ಆಫ್ಲೈನ್ ಹಾಗೂ ಆನ್ಲೈನ್ ಭಿಕ್ಷುಕರು!!: ಬಸವನಗೌಡ ಹೆಬ್ಬಳಗೆರೆ ಸರಣಿ
ಮನೆಯಲ್ಲಿ ಬೆಳೆದ ಭತ್ತದಲ್ಲಿ ಭಿಕ್ಷುಕರಿಗೆಂದೇ, ಭತ್ತ ಕೊಯ್ದು, ತುಳಿಸಿ, ತೂರಿ ಚೀಲದಲ್ಲಿ ತುಂಬಿಕೊಂಡು ಕೊನೆಯಲ್ಲಿ ಮಿಕ್ಕಿದ ಗುಡಿಸಿಟ್ಟುಕೊಂಡ ಭತ್ತವನ್ನು ಚೀಲದಲ್ಲಿ ತುಂಬಿಟ್ಟುಕೊಳ್ಳುತ್ತಿದ್ದರು. ಅದನ್ನು ಮನೆಗೆ ನೀಡಿಸಿಕೊಳ್ಳೋಕೆ ಬರುವ ಭಿಕ್ಷುಕರಿಗೆ ಹಾಕಲು ಇಟ್ಟುಕೊಳ್ಳುತ್ತಿದ್ದರು. ಸಣ್ಣ ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡಿ ಬಂದೋರಿಗೆ ಭತ್ತ ಹಾಕಿದ ನಂತರ ‘ಏನಾದ್ರೂ ತಿನ್ನೋಕಿದ್ರೆ ಕೊಡಪ್ಪ’ ಅಂತಾ ಅವರು ಕೇಳಿದಾಗ ಕರುಳು ಚುರ್ ಎನ್ನುತ್ತಿತ್ತು..
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
