Advertisement

ದೇವಿಕಾ ನಾಗೇಶ್

ಓದು ಮುಗಿದ ನಂತರದ ಪ್ರಾರಂಭದ ದಿನಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಜಿಲ್ಲಾವಾರು ನೇಮಕವಿದ್ದ ಕಾರಣ ನನಗೆ 2 ಜಿಲ್ಲೆಗಳಿಗೆ ಅರ್ಜಿ ಹಾಕಲು ಹಣ ಇಲ್ಲದ ಕಾರಣ ಬರೀ ಒಂದೇ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಿದೆ, ಅದೂ ಮೈಸೂರಿನಲ್ಲಿ. ಕೆಲಸವನ್ನು ಗಿಟ್ಟಿಸಲೇ ಬೇಕೆಂಬ ಹಠವಿಡಿದು ಓದಿದೆ. ನಾನು ಮೈಸೂರಿನಲ್ಲಿಯೇ ಅರ್ಜಿ ಹಾಕಲು ಕಾರಣ ಅಲ್ಲಿ ನನ್ನ ಗೆಳೆಯನ ಅಣ್ಣನೊಬ್ಬನು ಓದುತ್ತಿದ್ದ. ಪರೀಕ್ಷೆ ಬರೆಯುವ ದಿನ ಅವನ ರೂಮಿನಲ್ಲಿ ಉಳಿಯಬಹುದು. ಬೇರೆ ಕಡೆ ಉಳಿದು ಖರ್ಚು ಮಾಡಲು ಹಣದ ತೊಂದರೆ ಇದ್ದುದರಿಂದ ನಾನು ಮೈಸೂರು ಒಂದಕ್ಕೇ ಅರ್ಜಿ ಹಾಕಲು ತೀರ್ಮಾನಿಸಿದ್ದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ದೇವರನ್ನು‌ ಕುರಿತು ಒಂದಿಷ್ಟು….: ಬಸವನಗೌಡ ಹೆಬ್ಬಳಗೆರೆ ಸರಣಿ

ಇತ್ತೀಚೆಗಂತೂ ದೇವರ ಆರಾಧನೆಯ ಜೊತೆ ಜೊತೆಗೆ ಪುರುಷ ಪ್ರಯತ್ನಕ್ಕೂ ಹೆಚ್ಚು ಒತ್ತು ಕೊಡಬೇಕು ಎಂದು ಕಲಿತಿದ್ದೇನೆ. ದೇವರು ಒಂಥರಾ ರಾಸಾಯನಿಕ ಕ್ರಿಯೆಯ ‘ಕ್ರಿಯಾವರ್ಧಕ’ (ಕ್ಯಾಟಲಿಸ್ಟ್) ಇದ್ದ ಹಾಗೆ ಎಂದು ನಂಬಿದ್ದೇನೆ. ವ್ಯಕ್ತಿ ತಾನು ಮಾಡುವ ಕಾರ್ಯಗಳಿಂದ ದೇವರ ಸ್ಥಾನಕ್ಕೆ ಏರಬಹುದು ಎಂದು ಹಲವು ಮಹಾನುಭಾವರ ಜೀವನದಿಂದ ತಿಳಿದುಕೊಂಡಿದ್ದೇನೆ. ಆದರೂ ಹಲವರು ದೇವರ ಹೆಸರಲ್ಲಿ ಜಗಳವಾಡುವುದನ್ನು ನೋಡಿ ವಿಚಿತ್ರ ಎನಿಸುತ್ತದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತನೆಯ ಕಂತು ನಿಮ್ಮ ಓದಿಗೆ

Read More

ಪುಸ್ತಕ ಹಾಗೂ ನೋಟ್ ಪುಸ್ತಕದ ಬಗ್ಗೆ ಒಂದಷ್ಟು ಮಾತು…: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಟಿಸಿಹೆಚ್ ಓದುವಾಗ ನಮ್ಮೂರಲ್ಲಿದ್ದ ಒಬ್ಬರು ನನಗೆ ಅವರ ಪುಸ್ತಕಗಳನ್ನು ಉಚಿತವಾಗಿ ಕೊಟ್ಟಿದ್ದರು. ಅಲ್ಲದೇ ನಮ್ಮೂರ ಗ್ರಂಥಪಾಲಕ ವಿಜಯಣ್ಣನೂ ಕೇಳಿದಾಗ ಪುಸ್ತಕಗಳನ್ನು ಕೊಡುತ್ತಿದ್ದರು. ನನ್ನ ಓದಿಗೆ ತುಂಬಾ ಸಹಕಾರ ಮಾಡಿದರು. ಪ್ರೌಢಶಾಲೆಯಲ್ಲಿದ್ದಾನ ನನಗೆ ನನ್ನ ಸೀನಿಯರ್ ಒಬ್ಬರು ಹಳೇ ಪುಸ್ತಕಗಳನ್ನು ಕೊಡುತ್ತೇನೆ ಎಂದು ಹೇಳಿ ಮೊದಲೇ ನನ್ನ ಬಳಿ ಅಡ್ವಾನ್ಸ್ ಆಗಿ ಹಣ ಪಡೆದು ಯಾಮಾರಿಸಿದ ಘಟನೆಯನ್ನು ನಾನು ಇನ್ನೂ ಮರೆತಿಲ್ಲ. ಅಲ್ಲದೇ ಪಿಯುಸಿಯನ್ನು ಬೆಂಗಳೂರಿನಲ್ಲಿ ಓದುವಾಗ ನಮ್ಮ ಹಾಸ್ಟೆಲ್ಲಿನ ಕೆಲ ಹುಡುಗರು ಪುಸ್ತಕಗಳನ್ನು ಕದ್ದು ಆಗ ಅವೆನ್ಯೂ ರಸ್ತೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ಪುಸ್ತಕದಂಗಡಿಗಳಿಗೆ ಮಾರುತ್ತಿದ್ದ ಘಟನೆಗಳೂ ಇವೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಫ್ಲಾಪ್ ಆದ ಬಲೂನಿನ ಐಡಿಯಾ: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ಐಡಿಯಾವನ್ನು ನನ್ನ ಗೆಳೆಯರು ಒಪ್ಪಿದರು. ಐಡಿಯಾವನ್ನು ಕಾರ್ಯಗತಗೊಳಿಸಲು ಅಣಿಯಾದೆವು. ಆದರೆ ನಾವೆಷ್ಟೇ ಪ್ರಯತ್ನಿಸಿದರೂ ಬಟ್ಟೆಯನ್ನು ಬಲೂನಿನೊಳಗೆ ತೂರಿಸಲು ಆಗಲಿಲ್ಲ! ಏನೇನೋ ಪ್ರಯತ್ನ ಪಟ್ಟು ಬಟ್ಟೆಯನ್ನು ಬಲೂನಿನೊಳಗೆ ಸೇರಿಸಿದೆವು. ಆದರೆ ಬಲೂನ್ ಒಡೆದ ಕೂಡಲೆ ಬಟ್ಟೆ ಮಡಿಚಿದ ಸ್ಥಿತಿಯಲ್ಲಿರುತ್ತಿತ್ತು! ಅಂದುಕೊಂಡಂತೆ ಅಕ್ಷರ ಕಾಣುತ್ತಲೇ ಇರಲಿಲ್ಲ! ಇದನ್ನು ಸರಿ ಮಾಡಲು ಬಹಳ ಪ್ರಯತ್ನಿಸುತ್ತಾ ಸಮಯ ಕಳೆದು ಹೋದದ್ದು ತಿಳಿಯಲೇ ಇಲ್ಲ. ಅದಾಗಲೇ ಬೆಳಗಿನ ಜಾವ ಮೂರಾಗಿತ್ತು!! ನಿದ್ದೆ ಮಂಪರು ಬೇರೆ, ನನ್ನ ಯೋಜನೆ ಕೈಗೊಡದಿದ್ದುದು ಬೇರೆ. ಯಾಕಾದ್ರೂ ಕಾರ್ಯದರ್ಶಿ ಆದೆನಪ್ಪಾ ಅನಿಸ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ