Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

ಮಗುವಿಗೆ ಒಂದು ವರ್ಷ ತುಂಬಿದಾಗ ಮಾತನಾಡಲು ಶುರುಮಾಡಿತು. ಅವಳು ತನ್ನ ಮಗು ಅಮ್ಮ ಎನ್ನಲಿ ಎಂದು ಕಾಯುತ್ತಿದ್ದಳು. ಆದರೆ ಅದು “ಓನ್ಯಾಸಿ” ಎನ್ನತೊಡಗಿತು. ಇದ್ಯಾವ ಶಬ್ದ, ಭಾಷೆ ಎಂದು ಅವಳಿಗೆ ತಕ್ಷಣ ಹೊಳೆಯಲಿಲ್ಲ. ತನ್ನ ನೆನಪುಗಳನ್ನು ಹರವಿ ಪರಿಶೀಲಿಸಿದಾಗ ಅದು ರಾಜೀವ್ 747 ಅವಳಿಗೆ ಹೇಳಿದ ಮೊದಲ ಪದವಾಗಿತ್ತು. ನಾನೇ ಹೆತ್ತು ಹೊತ್ತು ಸಾಕಿದರೂ ಅವನ ಭಾಷೆ ಮಾತನಾಡುತ್ತಿದೆಯಲ್ಲ ಎಂದು ಅವಳಿಗೆ ದುಃಖವಾಯಿತು, ಸಿಟ್ಟೂ ಬಂತು.
ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ