Advertisement

ಕೆಂಡಸಂಪಿಗೆ

ಕಥಾಲೋಕದ ‘ಹೊಸನೀರು…’. : ಆಶಾ ಜಗದೀಶ್ ಅಂಕಣ

“ಮನೆಯಲ್ಲಿ ಹಿಡಿ ಕೂದಲಿಲ್ಲ! ಸೌಕಾತಿ ಚವರಿ ಮಾಡಿ ಕೊಡಲು ಹೇಳಿದ್ದಾಳೆ ಬೇರೆ, ಅಂಥವಳಿಗೆ ಮಾಡಿಕೊಟ್ಟರೆ ನಾಲ್ಕು ಕಾಸು ಹೆಚ್ಚಿಗೆ ಸಿಕ್ಕಿತು ಎನ್ನುವ ಆಸೆ ಇವಳಿಗೆ. ಇಂತಹ ಸಂದಿಗ್ಧದಲ್ಲಿ ಅವಳಿಗೆ ಕಾಣಿಸುವ ಒಂದೇ ದಾರಿ ಎಂದರೆ ತನ್ನದೇ ಸೊಂಪು ಕೂದಲನ್ನು ಕತ್ತರಿಸಿ ಚವರಿ ಮಾಡಿಕೊಡುವುದು. ಹಸುವಿಗೆ ಹೆಸರುವಾಸಿ ದುಗ್ಗಿ ಕೊನೆಗೆ ಅದನ್ನೇ ಮಾಡುತ್ತಾಳೆ. ಇದು ತಿಳಿಯದ ಆ ಸೌಕಾತಿ ಚವರಿಯನ್ನು ಮೆಚ್ಚಿ ತಲೆಗೆ ಹಚ್ಚಿಕೊಂಡು…”

Read More

ಒಂದು ಬಾಗಿಲನ್ನು ಹೊಕ್ಕು ಹೊರಬಂದ ಮೇಲೆ…: ಆಶಾ ಜಗದೀಶ್ ಅಂಕಣ

“ಶಾಂತಿಯವರು ವಸ್ತುವಿನ ಆಯ್ಕೆಯಲ್ಲಿ ತೋರಿಸುವ ಕಾಳಜಿ ಬಹಳ ಮುಖ್ಯ. ಅವರ ಕಥೆಗಳಲ್ಲಿ ವಸ್ತು ವೈವಿಧ್ಯತೆಯನ್ನು ಕಾಣಬಹುದು. ಶಾಂತಿಯವರು ಕಥೆಯ ವಿಚಿತ್ರ ತಿರುವುಗಳು ಮತ್ತು ಕುತೂಹಲವನ್ನು ಕೊನೆಯವರೆಗೂ ಕಾಯ್ದುಕೊಂಡು ಹೋಗುವ ಆಕರ್ಷಕ ರೀತಿಯಿಂದಾಗಿ ಓದುಗರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡುತ್ತಾರೆ. ಜಯರಾಮ ಹುಚ್ಚನಾದ ಕಥೆ ಅದಕ್ಕೊಂದು ಉತ್ತಮ ನಿದರ್ಶನ. ಜಯರಾಮ ಹುಚ್ಚ ಯಾಕಾದ ಎನ್ನುವುದನ್ನು ತಿಳಿಯಲಿಕ್ಕೆ ನಾವು ಪೂರಾ ಕಥೆಯನ್ನು ಓದಲೇಬೇಕು.”

Read More

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

Read More

ಎಪ್ಪತೈದರ ಹೊಸ್ತಿಲಲಿ ನಿಂತು: ಆಶಾ ಜಗದೀಶ್ ಅಂಕಣ

“ಕಣ್ಣಿಗೆ ಕಾಣುವ ಪ್ರಪಂಚದ ವಿಸ್ತಾರದೊಂದಿಗೆ ಗುರುತಿಸಿಕೊಳ್ಳುತ್ತಾ ನನ್ನ ಪ್ರಪಂಚವೇ ದೊಡ್ಡದೆಂದುಕೊಳ್ಳುವ ಭ್ರಾಮಕ ಸಮೂಹದ ಮುಂದೆ ಮನೆ ಕುಟುಂಬ ಎನ್ನುವ ಪುಟ್ಟ ಜಗತ್ತಿನ ಅಗಾಧ ಆಳ ವಿಸ್ತಾರದೊಂದಿಗೆ ಮುಖಾಮುಖಿಯಾಗುತ್ತಾ ಅದನ್ನು ತಮ್ಮ ಬರಹದಲ್ಲಿ ತಂದವರು ವೈದೇಹಿಯವರು. ಅವರಿಗೆ ತಾವು ಎಂಥದ್ದೋ ಸಾಧನೆ ಮಾಡಿರುವೆ ಎನ್ನುವ ಭ್ರಮೆಯಿಲ್ಲ. ತನಗೆ ತಿಳಿಯದ್ದೂ ಇಲ್ಲಿದೆ…”

Read More

ಕೇರಳ ಕಾಂತೆಯರು: ಆಶಾ ಜಗದೀಶ್ ಅಂಕಣ

“ಸ್ತ್ರೀವಾದಿ ಎನ್ನುವುದರ ಅರ್ಥ ಸ್ತ್ರೀವಾದಿ ಅಂತ ಮಾತ್ರ ಅಷ್ಟೇ… ಸ್ತ್ರೀವಾದಿ ಎಂದರೆ ಪುರದ ದ್ವೇಷಿ ಎಂದಲ್ಲ. ಎಂದಾಗಬೇಕಾಗೂ ಇಲ್ಲ. ಈ ಭಾವದ ಅದೆಷ್ಟೋ ಚಿಂತಕಿಯರು ನಮ್ಮ ನಡುವಿದ್ದಾರೆ. ಅವರ ಯೋಚನೆಗಳ ಮೂಲ ಪ್ರಚೋದನೆ ಏನೇ ಇರಲಿ ಇಂದಿಗೂ ತಮ್ಮ ಬದುಕನ್ನು ಹಂಚಿಕೊಂಡ ಪುರುಷರನ್ನು ದ್ವೇಷಿಸಿ ಸ್ತ್ರೀವಾದವನ್ನು ಕಟ್ಟಬೇಕೆಂದು ಪ್ರಚೋದಿಸಿದವರನ್ನು ಕಾಣುವುದು ಕಷ್ಟ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ