Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ