Advertisement

ಜಯಲಕ್ಷ್ಮಿ ಪಾಟೀಲ್

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಎಲ್ಲಿ ಕಿವಿ ಮುಟ್ಟು ನೋಡಣ…!: ಬಸವನಗೌಡ ಹೆಬ್ಬಳಗೆರೆ ಸರಣಿ

ಆ ಕಾಲ್ದಾಗೆ ಊರಾಗೆ ದೊಡ್ಡ ಸಿರಿವಂತನ ಮನೆಯವರಿಂದ ಹಿಡಿದು ಮಧ್ಯಮ ವರ್ಗ, ಬಡವರ ಮನೆಯವರಿಗೆಲ್ಲರಿಗೂ ಇದೇ ಕಲಿಕಾ ಮಂದಿರವಾಗಿತ್ತು. ಈಗಿನಂತೆ ಆಗಿನ್ನೆಲ್ಲಿಯ ಸಿಬಿಎಸ್‌ಇ, ಐಸಿಎಸ್‌ಇ ಸಿಲಬಸ್? ಎಲ್ಲರಿಗೂ ಒಂದೇ ಸಿಲಬಸ್.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆ’ ಇಂದಿನಿಂದ

‘ನಾನಿರೋದೇ ಹೀಗೇನೇ… ನಾನೇನೂ ಇದರಿಂದ ಕಲಿಯೋದಿಲ್ಲವೆಂದು ನಾವು ಅಹಮಿಕೆ ತೋರಿದೆವೋ, ಅಲ್ಲಿಗೆ ಮುಗೀತು ನಮ್ಮ ಬದುಕು! ಅದು ಕಬ್ಬಿಣದ ಕಡಲೆಯಂತಾಗುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪರೀಕ್ಷೆಯನ್ನು ಪಾಠ ಮಾಡಿ ಪರೀಕ್ಷೆ ಮಾಡ್ತಾರೆ! ಆದರೆ ಬದುಕು ಉಲ್ಟಾ. ಅದು ಪರೀಕ್ಷೆ ಮಾಡಿ ಪಾಠ ಕಲಿಸುತ್ತಾ ಹೋಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆʼ ಇಂದಿನಿಂದ

Read More

ಮರ್ಯಾದೆ ಉಳಿಸಿದ ಒಂದು ರೂಪಾಯಿ!: ಬಸವನಗೌಡ ಹೆಬ್ಬಳಗೆರೆ ಬರಹ

ಈಗಿನಂತೆ ಆಗ ಮಕ್ಕಳಿಗೆ ನೋಟ್ ಬುಕ್ಕಿನ ರಾಶಿ ಇರುತ್ತಿರಲಿಲ್ಲ. ಆರು ಪುಸ್ತಕವಿದ್ದರೆ ಆರು ನೋಟ್ಸ್, ಒಂದು ಆಲ್ ರಫ್ ಅಷ್ಟೇ. ಸಮಾಜ ನೋಟ್ಸ್‌ನಲ್ಲಿ ಇರುವ ಪಾಠಕ್ಕನುಗುಣವಾಗಿ ಪೌರನೀತಿ, ಭೂಗೋಳ, ಇತಿಹಾಸ ಎಂದು ಭಾಗ ಮಾಡಿ ಬಳಸಿಕೊಳ್ಳುತ್ತಿದ್ದೆವು. ಆಗ ಫೇಮಸ್ ಆಗಿದ್ದ ರೇನಾಲ್ಡ್ಸ್ ಪೆನ್ನನ್ನು ಪರೀಕ್ಷೆ ಬರೆಯಲು ಮಾತ್ರ ತೆಗೆದುಕೊಳ್ಳುತ್ತಿದ್ದೆನು. ಒಂದೊಮ್ಮೆ ಅದರ ಇಂಕ್ ಮುಗಿದು ಹೋದರೆ ಅದರ ಕಡ್ಡಿಯನ್ನು‌ ಎಸೆಯುತ್ತಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ