Advertisement

ಮಹಾದೇವ್ ಪೊನ್ನಾಚಿ

ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ

ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ