಕಿರುತ್ತದೆ.”

Read More

ಸದಾಶಿವ ಸೊರಟೂರ ಕವನ ಸಂಕಲನಕ್ಕೆ ಆಶಾಜಗದೀಶ್ ಮುನ್ನುಡಿ

“ದಿನನಿತ್ಯದ ಸಾಮಾನ್ಯ ವಾರ್ತೆಯೂ ಕವಿತೆಯಾಗಬಲ್ಲದು. ಸಾಮಾನ್ಯ ಎನಿಸುವ ಸಣ್ಣ ವರ್ತಮಾನವೂ ಕವಿಗೆ ಭಿನ್ನವಾಗಿ ಕಾಣಬಹುದು. ಅಂತಹ ಭಿನ್ನತೆಯಲ್ಲಿಯೇ ವರ್ತಮಾನದ ಕಾವ್ಯ ಹೊಸತನ ಪಡೆದುಕೊಳ್ಳುತ್ತದೆ. ಆದರೆ ಕವಿತೆ ಎನ್ನುವುದು ಒಂದು ಭಾಷೆಯ ಸೌಂದರ್ಯ ಸಾಧನವಾಗಿರುತ್ತದೆ. ಕಡಿಮೆ ಪದಗಳಲ್ಲಿ ಹೆಚ್ಚಿನದನ್ನು ಹೇಳಲಿಕ್ಕೆ ಕಾವ್ಯ ನೆರವಾಗುತ್ತದೆ. ಕಾವ್ಯಕ್ಕೆ ಪದಗಳ ದುಂದು, ತುಂಡರಿಸಿಟ್ಟ ಗದ್ಯದ ಭಾಗ ಎನಿಸುವಂತಹ ರಚನೆಗಳು ಸಲ್ಲುವುದಿಲ್ಲ.”

Read More

ಕಪ್ಪೆಚಿಪ್ಪಿನೊಳಗೆ ಮುತ್ತಾದ ಸೋನೆಮಳೆ…: ಆಶಾ ಜಗದೀಶ್ ಅಂಕಣ

“ಇದ್ದಕ್ಕಿದ್ದಂತೆ ಅವನೆದುರು ಮತ್ತೊಂದು ಹುಡುಗ ಧುತ್ತೆಂದು ಪ್ರತ್ಯಕ್ಷನಾಗುತ್ತಾನೆ. ಅವನ ಕೈಲಿ ಅರಳಿದ ಛತ್ರಿಯಿದೆ. ಆದರವನು ಇವನ ಅಪ್ಪನಿಗೆ ಆಗದವರ ಮಗ. ಇವನು ಇನ್ನೇನು ಸುಮ್ಮನೇ ಅವನನ್ನು ಹಾದು ಹೋಗಬೇಕು… ಅಷ್ಟರೊಳಗೆ ಅವನು ಇವನ ಬಳಿ ಬರುತ್ತಾನೆ. ಇಬ್ಬರೂ ಒಂದೇ ಛತ್ರಿಯಡಿ ನಡೆಯತೊಡಗುತ್ತಾರೆ. ಇಬ್ಬರ ನಡುವೆಯೂ ಮಾತೊಂದಿಲ್ಲ. ಮಳೆ ಸುರಿಯುತ್ತಲೇ ಇದೆ. ನಾಯಿ ಮರಿಗೆ ಒರಗಿಸಿಕೊಳ್ಳುವ ಎದೆ ಸಿಕ್ಕ ಸಂಭ್ರಮ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ