ನಿರ್ದಿಷ್ಟ ಗುರಿ ಹಾಗೂ ಸರಿಯಾದ ಗುರು ಇಲ್ಲದ ಪರಿಣಾಮ!!: ಬಸವನಗೌಡ ಹೆಬ್ಬಳಗೆರೆ ಸರಣಿ
ಆಗ ನನಗೆ ಒಂಥರಾ ಅನಿಸಿಬಿಡ್ತು. ಇಷ್ಟೆಲ್ಲಾ ಸಾಧನೆ ಮಾಡಿದ್ರೂ ವೇಸ್ಟಾ… ಹಾಗಾದ್ರೆ ಡಿಗ್ರಿ ಬಿಟ್ಟು ಟಿಸಿಎಚ್ ಆದ್ರೂ ಓದಬಹುದಾ? ಎಂಬ ಪ್ರಶ್ನೆ ನನ್ನ ಮನಸ್ಸಿನಲ್ಲಿ ಮೂಡೋಕೆ ಶುರುವಾಯ್ತು. ಇಷ್ಟೇ ಅಲ್ಲದೇ ಆಗ ಟಿವಿಯಲ್ಲಿ ‘ದಂಡಪಿಂಡ’ಗಳು ಧಾರವಾಹಿ ಬೇರೆ ಬರ್ತಾ ಇತ್ತು. “ದಂಡಪಿಂಡಗಳು ಇವರು ದಂಡಪಿಂಡಗಳು ಬಿಎ, ಬಿಎಸ್ಸಿ ,ಬಿಕಾಂ ಮಾಡಿ…. ಕೆಲಸವೇ ಸಿಗದೇ ದಿನ ಅಲೆದಾಡಿ…” ಎಂಬ ಹಾಡಿನೊಂದಿಗೆ ಅದು ಶುರುವಾಗ್ತಾ ಇತ್ತು!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೆರಡನೆಯ ಕಂತು ನಿಮ್ಮ ಓದಿಗೆ